ಚಿಕ್ಕಮಗಳೂರು: ದೊಣ್ಣೆಯಿಂದ ಹೊಡೆದು ಪತಿಯನ್ನೇ ಕೊಂದ ಪತ್ನಿ..!

Published : May 16, 2024, 11:29 AM IST
ಚಿಕ್ಕಮಗಳೂರು: ದೊಣ್ಣೆಯಿಂದ ಹೊಡೆದು ಪತಿಯನ್ನೇ ಕೊಂದ ಪತ್ನಿ..!

ಸಾರಾಂಶ

ಗಂಡ ಹೆಂಡತಿ ನಡುವೆ ಜಗಳವಾಗಿದ್ದು, ಆಗ ಭಾರತಿ ದೊಣ್ಣೆಯಿಂದ ಪತಿಯ ತಲೆಗೆ ಹೊಡೆದಿದ್ದಾಳೆ. ತೀವ್ರ ಸ್ವರೂಪದ ಪೆಟ್ಟಾಗಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸುರೇಶ್‌ ಮೃತಪಟ್ಟಿದ್ದಾರೆ.

ಚಿಕ್ಕಮಗಳೂರು(ಮೇ.16):  ಮಹಿಳೆಯೊಬ್ಬಳು ದೊಣ್ಣೆಯಿಂದ ಹೊಡೆದು ತನ್ನ ಗಂಡನನ್ನೇ ಕೊಲೆ ಮಾಡಿರುವ ಘಟನೆ ಇಲ್ಲಿನ ಗೌರಿ ಕಾಲುವೆ ಬಡಾವಣೆಯಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಸುರೇಶ್‌ (53) ಮೃತ ದುರ್ದೈವಿ. 

ಕೊಲೆ ಆರೋಪಿ ಪತ್ನಿ ಭಾರತಿಯನ್ನು ಪೊಲೀಸರು ಬಂಧಿಸಿದ್ದಾರೆ. ಮರಗೆಲಸ ಮಾಡುತ್ತಿದ್ದ ಸುರೇಶ್‌ ಎಂದಿನಂತೆ ರಾತ್ರಿ ಮನೆಗೆ ಬಂದಿದ್ದಾರೆ. 

ಹುಬ್ಬಳ್ಳಿ ನೇಹಾ ಮರ್ಡರ್ ಮಾದರಿಯಲ್ಲೇ, ಅಂಜಲಿಗೂ ಚಾಕು ಚುಚ್ಚಿ ಕೊಲೆಗೈದ ಪಾಗಲ್ ಪ್ರೇಮಿ!

ಬಳಿಕ ಗಂಡ ಹೆಂಡತಿ ನಡುವೆ ಜಗಳವಾಗಿದ್ದು, ಆಗ ಭಾರತಿ ದೊಣ್ಣೆಯಿಂದ ಪತಿಯ ತಲೆಗೆ ಹೊಡೆದಿದ್ದಾಳೆ. ತೀವ್ರ ಸ್ವರೂಪದ ಪೆಟ್ಟಾಗಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸುರೇಶ್‌ ಮೃತಪಟ್ಟಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಡ್ರಗ್ಸ್‌ ಸಪ್ಲೈಗೆ ಸ್ತ್ರೀಯರ ಬಳಕೆ ಅಧಿಕ! ಆಫ್ರಿಕಾ ಖಂಡದ ಸ್ತ್ರೀಯರೇ ಅಧಿಕ
ಗುಜರಾತ್‌ನಲ್ಲೊಂದು ನಿರ್ಭಯಾ ಪ್ರಕರಣ