ದಿನ ಭವಿಷ್ಯ: ಕಟಕ ರಾಶಿಯವರಿಗೆ ಸುಖ ಸಮೃದ್ಧಿ, ಮನಸ್ಸಿಗೆ ನೆಮ್ಮದಿ!

Published : Jul 18, 2021, 07:54 AM ISTUpdated : Jul 18, 2021, 07:58 AM IST
ದಿನ ಭವಿಷ್ಯ: ಕಟಕ ರಾಶಿಯವರಿಗೆ ಸುಖ ಸಮೃದ್ಧಿ, ಮನಸ್ಸಿಗೆ ನೆಮ್ಮದಿ!

ಸಾರಾಂಶ

* 18 ಜುಲೈ 2021 ಭಾನುವಾರದ ಭವಿಷ್ಯ * ಮಿಥುನ ರಾಶಿಯವರಿಗೆ ತಲೆ ಸಿಡಿತದ ಬಾಧೆ * ಕನ್ಯಾ ರಾಶಿಯವರು ವ್ಯಾಪಾರ ವ್ಯವಹಾರಗಳಲ್ಲಿ ಎಚ್ಚರಿಕೆ ಇರಲಿ * ಇನ್ನುಳಿದ ರಾಶಿಗಳು ಹೇಗಿವೆ? ಇಲ್ಲಿದೆ ಇಂದಿನ ರಾಶಿ ಫಲ

ಮೇಷ - ಧನ ಸಮೃದ್ಧಿ, ವೇಸಿಯೋಗದ ನೈಪುಣ್ಯ ಫಲಗಳಿದ್ದಾವೆ, ಸಂಗಾತಿಯಿಂದ ಸಹಕಾರ, ನಾಗ ಪ್ರಾರ್ಥನೆ ಮಾಡಿ, ಗುರು ಪ್ರಾರ್ಥನೆ ಮಾಡಿ

ವೃಷಭ - ಕೆಲಸದಲ್ಲಿ ಬಲ, ಪ್ರಯತ್ನಕ್ಕೆ ತಕ್ಕ ಫಲವಿದೆ, ಹಣವ್ಯಯ, ಮಾತಿನಲ್ಲಿ ಎಚ್ಚರಿಕೆ ಇರಲಿ, ಮಹಾಗಣಪತಿ ಪ್ರಾರ್ಥನೆ ಮಾಡಿ

ಮಿಥುನ - ತಲೆ ಸಿಡಿತದ ಬಾಧೆ, ನರಗಳ ನೋವು ಇರಲಿದೆ, ಎಚ್ಚರಿಕೆ ಬೇಕು, ಆದಿತ್ಯ ಹೃದಯ ಪಠಿಸಿ

ಕಟಕ - ಸುಖ ಸಮೃದ್ಧಿ, ಮನಸ್ಸಿಗೆ ನೆಮ್ಮದಿ, ಕೃಷಿಕರಿಗೆ ಸಮಾಧಾನದ ದಿನ, ಅಮ್ಮನವರ ಪ್ರಾರ್ಥನೆ ಮಾಡಿ

ಪಟ ಪಟ ಹಾರೋ ಗಾಳಿಪಟದಲ್ಲಿದೆ ಆರೋಗ್ಯ ಸೂತ್ರ

ಸಿಂಹ - ಧನ ಸಮೃದ್ಧಿ, ಬಲ ಕುಗ್ಗಲಿದೆ, ಆದಿತ್ಯ ಹೃದಯ ಪಾರಾಯಣದಿಂದ ಉತ್ತಮ ಫಲ

ಕನ್ಯಾ - ವ್ಯಾಪಾರ ವ್ಯವಹಾರಗಳಲ್ಲಿ ಎಚ್ಚರಿಕೆ ಇರಲಿ, ಶುಭಫಲವೂ ಇದೆ, ಅಂಜಿಕೆಯ ವಾತಾವರಣ, ಸುದರ್ಶನ ಮಂತ್ರ ಪಠಿಸಿ

ತುಲಾ- ವ್ಯಾಪಾರಿಗಳು ಜಾಗ್ರತೆ ವಹಿಸಿ, ಕೊಂಚ ಸಮಸ್ಯೆಗಳಾಗುವ ಸಾಧ್ಯತೆ ಇದೆ, ಲಲಿತಾಸಹಸ್ರನಾಮ ಪಠಿಸಿ

ವೃಶ್ಚಿಕ - ಸಮೃದ್ಧಿಯ ಫಲಗಳಿದ್ದಾವೆ, ಸ್ತ್ರೀಯರಿಂದ ಮನಸ್ತಾಪ, ಸುವಾಸಿನಿ ಪೂಜೆ ಮಾಡಿ, ಸ್ತ್ರೀಯರಿಗೆ ಮಂಗಲದ್ರವ್ಯ ಸಮರ್ಪಿಸಿ

ಗಣೇಶ ರುದ್ರಾಕ್ಷಿ ಧರಿಸಿದರೆ ನಿಮ್ಮ ಅದೃಷ್ಟವೇ ಬದಲಾಗತ್ತೆ…!

ಧನುಸ್ಸು - ಮಾನಸಿಕವಾಗಿ ಕುಗ್ಗುವಿರಿ, ಮಕ್ಕಳಿಂದ ಅನುಕೂಲ, ಗುರು ಸ್ಮರಣೆ ಮಾಡಿ

ಮಕರ - ಬುದ್ಧಿ ಶಕ್ತಿ ಮಂಕಾಗಲಿದೆ, ಕೆಟ್ಟವರ ಸಹವಾಸದಿಂದ ಎಚ್ಚರವಾಗಿರಿ, ಕಾರ್ಯದಲ್ಲಿ ಸಮಸ್ಯೆ, ಈಶ್ವರನಿಗೆ ರುದ್ರಾಭಿಷೇಕ ಮಾಡಿ

ಕುಂಭ - ಲಾಭದಲ್ಲಿ ಕಡಿತ, ಅನುಕೂಲವಿದ್ದರೂ ಲಾಭವಿಲ್ಲ, ವ್ಯಸನದಿಂದ ಬಳಲಿದ್ದೀರಿ, ವಾಕ್ ಸರಸ್ವತಿ ಪ್ರಾರ್ಥನೆ ಮಾಡಿ

ಮೀನ - ಆರೋಗ್ಯದಲ್ಲಿ ಏರುಪೇರು, ಹಣಕಾಸಿನಲ್ಲಿ ವ್ಯತ್ಯಾಸ, ಸ್ತ್ರೀಯರ ಕೆಲಸಗಳು ಅರ್ಧಕ್ಕೆ ನಿಲ್ಲಲಿವೆ, ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ

PREV
click me!

Recommended Stories

ಇಂದು ಸೂರ್ಯ ಮತ್ತು ಬುಧನ ಸಂಯೋಗವು ಮಿಥುನ ಮತ್ತು ಕನ್ಯಾ ರಾಶಿ ಸೇರಿದಂತೆ ಅನೇಕ ರಾಶಿಗೆ ಶುಭ
ಜಾತಕ ಸೆಪ್ಟೆಂಬರ್ 13: ಸಿಂಹ ಮತ್ತು ಕನ್ಯಾ ರಾಶಿಗೆ ಅದೃಷ್ಟ, ಬಾಕಿ ಹಣ ಸಿಗುತ್ತದೆ ಮತ್ತು ಕೆಲಸದಲ್ಲಿ ಯಶಸ್ಸು