'ಆದಿತ್ಯ ಆಳ್ವಾ ಎಲ್ಲಿದ್ದರೂ ಸಿಸಿಬಿ ಬಲೆಗೆ ಬೀಳಲೇಬೇಕು' ಎಂಥಾ ಪ್ಲಾನ್!

Published : Sep 21, 2020, 10:06 PM ISTUpdated : Sep 22, 2020, 11:40 AM IST
'ಆದಿತ್ಯ ಆಳ್ವಾ ಎಲ್ಲಿದ್ದರೂ ಸಿಸಿಬಿ ಬಲೆಗೆ ಬೀಳಲೇಬೇಕು' ಎಂಥಾ ಪ್ಲಾನ್!

ಸಾರಾಂಶ

ಸ್ಯಾಂಡಲ್‌ವುಡ್ ಡ್ರಗ್ಸ್ ಪ್ರಕರಣದಲ್ಲಿ ಮಹತ್ವದ ತಿರುವು/ ಆದಿತ್ಯ ಆಳ್ವಾ ಹುಡುಕಾಟಕ್ಕೆ ಸಿಸಿಬಿ ಖೆಡ್ಡಾ/ ಲುಕ್ ಔಟ್ ನೋಟಿಸ್ ಜಾರಿ ಮಾಡಿದ ಸಿಸಿಬಿ/  ವಿದೇಶಕ್ಕೆ ಪರಾರಿಯಾಗಿರುವ ಶಂಕೆ

ಬೆಂಗಳೂರು(ಸೆ. 21) ಸ್ಯಾಂಡಲ್‌ವುಡ್ ಡ್ರಗ್ಸ್  ಘಾಟು ಪ್ರಕರಣದಲ್ಲಿ  ಮತ್ತೊಂದು ಮಹತ್ವದ ಬೆಳವಣಿಗೆಯಾಗಿದೆ.  ಪರಾರಿಯಾಗಿರುವ ಆರೋಪಿ ಆದಿತ್ಯ ಆಳ್ವಾ ಹುಡುಕಾಟವನ್ನು ಸಿಸಿಬಿ ಪೊಲೀಸರು ಚುರುಕು ಮಾಡಿದ್ದಾರೆ.

ಮಾಜಿ ಸಚಿವ ಜೀವರಾಜ್ ಆಳ್ವಾ ಪುತ್ರ ಆದಿತ್ಯ ಆಳ್ವಾ  ವಿದೇಶಕ್ಕೆ ಪರಾರಿಯಾಗಿರುವ ಅನುಮಾನ ಇದ್ದು ಲುಕ್ ಔಟ್ ನೋಟಿಸ್ ಜಾರಿ  ಮಾಡಲಾಗಿದೆ. ಲುಕ್ ಔಟ್ ನೋಟಿಸ್ ಜಾರಿ ಬಗ್ಗೆ ಸಿಸಿಬಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

'ಇಬ್ಬರು ದೊಡ್ಡ ನಟರಿದ್ದಾರೆ, ಅಕುಲ್ , ಸಂತೋಷ್ ಅಲ್ಲ'

ಸ್ಯಾಂಡಲ್ ವುಡ್ ಡ್ರಗ್ಸ್ ಘಾಟು ಪ್ರಕರಣದಲ್ಲಿ ನಟಿ ರಾಗಿಣಿ , ಸಂಜನಾ, ವೀರೇನ್ ಖನ್ನಾ ಸೇರಿದಂತೆ ಉಳಿದವವರನ್ನು ಬಂಧನ ಮಾಡಲಾಗಿತ್ತು. ಆದರೆ ಆಳ್ವಾ ಸಿಕ್ಕಿಲ್ಲ.

ಒಂದಾದ ಮೇಲೆ ಒಂದು ಅಂಶಗಳು ಈ ಪ್ರಕರಣದಲ್ಲಿ ಬೆಳಕಿಗೆ ಬರುತ್ತಿದ್ದು ನಿರೂಪಕ ಅಕುಲ್ ಬಾಲಾಜಿ, ನಟ ಸಂತೋಷ್ ಅವರನ್ನು ವಿಚಾರಣೆ ಮಾಡಲಾಗಿದೆ. 

"

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬಾಲಿವುಡ್ ನಿರ್ದೇಶಕ ವಿಕ್ರಂ ಭಟ್, ಪತ್ನಿ ಶ್ವೇತಾಂಬರಿ ಭಟ್ ಬಂಧನ; ಅಂತಿಂಥ ವಂಚನೆ ಕೇಸಲ್ಲ ಇದು ಅಂತೀರಾ?!
ಕೊಪ್ಪಳ: ಹಸೆಮಣೆ ಏರಬೇಕಿದ್ದ ಜೋಡಿ ಮಸಣಕ್ಕೆ - ಪ್ರಿ-ವೆಡ್ಡಿಂಗ್ ಶೂಟಿಂಗ್ ಮುಗಿಸಿ ವಾಪಸಾಗುವಾಗ ಭೀಕರ ದುರಂತ!