ರಾಯಚೂರು: ಅತ್ತನೂರಲ್ಲಿ ದೇವಸ್ಥಾನದ ಹುಂಡಿ ಒಡೆದು ಹಣ ಕಳವು

Published : Jul 16, 2023, 09:45 PM IST
ರಾಯಚೂರು: ಅತ್ತನೂರಲ್ಲಿ ದೇವಸ್ಥಾನದ ಹುಂಡಿ ಒಡೆದು ಹಣ ಕಳವು

ಸಾರಾಂಶ

ದೇವಸ್ಥಾನದ ಬಾಗಿಲ ಕೀಲಿ ಮುರಿದ ದುಷ್ಕರ್ಮಿಗಳು ಸಿಸಿ ಕ್ಯಾಮರಾ ಯುನಿಟ್‌, ಸಾವಿರಾರು ರೂಪಾಯಿ ಬೆಲೆ ಮೌಲ್ಯದ ಬೆಳ್ಳಿಯ ಪೂಜಾ ಸಾಮಗ್ರಿಗಳು ಹಾಗೂ ಎರಡು ಹುಂಡಿಗಳನ್ನು ಒಡೆದು ಅದರಲ್ಲಿದ್ದ ಮೂರು ಲಕ್ಷ ಹಣವನ್ನು ದೋಚಿದ್ದಾರೆ.   

ಸಿರವಾರ(ಜು.16): ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಅತ್ತನೂರು ಗ್ರಾಮದ ದಿಡ್ಡಿ ಬಸವೇಶ್ವರ ದೇವಸ್ಥಾನದ ಹುಂಡಿ ಒಡೆದು ಹಣ ಕಳವು ಮಾಡಿದ ಘಟನೆ ಶುಕ್ರವಾರ ನಡೆದಿದೆ.

ದೇವಸ್ಥಾನದ ಬಾಗಿಲ ಕೀಲಿ ಮುರಿದ ದುಷ್ಕರ್ಮಿಗಳು ಸಿಸಿ ಕ್ಯಾಮರಾ ಯುನಿಟ್‌, ಸಾವಿರಾರು ರೂಪಾಯಿ ಬೆಲೆ ಮೌಲ್ಯದ ಬೆಳ್ಳಿಯ ಪೂಜಾ ಸಾಮಗ್ರಿಗಳು ಹಾಗೂ ಎರಡು ಹುಂಡಿಗಳನ್ನು ಒಡೆದು ಅದರಲ್ಲಿದ್ದ ಮೂರು ಲಕ್ಷ ಹಣವನ್ನು ದೋಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 

ರಾಯಚೂರಿನಲ್ಲಿ ಟೊಮ್ಯಾಟೋಗಾಗಿ ಚಾಕು ಇರಿತ: ಸಿಸಿಟಿವಿಯಲ್ಲಿ ದೃಶ್ಯ ಸೆರೆ

ದೇವಸ್ಥಾನ ಸಮಿತಿಯ ಅಧ್ಯಕ್ಷ ವೀರಭದ್ರಯ್ಯ ಸ್ವಾಮಿ ದೂರಿನ ಮೇರೆಗೆ ಸಿರವಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸ್‌ ಸಿಬ್ಬಂದಿ ಶನಿವಾರ ಭೇಟಿ ನೀಡಿ ಪರಿಶೀಲಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

The Devil Movie: ಕಾಲವೇ ಸತ್ಯ ಹೇಳುತ್ತದೆ. ಸಮಯವೇ ಉತ್ತರಿಸುತ್ತದೆ-ಜೈಲಿನಿಂದಲೇ Darshan ಮೆಸೇಜ್
ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು