
ಮೈಸೂರು(ಜೂ.22): ಹೊಟ್ಟೆನೋವು ತಡೆಯಲಾಗದೆ ಯುವತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ ನಡೆದಿದೆ.
ವಿದ್ಯಾನಗರದ ನಿವಾಸಿ ಸಂಜನಾ(21) ಆತ್ಮಹತ್ಯೆ ಮಾಡಿಕೊಂಡ ಯುವತಿಯಾಗಿದ್ದಾಳೆ. ಎಂಸಿಎ ವ್ಯಾಸಂಗ ಮಾಡುತ್ತಿದ್ದ ಯುವತಿಗೆ ಪ್ರತಿ ತಿಂಗಳ ಋುತುಸ್ತ್ರಾವದ ವೇಳೆ ವಿಪರೀತ ಹೊಟ್ಟೆನೋವು ಬರುತ್ತಿತ್ತು.
ಮಂಗಳಮುಖಿ ಎಂದು ಬಾಲಕನ ಅಣಕ, ನೊಂದವ ನೇಣಿಗೆ ಶರಣಾದ
ಈ ನೋವನ್ನು ತಡೆಯಲಾಗದ ಯುವತಿ ಶನಿವಾರ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ನಜರ್ಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ