ಲಾಕ್‌ಡೌನ್‌ ಎಫೆಕ್ಟ್‌: ಮದುವೆ ಮುಂದೂಡಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ

Published : May 25, 2020, 07:09 AM IST
ಲಾಕ್‌ಡೌನ್‌ ಎಫೆಕ್ಟ್‌: ಮದುವೆ ಮುಂದೂಡಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ

ಸಾರಾಂಶ

ಆತ್ಮಹತ್ಯೆಗೆ ಶರಣಾದ ಯುವಕ| ಈಗ ಮದುವೆ ಬೇಡ, ಮುಂದೆ ಅದ್ಧೂರಿಯಾಗಿ ಮಾಡೋಣ ಎಂದಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ| ಮಾನಸಿಕವಾಗಿಯೂ ಕೊಂಚ ದುರ್ಬಲವಾಗಿದ್ದ ಈತ ವಿವಾಹ ಮುಂದೂಡಿದ್ದಕ್ಕೆ ನೊಂದು ಕೆರೆಗೆ ಹಾರಿ ಆತ್ಮಹತ್ಯೆ|

ಹುಬ್ಬಳ್ಳಿ(ಮೇ.25): ಲಾಕ್‌ಡೌನ್‌ ಇರುವುದರಿಂದ ಈಗ ಮದುವೆ ಬೇಡ, ಮುಂದೆ ಅದ್ಧೂರಿಯಾಗಿ ಮಾಡೋಣ ಎಂದು ಮನೆಯ ಹಿರಿಯರು ನಿರ್ಧಾರದಿಂದ ಮನನೊಂದ ಯುವಕನೊಬ್ಬ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. 

ಇಲ್ಲಿನ ದೇವಾಂಗಪೇಟೆಯ ನಿವಾಸಿ ಶರಣಪ್ಪ ಹಡಪದ(29) ಆತ್ಮಹತ್ಯೆಗೆ ಶರಣಾದವರು. ಶನಿವಾರ ಸಂಜೆಯಿಂದ ಕಾಣೆಯಾಗಿದ್ದ ಈತನ ಶವ ಭಾನುವಾರ ಬೆಳಗ್ಗೆ ಸಂತೋಷ ನಗರ ಕೆರೆಯಲ್ಲಿ ಈತನ ಶವ ಪತ್ತೆಯಾಗಿದೆ. 

ಬಿಲ್ಡಿಂಗ್‌ನಿಂದ ಹಾರಿ ಟೆಕ್ಕಿ ಉತ್ತಮ್ ಹೆಗಡೆ  ಆತ್ಮಹತ್ಯೆ, ಕಾರಣ ನಿಗೂಢ

ಮಾನಸಿಕವಾಗಿಯೂ ಕೊಂಚ ದುರ್ಬಲವಾಗಿದ್ದ ಈತ ವಿವಾಹ ಮುಂದೂಡಿದ್ದಕ್ಕೆ ನೊಂದು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Shivamogga: 14 ವರ್ಷ ಜೈಲು ಶಿಕ್ಷೆ ಅನುಭವಿಸಿದ್ರು ಬದಲಾಗಲಿಲ್ಲ; ತಂದೆಯನ್ನು ಕೊಲೆಗೈದು ಬಾವಿಗೆ ಎಸೆದ ಮಗ!
ಆಷಾಢ ಮುಗಿದ್ರೂ ತವರಿನಿಂದ ಬರಲಿಲ್ಲ ಪತ್ನಿ; ಪ್ರಾಣ ಕಳೆದುಕೊಂಡ ನವವಿವಾಹಿತ ಅವಿನಾಶ್