ಮೈಸೂರು: ಕ್ಷುಲ್ಲಕ ಕಾರಣಕ್ಕೆ ಯುವಕನ ಕೊಲೆ, ಇಬ್ಬರ ಬಂಧನ

Published : May 31, 2024, 12:23 PM IST
ಮೈಸೂರು: ಕ್ಷುಲ್ಲಕ ಕಾರಣಕ್ಕೆ ಯುವಕನ ಕೊಲೆ, ಇಬ್ಬರ ಬಂಧನ

ಸಾರಾಂಶ

ಇಬ್ಬರು ಸೇರಿಕೊಂಡು ರಾಘವೇಂದ್ರ ಎಂಬಾತನ್ನು ಕೊಲೆ ಮಾಡಿ ಜೆ.ಪಿ. ನಗರದ ಬಳಿಯ ವರುಣ ನಾಲೆಗೆ ಎಸೆದಿದ್ದು, ಶವ ಪತ್ತೆಯಾಗಿದೆ ಎಂದು ಮೃತರ ಪೋಷಕರು ದೂರು ನೀಡಿದ್ದರು. 

ಮೈಸೂರು(ಮೇ.31): ಕ್ಷುಲ್ಲಕ ಕಾರಣಕ್ಕೆ ಯುವಕನ್ನು ಕೊಲೆ ಮಾಡಿ ವರುಣ ನಾಲೆಗೆ ಎಸೆದಿದ್ದ ಇಬ್ಬರು ಆರೋಪಿಗಳನ್ನು ಜಯಪುರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಮೈಸೂರು ತಾಲೂಕಿನ ಮಾವಿನಹಳ್ಳಿ ನಿವಾಸಿ ಚಂದ್ರು ಮತ್ತು ರವಿ ಎಂಬವರೇ ಬಂಧಿತ ಆರೋಪಿಗಳು. 

ಈ ಇಬ್ಬರು ಸೇರಿಕೊಂಡು ಅದೇ ಗ್ರಾಮದ ನಿವಾಸಿ ರಾಘವೇಂದ್ರ(33) ಎಂಬಾತನ್ನು ಕೊಲೆ ಮಾಡಿ ಜೆ.ಪಿ. ನಗರದ ಬಳಿಯ ವರುಣ ನಾಲೆಗೆ ಎಸೆದಿದ್ದು, ಶವ ಪತ್ತೆಯಾಗಿದೆ ಎಂದು ಮೃತರ ಪೋಷಕರು ದೂರು ನೀಡಿದ್ದರು. 

ಕೊಲೆಗಾರನನ್ನು ಒಂದು ವರ್ಷದಲ್ಲೇ ಕಣ್ಣಮುಂದೆ ತಂದು ನಿಲ್ಲಿಸುತ್ತೇನೆ..ನಿಜವಾಯ್ತು ವರ್ತೆ ಪಂಜುರ್ಲಿ ನುಡಿ!

ಈ ಹಿನ್ನೆಲೆಯಲ್ಲಿ ಜಯಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಇಬ್ಬರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ನನ್ನ ಜೊತೆಗೂ ಬಾ: ಗೆಳೆಯನ ಗರ್ಲ್‌ಫ್ರೆಂಡ್‌ಗೆ ಸಂದೇಶ: ಪ್ರಶ್ನಿಸಿದ್ದಕ್ಕೆ ಸ್ನೇಹಿತನನ್ನೇ ಕೊಂದು ಪೀಸ್ ಪೀಸ್ ಮಾಡಿದ
The Devil Movie: ಕಾಲವೇ ಸತ್ಯ ಹೇಳುತ್ತದೆ. ಸಮಯವೇ ಉತ್ತರಿಸುತ್ತದೆ-ಜೈಲಿನಿಂದಲೇ Darshan ಮೆಸೇಜ್