
ಹೂವಿನಹಡಗಲಿ(ಮೇ.09): ಇಲ್ಲಿನ ಪಂಚಾಯತ್ರಾಜ್ ಎಂಜಿನಿಯರಿಂಗ್ ಇಲಾಖೆಯಲ್ಲಿ ಸಹಾಯಕ ಎಂಜಿನಿಯರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿ ರೈಲ್ವೆಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜರುಗಿದೆ.
ವಿಶ್ವನಾಥ ಸಾಸ್ವಿಹಳ್ಳಿ ಮಠ (59) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯಾಗಿದ್ದು, ಗದಗ ಜಿಲ್ಲೆಯ ಹುಲುಕೋಟಿ ಬಳಿ ಶುಕ್ರವಾರ ರಾತ್ರಿ 8.45ಕ್ಕೆ ಬರುವ ರೈಲ್ವೆಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದು ಬಂದಿದೆ.
ದಾವಣಗೆರೆ : ಕೊರೋನಾ ಭಯದಲ್ಲಿ ರೈಲಿಗೆ ತಲೆಕೊಟ್ಟು ಪತ್ರಕರ್ತ ಆತ್ಮಹತ್ಯೆ
ಮೂಲತಃ ಗದಗ ಶಿರಹಟ್ಟಿ ತಾಲೂಕಿನ ಸಿಂಗ್ರಹಳ್ಳಿ ಗ್ರಾಮದವರಾಗಿದ್ದು, ಹೂವಿನಹಡಗಲಿಯಲ್ಲೇ ವಾಸವಾಗಿದ್ದರು. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ