ಅಂಗಡಿ ವರ್ತಕನ ಮೇಲೆ ನಿವೃತ್ತ ಎಸ್‌ಪಿ ಪುತ್ರ ಗುಂಡಿನ ದಾಳಿ!

Published : Apr 22, 2023, 02:30 PM ISTUpdated : Apr 22, 2023, 02:31 PM IST
ಅಂಗಡಿ ವರ್ತಕನ ಮೇಲೆ ನಿವೃತ್ತ ಎಸ್‌ಪಿ ಪುತ್ರ ಗುಂಡಿನ ದಾಳಿ!

ಸಾರಾಂಶ

ನಿವೃತ್ತ ಎಸ್‌ಪಿ ಮಗನೊಬ್ಬ ಅಂಗಡಿ ವರ್ತಕನಿಗ ಗುಂಡು ಹಾರಿಸಿದ ಘಟನೆ ವಿರಾಜಪೇಟೆ ಅಮ್ಮತ್ತಿಯಲ್ಲಿ ನಡೆದಿದೆ. ದಾಳಿಗೊಳಗಾದ ಅಂಗಡಿ ವರ್ತಕ ಬೋಪಣ್ಣ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. 

ಕೊಡಗು (ಏ.22): ನಿವೃತ್ತ ಎಸ್‌ಪಿ ಮಗನೊಬ್ಬ ಅಂಗಡಿ ವರ್ತಕನಿಗ ಗುಂಡು ಹಾರಿಸಿದ ಘಟನೆ ವಿರಾಜಪೇಟೆ ಅಮ್ಮತ್ತಿಯಲ್ಲಿ ನಡೆದಿದೆ. ದಾಳಿಗೊಳಗಾದ ಅಂಗಡಿ ವರ್ತಕ ಬೋಪಣ್ಣ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. 

ನಿವೃತ್ತ ಎಸ್‌ಪಿ ನೆಲ್ಲಮಕ್ಕಡ ಚಿನ್ನಪ್ಪ ಎಂಬುವವರ ಪುತ್ರ ನೆಲ್ಲಮಕ್ಕಡ ರಂಜನ್(nelamakkad ranjna) ಎಂಬಾತನಿಂದ ಗುಂಡೇಟು. ಸರ್ವಿಸ್ ರಿವಾಲ್ವರ್ ನಿಂದ ಬೋಪಣ್ಣ ಮೇಲೆ ಮೂರು ಸುತ್ತಿನ ಗುಂಡು ಹಾರಿಸಿರುವ ರಂಜಿತ್  ಈ ವೇಳೆ ವರ್ತಕ ಬೋಪಣ್ಣ ಸ್ವಲ್ಪದರಲ್ಲೇ ಪಾರಾಗಿದ್ದಾರೆ. 

ಈ ಹಿಂದೆಯೂ ಹಲವು ಬಾರಿ ಸಾರ್ವಜನಿಕರಿಗೆ ಗುಂಡು ಹಾರಿಸಿದ ಆರೋಪ. ಆರೋಪಿ ರಂಜಿತ್ ಸದ್ಯ ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಘಟನೆಯ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾ

ವಿದ್ಯುತ್ ಸ್ಪರ್ಶ; ಯುವಕ ಸಾವು

ಗದಗ: ವಿದ್ಯುತ್ ಸ್ಪರ್ಶಕ್ಕೆ ಯುವಕನೋರ್ವ ಸಾವನ್ನಪ್ಪಿದ ದುರ್ಘಟನೆ  ನಡೆದಿದೆ. ಈಶ್ವರ ಕುರಿ (26) ಮೃತ ದುರ್ದೈವಿ. ಲಕ್ಷ್ಮೇಶ್ವರ ತಾಲೂಕಿನ ಹುಲ್ಲೂರು ಗ್ರಾಮದಲ್ಲಿ ನಡೆದಿರುವ ದುರ್ಘಟನೆ.  ಮನೆಯಲ್ಲಿ ನೀರಿನ ಟ್ಯಾಂಕ್ ಗೆ ಮೋಟಾರ್ ಜೋಡಿಸಲು ಹೋದ ವೇಳೆ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿರುವ ಯುವಕ.

ಶನಿವಾರ ಬೆಳಗ್ಗೆ ಘಟನೆ ಜರುಗಿದ್ದು, ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಗನ ಎನ್‌ಕೌಂಟರ್‌ ಬೆನ್ನಲ್ಲೇ ಉತ್ತರ ಪ್ರದೇಶ ಡಾನ್‌ ಶೂಟೌಟ್‌ಗೆ ಬಲಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು
ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ