ಶಾಕಿಂಗ್;  ಕರ್ನಾಟಕದ ಮಾಜಿ ಸಚಿವರನ್ನೇ ಕಿಡ್ನಾಪ್ ಮಾಡಿ ಹಲ್ಲೆ!

Published : Dec 01, 2020, 08:43 PM ISTUpdated : Dec 01, 2020, 08:52 PM IST
ಶಾಕಿಂಗ್;  ಕರ್ನಾಟಕದ ಮಾಜಿ ಸಚಿವರನ್ನೇ ಕಿಡ್ನಾಪ್ ಮಾಡಿ ಹಲ್ಲೆ!

ಸಾರಾಂಶ

ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ ಮಾಜಿ ಸಚಿವ ವರ್ತೂರ್ ಪ್ರಕಾಶ್/ ನನ್ನ ಮೇಲೆ 8 ಜನರಿಂದ ಹಲ್ಲೆಯಾಗಿದೆ/ ಇದೇ ತಿಂಗಳು 25 ರಂದು ಹಲ್ಲೆ ಮಾಡಿದ್ದಾರೆ‌/ ಕೋಲಾರದ ಬೇಗ್ಲೀ ಹೊಸಹಳ್ಳಿಯಲ್ಲಿ ಹಲ್ಲೆ ಮಾಡಿದ್ದಾರೆ‌/ ಮೂರದಿನಗಳ ಕಾಲ ನನ್ನ ಮೇಲೆ ಹಲ್ಲೆ ಮಾಡಿದ್ದಾರೆ/ 

ಬೆಂಗಳೂರು(ಡಿ.  01) ಮಾಜಿ ಸಚಿವರನ್ನೇ ಕಿಡ್ನಾಪ್ ಮಾಡಿ  ಹಣಕ್ಕೆ ಬೇಡಿಕೆ ಇಡಲಾಗಿದೆ. ಇದು ಕರ್ನಾಟಕದ ಕೋಲಾರದ್ದೇ ಪ್ರಕರಣ. ಮಾಜಿ ಸಚಿವ ವರ್ತೂರ್ ಪ್ರಕಾಶ್ ಅವರನ್ನು ಅಪಹರ ಮಾಡಿ ಹಲ್ಲೆ ಮಾಡಲಾಗಿದೆ.

ಹಲ್ಲೆ ಮಾಡಿ ನನ್ನ ಬಳಿ  30 ಕೋಟಿ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ನನ್ನ ಡೈವರ್ ಮೇಲೂ ಹಲ್ಲೆಯಾಗಿದೆ. ನಮ್ಮ ಡ್ರೈವರ್ ಸುನೀಲ್ ಘಟನೆ ನಡೆದ ಸ್ಥಳದಿಂದ ತಪ್ಪಿಸಿಕೊಂಡಿದ್ದಾನೆ. ಅವನ ಮೇಲು ಕೂಡ ಹಲ್ಲೆಯಾಗಿದೆ. ಮೂರು ದಿನಗಳ ಬಳಿಕ ಹೊಸಕೋಟೆಯಲ್ಲಿ ನನನ್ನು‌ ಬಿಟ್ಟು ಹೋಗಿದ್ದಾರೆ ಎಂದು ದೂರಿನಲ್ಲಿ ವರ್ತೂರು ಹೇಳಿದ್ದಾರೆ.

ಕೊನೆಗೂ ಬಯಲಾಯ್ತು ಬಾಲಕನ ಕಿಡ್ನಾಪ್ ಕಹಾನಿ.. ಸಿನಿಮಾ ಅಲ್ಲ

ಕೋಲಾರದ ಚೌಡೇಶ್ವರಿ ಆಸ್ಪತ್ರೆಯಲ್ಲಿ ಆ್ಯಕ್ಸಿಡೆಂಟ್  ಆಗಿದೆ ಎಂದು ವರ್ತೂರು ಚಿಕಿತ್ಸೆ ಪಡೆದುಕೊಂಡಿರುವುದು ಅನುಮಾನಕ್ಕೆ ಕಾರಣವಾಗಿದೆ.  ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನ ಯತ್ನ ಮಾಡಿದ್ದರೆ ಪ್ರಕಾಶ್? ಎಂಬುದು ತನಿಖೆ ನಂತರವೇ ಗೊತ್ತಾಗಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Pocso: 9 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿಗೆ ಗ್ರಾಮಸ್ಥರಿಂದ ಧರ್ಮದೇಟು!
ಸಿನಿಮೀಯ ಶೈಲಿಯಲ್ಲಿ ಹಿಮಾಲಯದ ಮೈನಸ್ ತಾಪಮಾನದಲ್ಲಿ ಅಂತಾರಾಷ್ಟ್ರೀಯ ಮಹಿಳಾ ಸ್ಮಗ್ಲರ್‌ ಬಂಧನ