ದಿನ ಭವಿಷ್ಯ: ಮಿಥುನ ರಾಶಿಯವರಿಗೆ ಭದ್ರಯೋಗ, ಹಂಸ ಯೋಗದ ಫಲ!

By Suvarna NewsFirst Published Aug 23, 2021, 7:16 AM IST
Highlights

* 23 ಆಗಸ್ಟ್‌ 2021 ಸೋಮವಾರದ ಭವಿಷ್ಯ

* ಮಿಥುನ ರಾಶಿಯವರಿಗೆ ಭದ್ರಯೋಗ, ಹಂಸ ಯೋಗದ ಫಲ

* ಇನ್ನುಳಿದ ರಾಶಿಗಳು ಹೇಗಿವೆ? ಇಲ್ಲಿದೆ ಇಂದಿನ ರಾಶಿ ಫಲ

ಮೇಷ - ಸಂಗಾತಿಯಿಂದ ಸಮಾಧಾನದ ಮಾತುಗಳು, ವಸ್ತು ನಷ್ಟ, ಪೇಚಾಡುವ ಸಾಧ್ಯತೆ ಇದೆ, ಎಚ್ಚರವಾಗಿರಿ. ಕಾರ್ತವೀರ್ಯಾರ್ಜುನ ಮಂತ್ರ ಪಠಿಸಿ

ವೃಷಭ - ದಾಂಪತ್ಯದಲ್ಲಿ ವ್ಯತ್ಯಾಸ, ಮಾತಿನಲ್ಲಿ ಎಚ್ಚರಿಕೆ ಇರಲಿ, ವಸ್ತು ಪ್ರಾಪ್ತಿ, ವಾಕ್ ಸರಸ್ವತಿ ಪ್ರಾರ್ಥನೆ ಮಾಡಿ

Latest Videos

ಮಿಥುನ - ಭದ್ರಯೋಗ, ಹಂಸ ಯೋಗದ ಫಲಗಳಿಂದ ಅನುಕೂಲ, ಉತ್ತಮ ಫಲಗಳನ್ನು ಕಾಣುತ್ತೀರಿ ನಾಗ ಪ್ರಾರ್ಥನೆ ಮಾಡಿ

ಕಟಕ - ಕೃಷಿಕರಿಗೆ, ಹೈನುಗಾರಿಕೆಯವರಿಗೆ, ದ್ರವ ವ್ಯಾಪಾರಿಗಳಿಗೆ ಅನುಕೂಲ, ಅಜೀರ್ಣತೆ ಕಾಡಲಿದೆ, ಅನ್ನಪೂರ್ಣೇಶ್ವರಿ ಪ್ರಾರ್ಥನೆ ಮಾಡಿ

ಬೆಕ್ಕಷ್ಟೇ ಅಲ್ಲ, ಈ ಪ್ರಾಣಿಗಳು ಅಡ್ಡಬಂದರೂ ಅಪಶಕುನ!

 

ವೃಷಭ - ದಾಂಪತ್ಯದಲ್ಲಿ ವ್ಯತ್ಯಾಸ, ವ್ಯಾಪಾರಿಗಳಿಗೆ ತೊಂದರೆ, ಅಸಮಧಾನದ ದಿನ, ಶನಿ-ಚಂದ್ರರ ಪ್ರಾರ್ಥನೆ ಮಾಡಿ

ಮಿಥುನ - ಆರೋಗ್ಯದ ಕಡೆ ಗಮನವಿರಲಿ, ಸಾಲ ಮಾಡಬೇಡಿ, ಶತ್ರುಗಳ ಬಾಧೆ ಕೊಂಚ ಕಾಡಲಿದೆ, ಶಿವ-ಶಕ್ತಿಯರ ಪ್ರಾರ್ಥನೆ ಮಾಡಿ

ಕಟಕ - ಮನಸ್ಸಿಗೆ ಬೇಸರ, ವ್ಯಾಪಾರಿಗಳಿಗೆ ಕೊಂಚ ತೊಡಕು, ಅಜೀರ್ಣ ಸಮಸ್ಯೆ, ಅನ್ನಪೂರ್ಣೇಶ್ವರಿ ಪ್ರಾರ್ಥನೆ ಮಾಡಿ

ಖಿನ್ನತೆಗೆ ಈ ಗ್ರಹಗಳೇ ಕಾರಣ; ಹೀಗೆ ಮಾಡಿ ಪಾರಾಗಿ!

ಸಿಂಹ - ತಂದೆ-ಮಕ್ಕಳಲ್ಲಿ ಭಿನ್ನಾಭಿಪ್ರಾಯ, ಸ್ತ್ರೀಯರ ಸಲಹೆಯಿಂದ ಕಾರ್ಯಾನುಕೂಲ, ತಾಯಿಯಿಂದ ಅನುಕೂಲ, ಪರಶುರಾಮ ಪ್ರಾರ್ಥನೆ ಮಾಡಿ

ಕನ್ಯಾ - ನಷ್ಟ ಸಂಭವ, ಆರೋಗ್ಯದಲ್ಲಿ ವ್ಯತ್ಯಾಸ, ಸಾಲ ಕೊಡಬೇಡಿ, ಶತ್ರುಗಳ ಬಾಧೆ ಬಾಧಿಸಲಿದೆ, ಪರಶುರಾಮರ ಸ್ಮರಣೆ ಮಾಡಿ

ತುಲಾ - ಸಂಗಾತಿಯ ಜೊತೆ ಮಾತಿನಲ್ಲಿ ಎಚ್ಚರವಾಗಿರಬೇಕು, ಕುಟುಂಬದವರ ಜೊತೆ ಎಚ್ಚರವಾಗಿರಬೇಕು, ರಾಮ ಪ್ರಾರ್ಥನೆ ಮಾಡಿ

ವೃಶ್ಚಿಕ - ಸಂಗಾತಿಯಿಂದ ಸಹಕಾರ, ಮಿತ್ರರ ಸಹಕಾರ, ಆತಂಕ ಬೇಡ, ವಿಷ್ಣು ಪ್ರಾರ್ಥನೆ ಮಾಡಿ

ಕೊರೋನಾ ಮಹಾಮಾರಿ ಓಡಿಸಲು ಶೃಂಗೇರಿ ಶ್ರೀಗಳಿಂದ ದೇವಿ ಸ್ತೋತ್ರ

 

ಧನುಸ್ಸು - ದಾಂಪತ್ಯದಲ್ಲಿ ಕಲಹ, ಧರ್ಮಕಾರ್ಯಗಳಿಗೆ ಅಡ್ಡಿ, ವಿವೇಕ ಜಾಗೃತವಾಗಲಿದೆ, ದಕ್ಷಿಣಾಮೂರ್ತಿ ಪ್ರಾರ್ಥನೆ ಮಾಡಿ

ಮಕರ - ಸಂಗಾತಿಯ ಆರೋಗ್ಯದಲ್ಲಿ ಏರುಪೇರು, ಕೊಂಚ ಅಸಮಧಾನ ಇರಲಿದೆ,. ಸಂಜೀವಿನಿ ಯಂತ್ರ ಧಾರಣೆ ಮಾಡಿ

ಕುಂಭ - ದಾಂಪತ್ಯದಲ್ಲಿ ಏರುಪೇರು, ಮಕ್ಕಳಿಂದ ಅಹಿತಕರ ಮಾತು, ಅಮ್ಮನವರಿಗೆ ಕ್ಷೀರಾಭಿಷೇಕ ಮಾಡಿಸಿ

ಮೀನ - ಪ್ರಯಾಣದಲ್ಲಿ ತೊಂದರೆ, ಕೃಷಿಕರಿಗೆ ಕೊಂಚ ಆತಂಕ, ಅಸಮಧಾನವೂ ಇರಲಿದೆ, ಈಶ್ವರ ಪ್ರಾರ್ಥನೆ ಮಾಡಿ

click me!