ದಿನ ಭವಿಷ್ಯ: ಕಟಕ ರಾಶಿಯವರೇ ಎಚ್ಚರ, ದುಷ್ಟರಿಂದ ದೂರವಿರಿ: ಉಳಿದ ರಾಶಿಫಲ ಹೇಗಿದೆ?

Published : Jul 16, 2021, 07:41 AM ISTUpdated : Jul 16, 2021, 07:49 AM IST
ದಿನ ಭವಿಷ್ಯ: ಕಟಕ ರಾಶಿಯವರೇ ಎಚ್ಚರ, ದುಷ್ಟರಿಂದ ದೂರವಿರಿ: ಉಳಿದ ರಾಶಿಫಲ ಹೇಗಿದೆ?

ಸಾರಾಂಶ

* 16 ಜುಲೈ 2021 ಶುಕ್ರವಾರದ ಭವಿಷ್ಯ * ಧನುಸ್ಸು ರಾಶಿಯವರಿಗೆ ನಷ್ಟ ಸಂಭವ, ಶಾಂತಿ ಇರಲಿದೆ * ಮಿಥುನ ರಾಶಿಯವರಿಗೆ ಸ್ವಂತ ಬಲದಿಂದ ಸಂಪಾದನೆ * ಇನ್ನುಳಿದ ರಾಶಿಗಳು ಹೇಗಿವೆ? ಇಲ್ಲಿದೆ ಇಂದಿನ ರಾಶಿ ಫಲ

ಮೇಷ - ಸುಖ ಸಮೃದ್ಧಿ, ಸಮಾಧಾನದ ದಿನ, ಕೃಷಿಕರಿಗೆ ಅನುಕೂಲದ ದಿನ, ಗುರು ಪ್ರಾರ್ಥನೆ ಹಾಗೂ ಗಣಪತಿ ಪ್ರಾರ್ಥನೆ ಮಾಡಿ

ವೃಷಭ - ಸ್ತ್ರೀಯರಿಗೆ ಅಂಜಿಕೆಯ ದಿನ, ನಂಬಿಕೆಯಿಂದ ಮೋಸ ಹೋಗುವ ಸಾಧ್ಯತೆ ಇದೆ, ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ

ಮಿಥುನ - ಸ್ವಂತ ಬಲದಿಂದ ಸಂಪಾದನೆ ಇರಲಿದೆ, ಧನ ಸಮೃದ್ಧಿ, ಮನಸ್ಸಿಗೆ ಸಮಾಧಾನ, ಮನೆ ದೇವರ ಪ್ರಾರ್ಥನೆ ಮಾಡಿ

ಕಟಕ - ಉದ್ಯೋಗದಲ್ಲಿ ಸಮೃದ್ಧಿ, ಕುಟುಂಬದಲ್ಲಿ ಸಹಾಯ, ಅನುಕೂಲದ ದಿನ, ನಾರಾಯಣ ಸ್ಮರಣೆ ಮಾಡಿ

ಈ ರಾಶಿಯವರು ಕಿರಿಕ್‌ ಮಾಡೋ ಸಹೋದ್ಯೋಗಿಗಳಾಗಿರ್ತಾರೆ!

 

ಸಿಂಹ - ನಿಮ್ಮ ಕಾರ್ಯಗಳಿಗೆ ನಿಮ್ಮ ವಿರುದ್ಧದ ಟೀಕೆಗೆ ಉತ್ತರವಾಗಲಿ. ಮಾತಿನಿಂದ ಮಾನ ಹಾನಿಯಾಗುವ ಸಾಧ್ಯತೆ ಹೆಚ್ಚು.

ಕಟಕ - ದುಷ್ಟರನ್ನು ಕಂಡರೆ ದೂರವಿರಿ. ಆಹಾರ ಕ್ರಮದಲ್ಲಿ ವ್ಯತ್ಯಯವಾಗಲಿದೆ. ಇಂದು ಸ್ವಾರ್ಥ ವ್ಯಕ್ತಿಗಳಿಗೆ ತಕ್ಕ ಉತ್ತರ ನೀಡಲಿದ್ದೀರಿ.

ತುಲಾ - ನಿಧಾನವೇ ಪ್ರಧಾನವಾಗಿರಲಿ. ಮಕ್ಕಳ ವಿಚಾರದಲ್ಲಿ ಆತುರ ಪಡುವುದು ಬೇಡ. ವಾಹನ ಚಾಲನೆ ವೇಳೆ ಎಚ್ಚರಿಕೆ ಇರಲಿ.

ವೃಶ್ಚಿಕ - ಹಣಕ್ಕಿಂತ ಗುಣಕ್ಕೆ ಹೆಚ್ಚು ಬೆಲೆ ನೀಡಿ. ನಿಮ್ಮ ಸಹಾಯಕ್ಕೆ ಬಂದ ವ್ಯಕ್ತಿಗಳ ಬಗ್ಗೆ ಗೌರವ ಇರಲಿ. ಎಲ್ಲವೂ ಒಳ್ಳೆಯದ್ದೇ ಆಗಲಿ

ಹಣ ಕೂಡಿಡುವುದರಲ್ಲಿ ಈ ರಾಶಿಯವರು ನಿಪುಣರು;ನಿಮ್ಮ ರಾಶಿ ಇದ್ಯಾ ನೋಡಿ !

 

ಧನುಸ್ಸು - ಮನಸ್ಸಿಗೆ ಸಮಾಧಾನ, ನಷ್ಟ ಸಂಭವ, ಶಾಂತಿ ಇರಲಿದೆ,  ಗುರು ಸ್ಮರಣೆ ಮಾಡಿ

ಮಕರ - ಮನಸ್ಸಿಗೆ ಸಮಾಧಾನ, ಸಹೋದರರು ಸ್ತ್ರೀಯರಿಂದ ಸಹಕಾರ, ಸಂಗಾತಿಯಿಂದ ಸಹಕಾರ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

ಕುಂಭ - ಉತ್ತಮ ಭೋಜನ, ಉದ್ಯೋಗಿಗಳಿಗೆ ಕಿರಿಕಿರಿ, ಮಾನಸಿಕ ಬೇಸರ, ಕಾರ್ಯ ವಿಘ್ನ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

ಮೀನ - ಮಕ್ಕಳಿಂದ ಅನುಕೂಲ, ಲಾಭದ ದಿನ, ಹಣಕಾಸಿನಲ್ಲಿ ಎಚ್ಚರಿಕೆ, ಪ್ರಯಾಣದಲ್ಲಿ ತೊಡಕು, ಕೃಷಿಕರಿಗೆ ಅನುಕೂಲ, ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ

PREV
click me!

Recommended Stories

ಏಳು ರಾಶಿಗೆ ಇಂದು ಬಂಪರ್‌ ರಾಜಯೋಗದಿಂದ ಹಠಾತ್ ಲಾಭ, 12 ರಾಶಿ ಭವಿಷ್ಯ ಇಲ್ಲಿದೆ
ಮೇ 19 ರಂದು 6 ಯೋಗಗಳ ನಿರ್ಮಾಣ, ಈ 8 ರಾಶಿಗಳಿಗೆ ಅದೃಷ್ಟದ ಸುರಿಮಳೆ,12 ರಾಶಿಗಳ ಸಂಪೂರ್ಣ ಭವಿಷ್ಯ ಇಲ್ಲಿದೆ