ರೇಣುಕಾಸ್ವಾಮಿ ಬರ್ಬರ ಕೊಲೆ ಕೇಸ್‌: ನಟ ದರ್ಶನ್‌ಗೆ 40 ಲಕ್ಷ ರು. ನೀಡಿದವರಿಗೆ ಪೊಲೀಸ್ ಸಮನ್ಸ್

Published : Jun 22, 2024, 10:48 AM IST
ರೇಣುಕಾಸ್ವಾಮಿ ಬರ್ಬರ ಕೊಲೆ ಕೇಸ್‌: ನಟ ದರ್ಶನ್‌ಗೆ 40 ಲಕ್ಷ ರು. ನೀಡಿದವರಿಗೆ ಪೊಲೀಸ್ ಸಮನ್ಸ್

ಸಾರಾಂಶ

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್ ತಾವು ಬಚಾವಾಗಲು ಅಗತ್ಯವಿರುವ ಹಣಕ್ಕಾಗಿ ಮೋಹನ್ ರಾಜ್ ಅವರಿಂದ 40 ಲಕ್ಷ ರು. ಹಣವನ್ನು ದರ್ಶನ್ ಪಡೆದಿದ್ದರು. ಆನಂತರ ಆ ಹಣವನ್ನು ಅವರ ಮನೆಯಲ್ಲಿ ಪೊಲೀಸರು ಜಪ್ತಿ ಮಾಡಿದ್ದರು. 

ಬೆಂಗಳೂರು(ಜೂ.22):  ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ವಿಚಾರಣೆಗೆ ಹಾಜರಾಗುವಂತೆ ನಟ ದರ್ಶನ್ ಅವರಿಗೆ 40 ಲಕ್ಷ ರು. ಕೊಟ್ಟಿದ್ದ ಅವರ ದರ್ಶನ್ ಅವರ ಸ್ನೇಹಿತ ಮೋಹನ್ ರಾಜ್‌ಗೆ ಪೊಲೀಸರು ನೋಟಿಸ್‌ ನೀಡಿದ್ದಾರೆ. 

ದರ್ಶನ್ ಬಂಧನವಾದ ಬಳಿಕ ಪೊಲೀಸರ ಸಂಪರ್ಕಕ್ಕೆ ಸಿಗದೆ ಬಿಜೆಪಿ ಮುಖಂಡ ಎನ್ನಲಾದ ಮೋಹನ್ ರಾಜ್ ಅವರು ಅಜ್ಞಾತವಾಗಿದ್ದಾರೆ ಎಂದು ತಿಳಿದುಬಂದಿದೆ.

'ಡಿ' ಗ್ಯಾಂಗ್‌ ಸಿನಿಮಾ ಟೈಟಲ್‌ ನೀಡಲು ಫಿಲ್ಕ್ ಛೇಂಬ‌ರ್ ನಕಾರ

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್ ತಾವು ಬಚಾವಾಗಲು ಅಗತ್ಯವಿರುವ ಹಣಕ್ಕಾಗಿ ಮೋಹನ್ ರಾಜ್ ಅವರಿಂದ 40 ಲಕ್ಷ ರು. ಹಣವನ್ನು ದರ್ಶನ್ ಪಡೆದಿದ್ದರು. ಆನಂತರ ಆ ಹಣವನ್ನು ಅವರ ಮನೆಯಲ್ಲಿ ಪೊಲೀಸರು ಜಪ್ತಿ ಮಾಡಿದ್ದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕ್ಯಾಸ್ಟ್ರೋಲ್ ಬ್ರಾಂಡ್‌ನ ನಕಲಿ ಎಂಜಿನ್ ಆಯಿಲ್ ಉತ್ಪಾದನೆ ಮಾಡುತ್ತಿದ್ದ ಘಟಕದ ಮೇಲೆ ದಾಳಿ
ಕೋಲಾರ: ಅಪ್ಪ- ಅಮ್ಮನ ವಿಚ್ಚೇದನಕ್ಕೆ ಮನನೊಂದು 26 ವರ್ಷದ ಪುತ್ರ ಆತ್ಮ*ಹತ್ಯೆ!