ಕಲಬುರಗಿ: ಜಮೀನಿನಲ್ಲಿ ನೇಣುಬಿಗಿದು ಪೊಲೀಸ್ ಕಾನ್‌ಸ್ಟೇಬಲ್ ಆತ್ಮಹತ್ಯೆ!

Published : Jun 23, 2024, 08:48 AM IST
ಕಲಬುರಗಿ: ಜಮೀನಿನಲ್ಲಿ ನೇಣುಬಿಗಿದು ಪೊಲೀಸ್ ಕಾನ್‌ಸ್ಟೇಬಲ್ ಆತ್ಮಹತ್ಯೆ!

ಸಾರಾಂಶ

ಕೌಟುಂಬಿಕ ಕಲಹಕ್ಕೆ ಬೇಸತ್ತು ಪೊಲೀಸ್ ಪೇದೆಯೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕಲಬುರಗಿ ನಗರದ ಉದನೂರು ರಸ್ತೆಯಲ್ಲಿರುವ ಜಮೀನಲ್ಲಿ ನಡೆದಿದೆ. ದೊಡ್ಡೇಶ್(40) ಮೃತ ದುರ್ದೈವಿ

ಕಲಬುರಗಿ (ಜೂ.23): ಕೌಟುಂಬಿಕ ಕಲಹಕ್ಕೆ ಬೇಸತ್ತು ಪೊಲೀಸ್ ಪೇದೆಯೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕಲಬುರಗಿ ನಗರದ ಉದನೂರು ರಸ್ತೆಯಲ್ಲಿರುವ ಜಮೀನಲ್ಲಿ ನಡೆದಿದೆ.

ದೊಡ್ಡೇಶ್(40) ಮೃತ ದುರ್ದೈವಿ, ಮಾಡಬೂಳ ಠಾಣೆಯಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದ ದೊಡ್ಡೇಶ್. ನಗರದ ಹೈಕೋರ್ಟ್ ಬಳಿಯ ಮನೆಯಲ್ಲಿ ವಾಸವಾಗಿದ್ದರು. ಇತ್ತೀಚೆಗೆ ಕೌಟುಂಬಿಕ ಕಲಹಗಳಿಂದ ಮಾನಸಿಕವಾಗಿ ಹೈರಾಣಾಗಿದ್ದರು ಎನ್ನಲಾಗಿದೆ. ಘಟನೆ ಬಳಿಕ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆ ಪ್ರಕರಣ ಸಂಬಂಧ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಸಿಎಂ ತವರು ಜಿಲ್ಲೆಯಲ್ಲೇ ಅಸ್ಪೃಶ್ಯತೆ ಆಚರಣೆ; ಗ್ರಾಮಕ್ಕೆ ಅಧಿಕಾರಿಗಳು ದೌಡು, ಜಿಲ್ಲಾಡಳಿತ ಮಾಡಿದ್ದೇನು?

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Darshan The Devil Movie: ಕಾಲವೇ ಸತ್ಯ ಹೇಳುತ್ತದೆ. ಸಮಯವೇ ಉತ್ತರಿಸುತ್ತದೆ-ಜೈಲಿನಿಂದಲೇ ದರ್ಶನ್‌ ಮೆಸೇಜ್
ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು