ಅರಣ್ಯಪ್ರದೇಶಕ್ಕೆ ಬೆಂಕಿ ಇಟ್ಟ ಕಿಡಿಗೇಡಿಗಳು ಮೂರು ಸಾವಿರಕ್ಕೂ ಅಧಿಕ ಮರಗಳು ಸುಟ್ಟು ಭಸ್ಮ!

Published : May 09, 2024, 10:02 PM IST
ಅರಣ್ಯಪ್ರದೇಶಕ್ಕೆ ಬೆಂಕಿ ಇಟ್ಟ ಕಿಡಿಗೇಡಿಗಳು ಮೂರು ಸಾವಿರಕ್ಕೂ ಅಧಿಕ ಮರಗಳು ಸುಟ್ಟು ಭಸ್ಮ!

ಸಾರಾಂಶ

ಕಿಡಿಗೇಡಿಗಳು ಹಚ್ಚಿದ ಬೆಂಕಿಗೆ ಹತ್ತಾರು ಎಕರೆ ಅರಣ್ಯ ಪ್ರದೇಶ ಸುಟ್ಟು ಕರಕಲಾದ ಘಟನೆ ಯಾದಗಿರಿ ಜಿಲ್ಲೆ ಗುರುಮಠಕಲ್ ತಾಲೂಕಿನ ಕಾಳೆಬೆಳಗುಂದಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.

ಯಾದಗಿರಿ (ಮೇ.9): ಕಿಡಿಗೇಡಿಗಳು ಹಚ್ಚಿದ ಬೆಂಕಿಗೆ ಹತ್ತಾರು ಎಕರೆ ಅರಣ್ಯ ಪ್ರದೇಶ ಸುಟ್ಟು ಕರಕಲಾದ ಘಟನೆ ಯಾದಗಿರಿ ಜಿಲ್ಲೆ ಗುರುಮಠಕಲ್ ತಾಲೂಕಿನ ಕಾಳೆಬೆಳಗುಂದಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.

ಯಾರೋ ಕಿಡಿಗೇಡಿಗಳು ದುರುದ್ದೇಶದಿಂದ ಕಾಳೆಬೆಳಗುಂದಿ ಅರಣ್ಯ ಪ್ರದೇಶದಲ್ಲಿ ಕಿಡಿಗೇಡಿಗಳು ಬೆಂಕಿ ಹೊತ್ತಿಸಿರುವ ಅನುಮಾನವಿದೆ. ಸುಮಾರು ಒಂದು ಗಂಟೆ ಕಾಲ ಹೊತ್ತಿ ಉರಿದ ಅರಣ್ಯ ಪ್ರದೇಶ. ಬೆಂಕಿಯ ಕೆನ್ನಾಲಗೆಗೆ ಅರಣ್ಯಪ್ರದೇಶದಲ್ಲಿ ಸುಮಾರು ಮೂರು ಸಾವಿರಕ್ಕೂ ಅಧಿಕ ಗಿಡಮರಗಳು, ಅಸಂಖ್ಯ ಜೀವರಾಶಿಗಳು ಸುಟ್ಟು ಭಸ್ಮವಾಗಿವೆ. ಹೊತ್ತಿ ಉರಿಯುತ್ತಿರುವ ಬೆಂಕಿ ಆರಿಸಲು ನೀಲಗಿರಿ ತಪ್ಪಲಿನಿಂದ ನಂದಿಸಲು ವನ ಪಾಲಕ ಹರಸಾಹಸಪಟ್ಟರು. ಕೊನೆಗೂ ನೀಲಗಿರಿ ತಪ್ಪಲಿನಿಂದ ಬೆಂಕಿ ನಂದಿಸುವ ಕಾರ್ಯದಲ್ಲಿ ವನಪಾಲಕ ಭೀರಪ್ಪ ಪೂಜಾರಿ ಯಶಸ್ವಿಯಾದರು.

 

ದತ್ತಪೀಠ ಪರಿಸರದಲ್ಲಿ ಭಾರೀ ಬೆಂಕಿ; ಕುರುಚಲು , ಹಲ್ಲುಗಾವಲು ಸುಟ್ಟು ಕರಕಲು!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಭದ್ರಾವತಿ: ಜೈ ಭೀಮ್ ನಗರದಲ್ಲಿ ಪ್ರೇಮಿಗಳ ವಿಚಾರಕ್ಕೆ ರಕ್ತಪಾತ: ಇಬ್ಬರು ದುರ್ಮರಣ!
ಕಾರವಾರ: ಉಂಡ‌ ಮನೆಗೆ ದ್ರೋಹ; ಮನೆ ಕೆಲಸದವನಿಂದಲೇ ಲಕ್ಷಾಂತರ ರೂಪಾಯಿ ಕದ್ದವನ ಬಂಧನ