ಹುಬ್ಬಳ್ಳಿ: ಷೇರಲ್ಲಿ ಹಣ ಕಳೆದುಕೊಂಡಿದ್ದಕ್ಕೆ ಬ್ಯಾಂಕ್‌ ದರೋಡೆಗೆ ಯತ್ನ..!

Published : Sep 07, 2024, 10:21 AM IST
ಹುಬ್ಬಳ್ಳಿ: ಷೇರಲ್ಲಿ ಹಣ ಕಳೆದುಕೊಂಡಿದ್ದಕ್ಕೆ ಬ್ಯಾಂಕ್‌ ದರೋಡೆಗೆ ಯತ್ನ..!

ಸಾರಾಂಶ

ಷೇರು ಮಾರುಕಟ್ಟೆಯಲ್ಲಿ ಸಾಕಷ್ಟು ಹಣಕಳೆದುಕೊಂಡಿದ್ದೇನೆ ಎಂದಿರುವ ಮಂಜುನಾಥ್ ಹಬೀಬ್, ಹುಬ್ಬಳ್ಳಿಯ ಎಪಿಎಂಸಿಯಲ್ಲಿರುವ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ಸುಲಿಗೆ ಮಾಡುಲು ತೆರಳಿದ್ದ. ಕ್ಯಾಶ್ ಕೌಂಟರ್‌ನಲ್ಲಿದ್ದ ನೌಕರನ ಕುತ್ತಿಗೆಗೆ ಚಾಕು ಹಿಡಿದು ಬ್ಯಾಗ್‌ನಲ್ಲಿ ಕೂಡಲೇ 10 ಲಕ ಹಣ ಹಾಕುವಂತೆ ಹೆದರಿಸಿದ್ದಾನೆ. ಉಳಿದ ನೌಕರರು ಆತನ ರಕ್ಷಣೆಗೆ ಧಾವಿಸಿದ ಕೂಡಲೇ ಮಂಜುನಾಥ್ ಪರಾರಿಯಾಗಿದ್ದಾನೆ. 

ಹುಬ್ಬಳ್ಳಿ(ಸೆ.07):  ಷೇರು ಮಾರುಕಟ್ಟೆಯಲ್ಲಿ ಹಣಕಳೆದುಕೊಂಡ ಬಳಿಕ ಬ್ಯಾಂಕ್ ದರೋಡೆ ಮಾ ಡಲು ಯತ್ನಿಸಿದ್ದ ಯುವಕನೊಬ್ಬ ಪೊಲೀಸ್ ಅತಿಥಿಯಾಗಿದ್ದಾನೆ. ನಗರದ ನಿವಾಸಿ ಮಂಜುನಾಥ್ ಹಬೀಬ್ (28) ಬಂಧಿತ ಆರೋಪಿ.

ಷೇರು ಮಾರುಕಟ್ಟೆಯಲ್ಲಿ ಸಾಕಷ್ಟು ಹಣಕಳೆದುಕೊಂಡಿದ್ದೇನೆ ಎಂದಿರುವ ಈತ, ಗುರುವಾರ ಹುಬ್ಬಳ್ಳಿಯ ಎಪಿಎಂಸಿಯಲ್ಲಿರುವ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ಸುಲಿಗೆ ಮಾಡುಲು ತೆರಳಿದ್ದ. ಕ್ಯಾಶ್ ಕೌಂಟರ್‌ನಲ್ಲಿದ್ದ ನೌಕರನ ಕುತ್ತಿಗೆಗೆ ಚಾಕು ಹಿಡಿದು ಬ್ಯಾಗ್‌ನಲ್ಲಿ ಕೂಡಲೇ 10 ಲಕ ಹಣ ಹಾಕುವಂತೆ ಹೆದರಿಸಿದ್ದಾನೆ.

ಸ್ನೇಹಿತೆಯ ಭೇಟಿಗೆ ಬೆಂಗ್ಳೂರಿಗೆ ಬಂದಿದ್ದ ನಕ್ಸಲ್‌ ಬಂಧನ..!

ಉಳಿದ ನೌಕರರು ಆತನ ರಕ್ಷಣೆಗೆ ಧಾವಿಸಿದ ಕೂಡಲೇ ಮಂಜುನಾಥ್ ಪರಾರಿಯಾಗಿದ್ದಾನೆ. ಬ್ಯಾಂಕ್ ಸಿಬ್ಬಂದಿ ಎಪಿಎಂಸಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಪೊಲೀಸರು ಸಿಸಿ ಟಿವಿ ದೃಶ್ಯ ಆಧರಿಸಿ ಸಂಜೆ ಹೊತ್ತಿಗೆ ಆರೋಪಿಯನ್ನು ಬಂಧಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬಾಲಿವುಡ್ ನಿರ್ದೇಶಕ ವಿಕ್ರಂ ಭಟ್, ಪತ್ನಿ ಶ್ವೇತಾಂಬರಿ ಭಟ್ ಬಂಧನ; ಅಂತಿಂಥ ವಂಚನೆ ಕೇಸಲ್ಲ ಇದು ಅಂತೀರಾ?!
ಕೊಪ್ಪಳ: ಹಸೆಮಣೆ ಏರಬೇಕಿದ್ದ ಜೋಡಿ ಮಸಣಕ್ಕೆ - ಪ್ರಿ-ವೆಡ್ಡಿಂಗ್ ಶೂಟಿಂಗ್ ಮುಗಿಸಿ ವಾಪಸಾಗುವಾಗ ಭೀಕರ ದುರಂತ!