ದಕ್ಷಿಣ ಕನ್ನಡ: ಅಪ್ರಾಪ್ತ ಬಾಲಕಿಯ ಮೇಲೆ ಕಾಮುಕನ ಅಟ್ಟಹಾಸ

Published : Jun 08, 2022, 11:46 AM IST
ದಕ್ಷಿಣ ಕನ್ನಡ: ಅಪ್ರಾಪ್ತ ಬಾಲಕಿಯ ಮೇಲೆ ಕಾಮುಕನ ಅಟ್ಟಹಾಸ

ಸಾರಾಂಶ

*   ದಕ್ಷಿಣ ಕನ್ನಡ  ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದಲ್ಲಿ ನಡೆದ ಘಟನೆ   *   ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲು *   ತನಿಖೆ ಆರಂಭಿಸಿದ ಪೊಲೀಸರು  

ಉಪ್ಪಿನಂಗಡಿ(ಜೂ.08): ಶಾಲೆಗೆ ಹೋಗುತ್ತಿದ್ದ ಬಾಲಕಿಯನ್ನು ಕಾರಿನಲ್ಲಿ ಬಿಡುವ ಆಸೆ ತೋರಿಸಿ, ಲಾಡ್ಜ್‌ಗೆ ಕರೆದೊಯ್ದು ಅತ್ಯಾಚಾರ ಮಾಡಿದ ಕೃತ್ಯಕ್ಕೆ ಸಂಬಂಧಿಸಿ ಉಪ್ಪಿನಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಬೆಳ್ತಂಗಡಿ ತಾಲೂಕು ಕರಾಯ ಗ್ರಾಮದ ನಿವಾಸಿಯಾಗಿರುವ 13 ವರ್ಷದ ಬಾಲಕಿಯನ್ನು ನೆರೆಮನೆಯ ಮುನಾಸೀರ್‌ ಎಂಬಾತ ಕಳೆದ ಮೇ 30 ರಂದು ಶಾಲೆಗೆ ಕರೆದೊಯ್ಯುವೆನೆಂದು ತಿಳಿಸಿ ಕಾರಿನಲ್ಲಿ ಉಪ್ಪಿನಂಗಡಿಯ ಲಾಡ್ಜ್‌ಗೆ ಕರೆದೊಯ್ದು ಐದಾರು ಬಾರಿ ದೈಹಿಕ ಸಂಪರ್ಕ ನಡೆಸಿದ್ದು, ಬಳಿಕ ಜೂ.7ರಂದೂ ಉಪ್ಪಿನಂಗಡಿಯ ಲಾಡ್ಜ್‌ ಗೆ ಕರೆ ತಂದು ಮೂರು ಬಾರಿ ದೈಹಿಕ ಸಂಪರ್ಕ ನಡೆಸಿ ಅತ್ಯಾಚಾರವೆಸಗಿದ್ದು, ಜೀವ ಬೆದರಿಕೆ ಒಡ್ಡಿದ್ದಾಗಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

ಹಾವೇರಿ: ವಿದ್ಯಾರ್ಥಿನಿ ಮೇಲೆ ಒಂದೂವರೆ ವರ್ಷದಿಂದ ಪ್ರಾಧ್ಯಾಪಕನಿಂದ ರೇಪ್‌

ಉಪ್ಪಿನಂಗಡಿ ಪೊಲೀಸರು ಪೋಕ್ಸೋ ಕಾಯಿದೆಯಡಿ ಪ್ರಕರಣವನ್ನು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

The Devil Movie: ಕಾಲವೇ ಸತ್ಯ ಹೇಳುತ್ತದೆ. ಸಮಯವೇ ಉತ್ತರಿಸುತ್ತದೆ-ಜೈಲಿನಿಂದಲೇ Darshan ಮೆಸೇಜ್
ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು