ಸಂಡೂರು: ಬಸ್‌ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ

Published : Jul 05, 2020, 10:14 AM IST
ಸಂಡೂರು: ಬಸ್‌ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಸಾರಾಂಶ

ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ| ಬಳ್ಳಾರಿ ಜಿಲ್ಲೆಯ ಸಂಡೂರು ಪಟ್ಟಣದಲ್ಲಿ ನಡೆದ ಘಟನೆ| ಈ ಸಂಬಂಧ ಸಂಡೂರು ಠಾಣೆಯಲ್ಲಿ ಪ್ರಕರಣ ದಾಖಲು|

ಬಳ್ಳಾರಿ(ಜು. 06): ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಸಂಡೂರು ಪಟ್ಟಣದ ಪುರಸಭೆ ಬಸ್‌ ನಿಲ್ದಾಣದಲ್ಲಿ ಶನಿವಾರ ನಡೆದಿದೆ. 

ಮೃತರನ್ನು ಸಂಡೂರು ನಿವಾಸಿ ಪಾಂಡುರಂಗ ಘೋಟ್ಗೆ (65) ಎಂದು ಗುರು​ತಿ​ಸ​ಲಾ​ಗಿ​ದೆ. ಮೃತರ ಮಗ ಎರಡು ತಿಂಗಳ ಹಿಂದೆ ಮೃತಪಟ್ಟಿದ್ದ. ಇದರಿಂದ ಖಿನ್ನತೆಗೆ ಒಳಗಾಗಿದ್ದ ಇವರು ಜೀವನದಲ್ಲಿ ಜಿಗುಪ್ಸೆಗೊಂಡು ಬಸ್‌ ನಿಲ್ದಾಣದ ವೆಂಟಿಲೇಟರ್‌ಗೆ ಬೆಳಗಿನ ಜಾವ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. 

ಪೊಲೀಸರು ಬೈಕ್ ಸೀಜ್ ಮಾಡಿದ್ದಕ್ಕೆ ಬಾಲಕ ಆತ್ಮಹತ್ಯೆ

ಪತ್ನಿ ನೀಡಿದ ದೂರಿನ ಮೇರೆಗೆ ಸಂಡೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಗೆಳತಿಯ ತಡೆಯಲು ಕಾರಿನ ರೂಫ್‌ ಮೇಲೆ ಹತ್ತಿದ.. ಆದರೆ ಆಕೆಯ ಪ್ರಿಯಕರ ಆತನ ಮೇಲೆ ಕಾರು ಹತ್ತಿಸಿದ
Shivamogga: 14 ವರ್ಷ ಜೈಲು ಶಿಕ್ಷೆ ಅನುಭವಿಸಿದ್ರು ಬದಲಾಗಲಿಲ್ಲ; ತಂದೆಯನ್ನು ಕೊಲೆಗೈದು ಬಾವಿಗೆ ಎಸೆದ ಮಗ!