'ಗಂಡಸಿನ ಸಖ್ಯ ಬೇಕಿಲ್ಲ, ನಾವೇ ಮದುವೆ ಆಗ್ತೇವೆ' ಮನೆ ಬಿಟ್ಟುಹೋದ ಯುವತಿಯರು!

Published : Nov 05, 2020, 11:27 PM ISTUpdated : Nov 05, 2020, 11:29 PM IST
'ಗಂಡಸಿನ ಸಖ್ಯ ಬೇಕಿಲ್ಲ, ನಾವೇ ಮದುವೆ ಆಗ್ತೇವೆ' ಮನೆ ಬಿಟ್ಟುಹೋದ ಯುವತಿಯರು!

ಸಾರಾಂಶ

ಯುವತಿರಿಬ್ಬರ ನಡುವೆ ಪ್ರೇಮಾಂಕುರ/ ಮದುವೆ ಮಾಡಿಕೊಳ್ಳುತ್ತೇವೆ ಎಂದು ಸಂದೇಶ ಕಳಿಸಿದರು/ ಮನೆಬಿಟ್ಟು ಹೋದ ಹೆಣ್ಣು ಮಕ್ಕಳು/ ಹುಡುಗರೊಂದಿಗಿನ ಸಖ್ಯ ಬೇಕಾಗಿಲ್ಲ

ಕರ್ನೂಲ್(ನ. 05)   ಪ್ರೀತಿಯ ಬಲೆಯಲ್ಲಿ ಬಿದ್ದಿರುವ ಯುವತಿಯರಿಬ್ಬರು ಮನೆ ಬಿಟ್ಟು ತೆರಳಿದ್ದಾರೆ.  ತೆರಳಿದ್ದು ಮಾತ್ರವಲ್ಲದೆ ಪೋಷಕರಿಗೆ ಸಂದೇಶವೊಂದನ್ನು ಕಳಿಸಿದ್ದಾರೆ. ಸಂದೇಶ ಕಂಡ ಪೋಷಕರು ಹೌಹಾರಿದ್ದಾರೆ.

ಸಂತೋಷ್ ನಗರದ ನಿವಾಸಿ  21  ವರ್ಷದ ಯುವತಿ ಮತ್ತು ನರಸಿಂಗರೆಡ್ಡಿ ನಗರ ನಿವಾಸಿ 20  ವರ್ಷದ ಯುವತಿ ಮನೆಬಿಟ್ಟು ಓಡಿಹೋಗಿದ್ದಾರೆ.  ಬಾಲ್ಯ ಸ್ನೇಹಿತರಯರಾಗಿದ್ದ ಇಬ್ಬರು  ಮೊದಲಿನಿಂದಲೂ ತುಂಬಾ ಕ್ಲೋಸ್ ಆಗಿಯೇ ಇದ್ದರು. ಯೌವನಕ್ಕೆ ಕಾಲಿಟ್ಟಾಗ ಇಬ್ಬರ ನಡುವೆ ಮತ್ತೊಂದು ಬಂಧ ಬೆಳೆದಿದೆ.

ಹುಡುಗಿಯರು ಸೆಕ್ಸ್ ಟಾಯ್ ಬಳಸುವುದು ಸೇಫಾ?

ಓರ್ವ ಯುವತಿಗೆ ಮದುವೆಯಾಗಿದ್ದರೆ ಇನ್ನೊಬ್ಬ ಯುವತಿಗೆ ವರನ ಹುಡುಕಾಟ ನಡೆಸಲಾಗುತ್ತಿತ್ತು. ಹುಡುಗರೊಂದಿಗೆ ದಾಂಪತ್ಯ ಹಂಚಿಕೊಳ್ಳಲು ಬಯಸದ ಹುಡುಗಿಯರು ಮನೆ ಬಿಟ್ಟು ಹೋಗಿದದ್ದು ಪೋಷಕರಿಗೆ ವಿಷಯ ತಿಳಸಿದ್ದಾರೆ.

ನಾವಿಬ್ಬರು ಪ್ರೇಮಿಸುತ್ತಿದ್ದು ಮದುವೆ ಮಾಡಿಕೊಳಳುತ್ತೇವೆ ಎಂದು ತಿಳಿಸಿದ್ದು ಆಘಾತಕ್ಕೆ ಒಳಗಾದ ಪೋಷಕರು ಪೊಲೀಸರ ಮೊರೆ ಹೋಗಿದ್ದಾರೆ. 

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಶಿಕ್ಷಕನಿಗೆ ಪೋಷಕರಿಂದ ಧರ್ಮದೇಟು!
ಬೆಂಗಳೂರಲ್ಲಿ ಹೊಟ್ಟೆಪಾಡಿಗೆ ಕಳ್ಳತನ ಮಾಡ್ತಿದ್ದ ಕಳ್ಳನನ್ನೇ ರಾಬರಿ ಮಾಡಿದ ಖತರ್ನಾಕ್ ಕಿತಾಪತಿಗಳು!