ರಾಣಿಬೆನ್ನೂರು: ಹಿರೇಮಠದಲ್ಲಿದ್ದ ದಕ್ಷಿಣ ಭಾರತದ ಬೃಹತ್ ಸ್ಪಟಿಕಲಿಂಗ ಕಳ್ಳತನ

Published : Jun 07, 2022, 11:47 AM IST
ರಾಣಿಬೆನ್ನೂರು: ಹಿರೇಮಠದಲ್ಲಿದ್ದ ದಕ್ಷಿಣ ಭಾರತದ ಬೃಹತ್ ಸ್ಪಟಿಕಲಿಂಗ ಕಳ್ಳತನ

ಸಾರಾಂಶ

*  ಹಾವೇರಿ ಜಿಲ್ಲೆಯ ರಾಣಿಬೆನ್ನೂರು ತಾಲೂಕಿನ ಲಿಂಗದಹಳ್ಳಿ ಗ್ರಾಮದಲ್ಲಿ ನಡೆದ ಘಟನೆ *  ಲಿಂಗದಹಳ್ಳಿ ಹಿರೇಮಠದಲ್ಲಿದ್ದ ದಕ್ಷಿಣ ಭಾರತದ ಬೃಹತ್ ಸ್ಪಟಿಕಲಿಂಗ *  ಸ್ವಾಮೀಜಿ ಮಠದಲ್ಲಿ ಇಲ್ಲದಿದ್ದಾಗ ನಡೆದ ಕೃತ್ಯ

ಹಾವೇರಿ(ಜೂ.07): ಮಠದಲ್ಲಿನ ಪುರಾತನ ಸ್ಪಟಿಕಲಿಂಗವನ್ನ ದುಷ್ಕರ್ಮಿಗಳು ಕಳ್ಳತನ ಮಾಡಿದ ಘಟನೆ ಮಾಡಿದ ಘಟನೆ ಹಾವೇರಿ ಜಿಲ್ಲೆಯ ರಾಣಿಬೆನ್ನೂರು ತಾಲೂಕಿನ ಲಿಂಗದಹಳ್ಳಿ ಗ್ರಾಮದಲ್ಲಿ ಇಂದು(ಮಂಗಳವಾರ) ನಡೆದಿದೆ. 

ಲಿಂಗದಹಳ್ಳಿ ಗ್ರಾಮದಲ್ಲಿ ಲಿಂಗದಹಳ್ಳಿ ಹಿರೇಮಠದಲ್ಲಿದ್ದ ದಕ್ಷಿಣ ಭಾರತದ ಬೃಹತ್ ಸ್ಪಟಿಕಲಿಂಗವನ್ನ ಖದೀಮರು ಕದ್ದಿದ್ದಾರೆ.  ಹಾವೇರಿ ಜಿಲ್ಲೆಯ ರಾಣಿಬೆನ್ನೂರು ತಾಲೂಕಿನ ಲಿಂಗದಹಳ್ಳಿ ಗ್ರಾಮದಲ್ಲಿರುವ ಈ‌ ಮಠ ಬಹಳಷ್ಟು ಹೆಸರುವಾಸಿಯಾಗಿದೆ. 

Belagavi; RCF ಕಂಪನಿಯ 900 ಚೀಲ ರಸಗೊಬ್ಬರ ಕದ್ದಿದ್ದವರು ಅರೆಸ್ಟ್

ಸ್ವಾಮೀಜಿ ಮಠದಲ್ಲಿ ಇಲ್ಲದಿದ್ದಾಗ ಕೃತ್ಯ ನಡೆದಿದೆ ಅಂತ ಶ್ರೀವೀರಭದ್ರ ಶಿವಾಚಾರ್ಯ ಸ್ವಾಮೀಜಿ ಅವರು ಮಾಹಿತಿ ನೀಡಿದ್ದಾರೆ. ಸುಮಾರು 8ನೇ ಶತಮಾನದ ಬೆಲೆಕಟ್ಟಲಾಗದ ಸ್ಪಟಿಕಲಿಂಗವನ್ನ ಖದೀಮರಿ ಕದ್ದಿದ್ದಾರೆ. ಸ್ವಾಮೀಜಿ ದುಷ್ಕರ್ಮಿಗಳು ಇಲ್ಲದಿದ್ದಾಗ ಹೊಂಚುಹಾಕಿ ಕಳ್ಳತನ ಮಾಡಿದ್ದಾರೆ. 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿದ್ದೇಶ್ವರ್‌ ಎಕ್ಸ್‌ಪ್ರೆಸ್‌ನಲ್ಲಿ ನಿದ್ದೆಗೆ ಜಾರಿದ ಚಿನ್ನದ ವ್ಯಾಪಾರಿಗೆ ಆಘಾತ: 5.53 ಕೋಟಿ ಮೊತ್ತದ ಚಿನ್ನ ಮಾಯ
ನನ್ನ ಜೊತೆಗೂ ಬಾ: ಗೆಳೆಯನ ಗರ್ಲ್‌ಫ್ರೆಂಡ್‌ಗೆ ಸಂದೇಶ: ಪ್ರಶ್ನಿಸಿದ್ದಕ್ಕೆ ಸ್ನೇಹಿತನನ್ನೇ ಕೊಂದು ಪೀಸ್ ಪೀಸ್ ಮಾಡಿದ