ಹುಬ್ಬಳ್ಳಿ: ಫ್ರೆಂಡ್ಸ್‌ ಸಾವನ್ನಪ್ಪಿದ್ದಕ್ಕೆ ಮನನೊಂದು ಯುವತಿ ಆತ್ಮಹತ್ಯೆ

Kannadaprabha News   | Asianet News
Published : Nov 29, 2020, 02:04 PM IST
ಹುಬ್ಬಳ್ಳಿ: ಫ್ರೆಂಡ್ಸ್‌ ಸಾವನ್ನಪ್ಪಿದ್ದಕ್ಕೆ ಮನನೊಂದು ಯುವತಿ ಆತ್ಮಹತ್ಯೆ

ಸಾರಾಂಶ

ಕಳೆದ ಒಂದು ತಿಂಗಳ ಹಿಂದೆ ಸಿದ್ದಾಪುರ ಬಳಿ ಕಾರಿನ ಸಮೇತ ಹಳ್ಳದಲ್ಲಿ ಮುಳುಗಿ ಸಾವನಪ್ಪಿದ್ದ ಹುಬ್ಬಳ್ಳಿಯ ಮೂಲದ ನಾಲ್ಕು ಜನರು| ಡೆತ್‌ ನೋಟ್‌ ಬರೆದಿಟ್ಟು ನೇಣು ಹಾಕಿಕೊಂಡ ಯುವತಿ| ಪ್ರಕರಣ ದಾಖಲಿಸಿಕೊಂಡ ಕೇಶ್ವಾಪುರ ಪೊಲೀಸರು| 

ಹುಬ್ಬಳ್ಳಿ(ನ.29): ತಿಂಗಳ ಹಿಂದೆ ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರದ ಹಳ್ಳಕ್ಕೆ ಕಾರು ಉರುಳಿ ಬಿದ್ದು ನಾಲ್ವರು ಸ್ನೇಹಿತರು ಮೃತಪಟ್ಟ ಘಟನೆಯಿಂದ ಮನನೊಂದ ಕೇಶ್ವಾಪುರದ ಪಾರಸವಾಡಿ ಯುವತಿ ನೇಹಾ ಪಾಟೀಲ್‌(19) ಆತ್ಮಹತ್ಯೆಗೆ ಶರಣಾಗಿದ್ದಾಳೆ. 

ಕಳೆದ ಒಂದು ತಿಂಗಳ ಹಿಂದೆ ಸಿದ್ದಾಪುರ ಬಳಿ ಹುಬ್ಬಳ್ಳಿಯ ಮೂಲದ ನಾಲ್ಕು ಜನರು ಕಾರಿನ ಸಮೇತ ಹಳ್ಳದಲ್ಲಿ ಮುಳುಗಿ ಸಾವನಪ್ಪಿದ್ದರು. 

ಮದ್ಯದ ಅಮಲಿನಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ

ಇವರ ಜೊತೆ ಹೆಚ್ಚಿನ ಸ್ನೇಹ ಹೊಂದಿದ್ದ ನೇಹಾ ಪಾಟೀಲ್‌ ಶುಕ್ರವಾರ ರಾತ್ರಿ ತನ್ನ ಮನೆಯಲ್ಲಿ ಇಂಗ್ಲಿಷ್‌ನಲ್ಲಿ ಡೆತ್‌ ನೋಟ್‌ ಬರೆದಿಟ್ಟು ನೇಣು ಹಾಕಿಕೊಂಡಿದ್ದಾಳೆ. ಕೇಶ್ವಾಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಥಾಯ್ಲೆಂಡ್‌ನಿಂದ ರಾಜ್ಯಕ್ಕೆ ಹೆಚ್ಚು ಹೈಡ್ರೋ ಗಾಂಜಾ!
ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?