ದಾಬಸ್‌ಪೇಟೆ: ಫೋನ್ ಬಳಸಬೇಡ ಎಂದಿದ್ದಕ್ಕೆ ಯುವತಿ ಆತ್ಮಹತ್ಯೆ

Published : May 09, 2024, 11:27 AM IST
ದಾಬಸ್‌ಪೇಟೆ: ಫೋನ್ ಬಳಸಬೇಡ ಎಂದಿದ್ದಕ್ಕೆ ಯುವತಿ ಆತ್ಮಹತ್ಯೆ

ಸಾರಾಂಶ

ಯಾವಾಗಲೂ ಫೋನಿನಲ್ಲಿ ಚಾಟಿಂಗ್ ಮಾಡುತ್ತಿದ್ದಳು. ಇದನ್ನು ಗಮನಿಸಿದ್ದ ಲಿಖಿತಾ ತಂದೆ ನಾರಾಯಣ್ ಬೈದು ಬುದ್ದಿ ಹೇಳಿದ್ದರು. ಇದರಿಂದ ಕೋಪಗೊಂಡ ಲಿಖಿತಾ ರೂಮಿನಲ್ಲಿ ಪ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.   

ದಾಬಸ್‌ಪೇಟೆ(ಮೇ.09): ಫೋನ್ ಬಳಸದಂತೆ ಪೋಷಕರು ಬುದ್ದಿ ವಾದ ಹೇಳಿದ್ದಕ್ಕೆ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿ ಕೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ಬಳಿ ನಡೆದಿದೆ. 

ತಾಲೂಕಿನ ತಿಪ್ಪಗೊಂಡನಹಳ್ಳಿ ಲಿಖಿತಾ (18) ನೇಣಿಗೆ ಶರಣಾದ ಯುವತಿ. ಪ್ಯಾರಾಮೆಡಿಕಲ್‌ ಓದುತ್ತಿದ್ದ ಲಿಖಿತಾ, ಇತ್ತೀಚೆಗೆ ಫೋನಿನ ಗೀಳು ಹತ್ತಿಸಿಕೊಂಡಿದ್ದಳಂತೆ. 

ಲವ್ ಫೈಲೂರ್ ಅಂತ ವ್ಯಕ್ತಿ ಆತ್ಮಹತ್ಯೆ ಮಾಡ್ಕೊಂಡ್ರೆ ಹೆಣ್ಣಲ್ಲ ಹೊಣೆ: ಹೈ ಕೋರ್ಟ್

ಯಾವಾಗಲೂ ಫೋನಿನಲ್ಲಿ ಚಾಟಿಂಗ್ ಮಾಡುತ್ತಿದ್ದಳು. ಇದನ್ನು ಗಮನಿಸಿದ್ದ ಲಿಖಿತಾ ತಂದೆ ನಾರಾಯಣ್ ಬೈದು ಬುದ್ದಿ ಹೇಳಿದ್ದರು. ಇದರಿಂದ ಕೋಪಗೊಂಡು ರೂಮಿನಲ್ಲಿ ಪ್ಯಾನ್‌ಗೆ ನೇಣು ಬಿಗಿದುಕೊಂಡಿದಾಳೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು
ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ