
ರಾಣಿಬೆನ್ನೂರು(ಆ.06): ಸಾಲಬಾಧೆ ತಾಳಲಾರದೆ ರೈತರಿಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಸೋಮವಾರ ತಾಲೂಕಿನ ಗಂಗಾಪುರ ಗ್ರಾಮದಲ್ಲಿ ಸಂಭವಿಸಿದೆ.
ಆಕಾಶ್ ಶಿವರಾಜಪ್ಪ ಹಲವಾಗಲ (23), ಬಸಪ್ಪ ಶಿವಪ್ಪ ಮಾಚೇನಹಳ್ಳಿ (42) ಮೃತ ರೈತರು. ಕಳೆದ ವರ್ಷ ಮಳೆ ಕೊರತೆಯಿಂದ ಬೆಳೆ ಬಂದಿರಲಿಲ್ಲ.
ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿ ಮೇಲೆ ಮಚ್ಚಿನಿಂದ ಹಲ್ಲೆ; ಕೃಷಿ ಹೊಂಡಕ್ಕೆ ಬಿದ್ದು ಭಗ್ನಪ್ರೇಮಿ ಆತ್ಮಹತ್ಯೆ!
ಈ ಬಾರಿ ಅತಿಯಾದ ಮಳೆಯಿಂದ ಬೆಳೆದು ನಿಂತಿದ್ದ ಫಸಲು ಹಾಳಾಗಿದ್ದರಿಂದ ಇಬ್ಬರು ಮನನೊಂದಿದ್ದರು ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ