ಪತ್ನಿ ಜತೆ ಜಗಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ

Kannadaprabha News   | Asianet News
Published : Dec 23, 2020, 03:02 PM IST
ಪತ್ನಿ ಜತೆ ಜಗಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ

ಸಾರಾಂಶ

ಉತ್ತರ ಪ್ರದೇಶ ಮೂಲದ ವಕೀಲ ರಾಮ ಪ್ಯಾರೇರಾಮ ಮೃತ ವ್ಯಕ್ತಿ| ಬಾಗಲಕೋಟೆ ಜಿಲ್ಲೆಯ ಇಳಕಲ್ಲನಲ್ಲಿ ನಡೆದ ಘಟನೆ| ಪತ್ನಿಯ ಜತೆ ಆಗಾಗ ನಡೆಯುತ್ತಿದ್ದ ಜಗಳ| ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪರಿಶೀಲನೆ ನಡೆಸಿದ ಪೊಲೀಸರು| 

ಇಳಕಲ್ಲ(ಡಿ.23): ಪತ್ನಿ ಜತೆ ಜಗಳಮಾಡಿ ಬೇಸತ್ತ ಪತಿ ತಾನು ದುಡಿಯುವ ಕಾರ್ಖಾನೆಯ ಕಾರ್ಮಿಕರ ಕೋಣೆಯಲ್ಲಿ ಆತ್ಮಹತ್ಯೆಗೆ ಶರಣಾದ ಘಟನೆ ಭಾನುವಾರ ಸಂಜೆ ಬಾಗಲಕೋಟೆ ಜಿಲ್ಲೆಯ ಇಳಕಲ್ಲ ನಗರದಲ್ಲಿ ನಡೆದಿದೆ. 

ಉತ್ತರ ಪ್ರದೇಶ ಮೂಲದ ವಕೀಲ ರಾಮ ಪ್ಯಾರೇರಾಮ (25) ಮೃತ ವ್ಯಕ್ತಿ. ಇಲ್ಲಿನ ಪೂಜಾ ಗ್ರಾನೈಟ್‌ ಫ್ಯಾಕ್ಟರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮೃತ ವ್ಯಕ್ತಿ ಆಗಾಗ ತನ್ನ ಪತ್ನಿಯ ಜತೆ ನಡೆಯುತ್ತಿದ್ದ ಜಗಳದಿಂದ ಬೇಸತ್ತು ಫ್ಯಾಕ್ಟರಿಯ ಕೋಣೆಯಲ್ಲಿ ವೈರ್‌ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹಣಕಾಸು ವಿಚಾರಕ್ಕೆ ಜಗಳ:ಡೆತ್‌ನೋಟ್‌ ಬರೆದಿಟ್ಟು ಬಿಲ್ಡರ್‌ ಆತ್ಮಹತ್ಯೆ

ಈ ಕುರಿತು ಇಳಕಲ್ಲ ಶಹರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಿಎಸೈ ಎಸ್‌.ಬಿ.ಪಾಟೀಲ ಪರಿಶೀಲಿಸಿ ತನಿಖೆ ನಡೆಸಿದ್ದಾರೆ. ಮೃತನ ದೇಹವನ್ನು ಉತ್ತರ ಪ್ರದೇಶ ರಾಜ್ಯದ ಚಂದೌಲಿ ಜಿಲ್ಲೆಯ ದರೌಲಿ ಗ್ರಾಮಕ್ಕೆ ತೆಗೆದುಕೊಂಡು ಹೋಗಲಾಗಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?
ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ