ಕಾರು-ಬೈಕ್-ಏಸ್ ನಡುವೆ ಸರಣಿ ಅಪಘಾತ; ಬಲಿಯಾದ ಜೀವಗಳೆಷ್ಟು?

Published : Jan 14, 2020, 12:06 PM ISTUpdated : Jan 14, 2020, 12:17 PM IST
ಕಾರು-ಬೈಕ್-ಏಸ್ ನಡುವೆ ಸರಣಿ ಅಪಘಾತ; ಬಲಿಯಾದ ಜೀವಗಳೆಷ್ಟು?

ಸಾರಾಂಶ

ಧಾರವಾಡ ಜಿಲ್ಲೆಯಲ್ಲಿ ಸರಣಿ ಅಪಘಾತ/ ಟಾಟಾ ಏಸ್ ಚಾಲಕ ಸಾವು/ ಆರು ಜನರಿಗೆ ಗಂಭೀರ ಗಾಯ/ ಕಾರು-ಬೈಕ್-ಟಾಟಾ ಏಸ್ ನಡುವೆ ಅಪಘಾತ

ಧಾರವಾಡ(ಜ. 14) ಧಾರವಾಡ ತಾಲೂಕಿನಲ್ಲಿ ಮಂಗಳವಾರ ಬೆಳಗ್ಗೆ ನಡೆದ ಸರಣಿ ಅಪಘಾತ ಅವಘಡಗಳನ್ನು ಸೃಷ್ಟಿಸಿದೆ.

ಕಾರು-ಬೈಕ್-ಟಾಟಾ ಏಸ್ ನಡುವೆ ಡಿಕ್ಕಿಯಾಗಿದ್ದು ಓರ್ವ  ಸಾವನ್ನಪ್ಪಿದ್ದಾರೆ. ಆರು ಜನರಿಗೆ ಗಂಭೀರ ಗಾಯಗಳಾಗಿವೆ. ಟಾಟಾ ಏಸ್ ಚಾಲಕ ನರೇಂದ್ರ ಗ್ರಾಮದ ನಿವಾಸಿ ಲಕ್ಷ್ಮಣಗೌಡ (35) ದಾರುಣ ಸಾವಿಗೀಡಾಗಿದ್ದಾರೆ.

ಧಾರವಾಡ-ಬೆಳಗಾವಿ ರಸ್ತೆಯ ಪೆಪ್ಸಿ ಕಾರ್ಖಾನೆ ಬಳಿ ದುರ್ಘಟನೆ ಸಂಭವಿಸಿದೆ. ಬೆಳಗಾವಿ ಕಡೆಯಿಂದ ಬರುತ್ತಿದ್ದ ಕಾರು  ಡಿವೈಡರ್ ಗೆ ಮೊದಲು ಡಿಕ್ಕಿಯಾಗಿದೆ. ಬಳಿಕ ಎದುರಿಗೆ ಬರುತ್ತಿದ್ದ ಟಾಟಾ ಏಸ್ ಗೆ ಡಿಕ್ಕಿಯಾಗಿದೆ. ಅಪಘಾತದಲ್ಲಿ ಪಲ್ಟಿಯಾಗಿದ್ದ ಕಾರಿಗೆ ಬೈಕ್ ಡಿಕ್ಕಿಯಾಗಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಶಿಕ್ಷಕನಿಗೆ ಪೋಷಕರಿಂದ ಧರ್ಮದೇಟು!
ಬೆಂಗಳೂರಲ್ಲಿ ಹೊಟ್ಟೆಪಾಡಿಗೆ ಕಳ್ಳತನ ಮಾಡ್ತಿದ್ದ ಕಳ್ಳನನ್ನೇ ರಾಬರಿ ಮಾಡಿದ ಖತರ್ನಾಕ್ ಕಿತಾಪತಿಗಳು!