ಆಂಧ್ರದಿಂದ ಬೆಂಗಳೂರಿಗೆ ಗಾಂಜಾ ತಂದು ಮಾರುತ್ತಿದ್ದ ಮೂವರು ಬಲೆಗೆ

Published : Apr 11, 2021, 11:24 PM IST
ಆಂಧ್ರದಿಂದ ಬೆಂಗಳೂರಿಗೆ ಗಾಂಜಾ ತಂದು ಮಾರುತ್ತಿದ್ದ ಮೂವರು ಬಲೆಗೆ

ಸಾರಾಂಶ

ಕೋರಮಂಗಲ ಪೊಲೀಸ್ರ ಕಾರ್ಯಾಚರಣೆ ಮೂವರು ಕುಖ್ಯಾತ ಗಾಂಜಾ ಮಾರಾಟಗಾರರ ಬಂಧನ ಮಾರಪ್ಪ, ರವಿ,ಹಾಗೂ ರಾಜ ಕಿಶೋರ್ ನಾಯಕ್ ಬಂಧಿತ ಆರೋಪಿಗಳು/ ಅಂಧ್ರದಿಂದ ಗಾಂಜಾ ತಂದು ನಗರದಲ್ಲಿ ಮಾರಾಟ ಮಾಡುತ್ತಿದ್ದ ಆರೋಪಿಗಳು

ಬೆಂಗಳೂರು(ಏ. 11)  ಕೋರಮಂಗಲ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು  ಮೂವರು ಕುಖ್ಯಾತ ಗಾಂಜಾ ಮಾರಾಟಗಾರರ ಬಂಧನ ಮಾಡಿದ್ದಾರೆ.

ಮಾರಪ್ಪ, ರವಿ,ಹಾಗೂ ರಾಜ ಕಿಶೋರ್ ನಾಯಕ್ ಬಂಧಿತ ಆರೋಪಿಗಳು ಅಂಧ್ರದಿಂದ ಗಾಂಜಾ ತಂದು ನಗರದಲ್ಲಿ ಮಾರಾಟ ಮಾಡುತ್ತಿದ್ದ ಆರೋಪಿಗಳು ಸೆರೆ ಸಿಕ್ಕಿದ್ದಾರೆ.

ಖಚಿತ ಮಾಹಿತಿ ಆಧರಿಸಿ ಆರೋಪಿಗಳ ಬಂಧನ ಮಾಡಲಾಗಿದ್ದು 32 ಲಕ್ಷ ರೂ.  ಮೌಲ್ಯದ 84 ಕೆಜಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ. 

ಇನ್ನೊಂದು ಕಡೆ ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದ ತನಿಖೆಯೂ ಮುಂದುವರಿದಿದ್ದು ಅದಕ್ಕೆ ಆಂಧ್ರ ಲಿಂಕ್ ಇದೆ. ಆಂಧ್ರ ಪ್ರದೇಶದ ಕೆಲ ನಟ-ನಟಿಯರು ಬೆಂಗಳೂರಿನಲ್ಲಿ ನಡೆಯುತ್ತಿದ್ದ ಪಾರ್ಟಿಗೆ ಬರುತ್ತಿದ್ದರು ಎನ್ನಲಾಗಿದೆ. 

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಡ್ರಗ್ಸ್‌ ಸಪ್ಲೈಗೆ ಸ್ತ್ರೀಯರ ಬಳಕೆ ಅಧಿಕ! ಆಫ್ರಿಕಾ ಖಂಡದ ಸ್ತ್ರೀಯರೇ ಅಧಿಕ
ಗುಜರಾತ್‌ನಲ್ಲೊಂದು ನಿರ್ಭಯಾ ಪ್ರಕರಣ