ಉಳ್ಳಾಲ ಸಮುದ್ರದಲ್ಲಿ ಈಜಲು ತೆರಳಿದ ಇಬ್ಬರು ಸಮುದ್ರಪಾಲು!

Published : Dec 29, 2023, 07:59 PM IST
ಉಳ್ಳಾಲ ಸಮುದ್ರದಲ್ಲಿ ಈಜಲು ತೆರಳಿದ ಇಬ್ಬರು ಸಮುದ್ರಪಾಲು!

ಸಾರಾಂಶ

ಸಮುದ್ರದಲ್ಲಿ ಈಜಾಡುವ ವೇಳೆ ಬಾರೀ ಅಲೆಗಳ ಹೊಡೆತಕ್ಕೆ ಸಿಲುಕಿ ಯುವಕರಿಬ್ಬರು ಸಮುದ್ರ ಪಾಲಾದ ಘಟನೆ ಮಂಗಳೂರು ಹೊರವಲಯದ ಉಳ್ಳಾಲ ಕಡಲ ತೀರದಲ್ಲಿ ನಡೆದಿದೆ.  ಚಿಕ್ಕಮಗಳೂರು ನಿವಾಸಿಗಳಾದ ಬಶೀರ್ (23),  ಸಲ್ಮಾನ್ (19), ಸೈಫ್ ಆಲಿ (27) ಸಮುದ್ರಪಾಲಾದ ದುರ್ದೈವಿಗಳು.

ಮಂಗಳೂರು (ಡಿ.29): ಸಮುದ್ರದಲ್ಲಿ ಈಜಾಡುವ ವೇಳೆ ಬಾರೀ ಅಲೆಗಳ ಹೊಡೆತಕ್ಕೆ ಸಿಲುಕಿ ಯುವಕರಿಬ್ಬರು ಸಮುದ್ರ ಪಾಲಾದ ಘಟನೆ ಮಂಗಳೂರು ಹೊರವಲಯದ ಉಳ್ಳಾಲ ಕಡಲ ತೀರದಲ್ಲಿ ನಡೆದಿದೆ. 

ಚಿಕ್ಕಮಗಳೂರು ನಿವಾಸಿಗಳಾದ ಬಶೀರ್ (23),  ಸಲ್ಮಾನ್ (19), ಸೈಫ್ ಆಲಿ (27) ಸಮುದ್ರಪಾಲಾದ ದುರ್ದೈವಿಗಳು.

ಉಳ್ಳಾಲದ ದರ್ಗಾಕ್ಕೆ ಬಂದಿದ್ದ ವೇಳೆ ಸಮುದ್ರದಲ್ಲಿ ಈಜಾಡಲು ತೆರಳಿದ್ದ ಯುವಕರು. ಈ ವೇಳೆ ಅಲೆಗಳ ರಭಸಕ್ಕೆ ಕೊಚ್ಚಿಹೋಗಿರುವ ಯುವಕರು. ಜೀವರಕ್ಷಕ ದಳದಿಂದ ಶೋಧಕಾರ್ಯ ನಡೆಸಿದಾಗ ಸಲ್ಮಾನ್ ರಕ್ಷಿಸಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಸಲ್ಮಾನ್. ಇನ್ನೋರ್ವ ಸಮುದ್ರ ಪಾಲಾಗಿದ್ದು, ಶೋಧಕಾರ್ಯ ಮುಂದುವರಿಸಿರುವ ಜೀವರಕ್ಷಕ ತಂಡ. ಉಳ್ಳಾಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಲೋಕಾರ್ಪಣೆ; ಎಡಪಕ್ಷಗಳ ಟೀಕೆಗೆ ಪೇಜಾವರಶ್ರೀ ತಿರುಗೇಟು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ
ಮಧುಗಿರಿ: ಕದ್ದ ಎಟಿಎಂ ಭಾರ ಇದೆ ಎಂದು ರಸ್ತೆಯಲ್ಲೇ ಬಿಟ್ಟು ಹೋದರು