ದಿನ ಭವಿಷ್ಯ: ತುಲಾ ರಾಶಿಯವರಿಗೆ ಜಾಗ್ರತೆ ಬೇಕು, ನಷ್ಟ ಸಂಭವ ಇರಲಿದೆ!

By Suvarna NewsFirst Published Sep 2, 2021, 7:10 AM IST
Highlights

* 02 ಸಪ್ಟೆಂಬರ್ 2021 ಗುರುವಾರದ ಭವಿಷ್ಯ

* ತುಲಾ ರಾಶಿಯವರಿಗೆ ಜಾಗ್ರತೆ ಬೇಕು, ನಷ್ಟ ಸಂಭವ ಇರಲಿದೆ

* ಇನ್ನುಳಿದ ರಾಶಿಗಳು ಹೇಗಿವೆ? ಇಲ್ಲಿದೆ ಇಂದಿನ ರಾಶಿ ಫಲ

ಮೇಷ - ಸಂಗಾತಿಯಿಂದ ಸಮಾಧಾನದ ಮಾತುಗಳು, ವಸ್ತು ನಷ್ಟ, ಪೇಚಾಡುವ ಸಾಧ್ಯತೆ ಇದೆ, ಎಚ್ಚರವಾಗಿರಿ. ಕಾರ್ತವೀರ್ಯಾರ್ಜುನ ಮಂತ್ರ ಪಠಿಸಿ

ವೃಷಭ - ದಾಂಪತ್ಯದಲ್ಲಿ ವ್ಯತ್ಯಾಸ, ಮಾತಿನಲ್ಲಿ ಎಚ್ಚರಿಕೆ ಇರಲಿ, ವಸ್ತು ಪ್ರಾಪ್ತಿ, ವಾಕ್ ಸರಸ್ವತಿ ಪ್ರಾರ್ಥನೆ ಮಾಡಿ

Latest Videos

ಮಿಥುನ - ಭದ್ರಯೋಗ, ಹಂಸ ಯೋಗದ ಫಲಗಳಿಂದ ಅನುಕೂಲ, ಉತ್ತಮ ಫಲಗಳನ್ನು ಕಾಣುತ್ತೀರಿ ನಾಗ ಪ್ರಾರ್ಥನೆ ಮಾಡಿ

ಕಟಕ - ಕೃಷಿಕರಿಗೆ, ಹೈನುಗಾರಿಕೆಯವರಿಗೆ, ದ್ರವ ವ್ಯಾಪಾರಿಗಳಿಗೆ ಅನುಕೂಲ, ಅಜೀರ್ಣತೆ ಕಾಡಲಿದೆ, ಅನ್ನಪೂರ್ಣೇಶ್ವರಿ ಪ್ರಾರ್ಥನೆ ಮಾಡಿ

ಬೆಕ್ಕಷ್ಟೇ ಅಲ್ಲ, ಈ ಪ್ರಾಣಿಗಳು ಅಡ್ಡಬಂದರೂ ಅಪಶಕುನ!

ಸಿಂಹ - ಸರ್ಕಾರಿ ನೌಕರಿಯವರಿಗೆ ಹಾಗೂ ರಾಜಕಾರಣಿಗಳಿಗೆ ಅನುಕೂಲ, ಧನ ಲಾಭ, ಸ್ತ್ರೀಯರಿಂದ-ಮಕ್ಕಳಿಂದ ಅನುಕೂಲ, ಮಹಾಗಣಪತಿ ಪ್ರಾರ್ಥನೆ ಮಾಡಿ

ಕನ್ಯಾ - ಬುದ್ಧಿ ಮಂಕಾಗಿ ಧನವ್ಯಯ, ತಾಯಿ ಬಂಧುಗಳ ಜೊತೆ ಕಿರಿಕಿರಿ, ಕೇಷಿಕರಿಗೆ ಲಾಭ, ವಿಷ್ಣು ಸಹಸ್ರನಾಮ ಪಠಿಸಿ

ತುಲಾ - ಜಾಗ್ರತೆ ಬೇಕು, ನಷ್ಟ ಸಂಭವ ಇರಲಿದೆ, ಗುರುವಿನ ಮಾರ್ಗದರ್ಶನ ಪಡೆಯಿರಿ, ಗಣಪತಿ ಹಗೂ ದುರ್ಗಾ ಪ್ರಾರ್ಥನೆ ಮಾಡಿ

ವೃಶ್ಚಿಕ - ಸಿಹಿ ಭೋಜನ, ಹಿರಿಯರ ಹಾಗೂ ಸ್ತ್ರೀಯರ ಸಹಕಾರ, ವಿದ್ಯಾರ್ಥಿಗಳಿಗೆ ಉತ್ತಮ ದಿನ, ಹಣಕಾಸಿಗೆ ಸಮೃದ್ಧಿ, ಅರ್ಧನಾರೀಶ್ವರ ಪ್ರಾರ್ಥನೆ ಮಾಡಿ

ಈ ಐದು ರಾಶಿಯವರು ಸಖತ್ ಸೋಮಾರಿಗಳು…! ನಿಮ್ಮ ರಾಶಿಯೂ ಇದ್ಯಾ?

ಧನುಸ್ಸು - ಉತ್ತಮ ಫಲ, ರಾಜಕಾರಣಿಗಳಿಗೆ ಲಾಭದ ದಿನ, ಸೇವಾ ವೃತ್ತಿಯಲ್ಲಿರುವವರಿಗೆ ಧನ ಸಮೃದ್ಧಿ

ಮಕರ - ಬೋಧಕರಿಗೆ ತೊಡಕಾಗುವ ಸಾಧ್ಯತೆ ಇದೆ, ಬುದ್ಧಿ ಏರುಪೇರಾಗಲಿದೆ, ಲಾಭ ಸಮೃದ್ಧಿ, ಸರಸ್ವತಿ ಪ್ರಾರ್ಥನೆ ಮಾಡಿ

ಕುಂಭ - ಲಾಭದ ದಿನ, ವಿದೇಶದಲ್ಲಿ ಕೆಲಸ ಮಾಡುತ್ತಿರುವವರಿಗೆ ಲಾಭ, ಸಿಹಿ ಸಿದ್ದಿ ಕೇಳುತ್ತೀರಿ, ಆರೋಗ್ಯದಲ್ಲಿ ಚೇತರಿಕೆ, ಗಣಪತಿ ಪ್ರಾರ್ಥನೆ ಮಾಡಿ

ಮೀನ - ಉದ್ಯೋಗಿಗಳಿಗೆ ಅನುಕೂಲದ ದಿನ, ಉತ್ತಮ ಯೋಗವಿದೆ, ಧನ ಸಮೃದ್ಧಿ, ಮಹಾಗಣಪತಿ ಪ್ರಾರ್ಥನೆ ಮಾಡಿ

click me!