ಕೋಲಾರ; 5 ವರ್ಷದ ಮಗಳ ಕೊಂದು ನೇಣಿಗೆ ಶರಣಾದ ಅರ್ಚಕರ ಪತ್ನಿ

Published : Sep 10, 2020, 09:31 PM ISTUpdated : Sep 10, 2020, 09:32 PM IST
ಕೋಲಾರ; 5 ವರ್ಷದ ಮಗಳ ಕೊಂದು ನೇಣಿಗೆ ಶರಣಾದ ಅರ್ಚಕರ ಪತ್ನಿ

ಸಾರಾಂಶ

ಮಗುವನ್ನು ಕೊಂದು ತಾನು ನೇಣಿಗೆ ಶರಣಾದ ತಾಯಿ/ ಕೋಲಾರ ಜಿಲ್ಲೆಯಲ್ಲಿ ಘಟನೆ/ ಪ್ರಕರಣಕ್ಕೆ ಕಾರಣ ತಿಳಿದು ಬಂದಿಲ್ಲ/ ಬಂಗಾರಪೇಟೆ ಠಾಣೆಯಲ್ಲಿ ಪ್ರಕರಣ

ಕೋಲಾರ(ಸೆ. 10)  ಮಗುವನ್ನು ಕೊಂದು ತಾಯಿ ನೇಣಿಗೆ ಶರಣಾಗಿದ್ದಾಳೆ. ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಬಾಲಮುರಗನ್ ದೇವಸ್ಥಾನದ ಬಳಿ ಹೃದಯವಿದ್ರಾವಕ ಘಟನೆ ನಡೆದಿದೆ.

ತಾಯಿ ಸಾಯಿ ಸಿಂಧು (35), ತನ್ನ 5 ವರ್ಷದ ಮಗಳು ಕಿರಣಶ್ರೀ ಕೊಂದು ನೇಣಿಗೆ ಶರಣಾಗಿದ್ದಾಳೆ. ಬಾಲಮುರಗನ್ ದೇವಸ್ಥಾನದ ಅರ್ಚಕ ಸರವಣ ಅವರ  ಪತ್ನಿ ಹಾಗೂ ಮಗಳು ದುಡುಕಿನ ನಿರ್ಧಾರ ತೆಗೆದುಕೊಂಡಿದ್ದಾರೆ.

ಪಬ್‌ಜಿ ಬ್ಯಾನ್‌ಗೆ 3 ದಿನ ಮುನ್ನ ಆತ್ಮಹತ್ಯೆ ಮಾಡಿಕೊಂಡ ಹಾವೇರಿ ಹುಡುಗ!

ಮನೆಯಲ್ಲಿ ಯಾರೂ ಇಲ್ಲದ ವೇಳೆ ಮಗಳನ್ನ ಕೊಂದು ನೇಣಿಗೆ ಹಾಕಿ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಘಟನೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ.  ಬಂಗಾರಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
ಡ್ರಗ್ಸ್‌ ಸಪ್ಲೈಗೆ ಸ್ತ್ರೀಯರ ಬಳಕೆ ಅಧಿಕ! ಆಫ್ರಿಕಾ ಖಂಡದ ಸ್ತ್ರೀಯರೇ ಅಧಿಕ