ದಿನ ಭವಿಷ್ಯ: ಈ ರಾಶಿಯವರ ಉತ್ಸಾಹ ಶಕ್ತಿ ಕುಂದಲಿದೆ, ಇವತ್ತು ಎಚ್ಚರಿಕೆ ಬೇಕು!

Published : Feb 03, 2021, 07:08 AM ISTUpdated : Feb 03, 2021, 07:15 AM IST
ದಿನ ಭವಿಷ್ಯ: ಈ ರಾಶಿಯವರ ಉತ್ಸಾಹ ಶಕ್ತಿ ಕುಂದಲಿದೆ, ಇವತ್ತು ಎಚ್ಚರಿಕೆ ಬೇಕು!

ಸಾರಾಂಶ

03 ಫೆಬ್ರವರಿ 2021 ಬುಧವಾರದ ಭವಿಷ್ಯ| ಯಾರಿಗಿಂದು ಶುಭ? ಯಾರಿಗೆ ಸುದಿನ? ಇಲ್ಲಿದೆ ಇಂದಿನ ರಾಶಿ ಫಲ

ಮೇಷ - ಆರೋಗ್ಯದಲ್ಲಿ ವ್ಯತ್ಯಾಸ, ಶತ್ರುಗಳ ಬಗ್ಗೆ, ಸಾಲದ ಬಗ್ಗೆ ಗಮನವಿರಲಿ, ಮಿಶ್ರಫಲವಿದೆ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

ವೃಷಭ - ಹೊಟ್ಟೆ ಭಾಗದಲ್ಲಿ ಸಮಸ್ಯೆ ಸಾಧ್ಯತೆ, ಅಜೀರ್ಣತೆ, ಸಂಗಾತಿಯಿಂದ ಸಹಕಾರ, ಸ್ತ್ರೀಯರಿಂದ ಅನುಕೂಲ, ಅನ್ನಪೂರ್ಣೇಶ್ವರಿ ಪ್ರಾರ್ಥನೆ ಮಾಡಿ

ಮಿಥುನ - ಎಚ್ಚರಿಕೆ ಬೇಕು, ಪ್ರಯಾಣದಲ್ಲಿ ಎಚ್ಚರ ಇರಲಿ, ರೈತರು ಎಚ್ಚರವಹಿಸಿ, ದುರ್ಗಾ ಕವಚ ಪಠಿಸಿ

ಕಟಕ - ಸಹೋದರರೊಂದಿಗೆ ಭಿನ್ನಾಭಿಪ್ರಾಯ, ಅಂಜಿಕೆ ಇರಲಿದೆ, ಸುದರ್ಶನ ಚಕ್ರ ಪೂಜೆ ಮಾಡಿ

ಈ ರಾಶಿಯವರಿಗೆ ಸಂಬಂಧದಲ್ಲಿ ಅಭದ್ರತೆ ಹೆಚ್ಚು, ನಿಮ್ಮ ರಾಶಿ ಇದೆಯಾ?

 

ಸಿಂಹ - ಆರೋಗ್ಯದಲ್ಲಿ ವ್ಯತ್ಯಾಸ, ಸಂಗಾತಿಯಿಂದ ಸಹಕಾರ, ಆರೋಗ್ಯದಲ್ಲಿ ಏರುಪೇರು, ಶಿವ ಸಹಸ್ರನಾಮ ಪಠಿಸಿ

ಕನ್ಯಾ - ಮಕ್ಕಳಿಂದ ಮನಸ್ಸಿಗೆ ನೋವು, ನಿಮಗೆ ನೀವೇ ಶತ್ರುಗಳಾಗುವ ಸಾಧ್ಯತೆ, ನಾರಾಯಣ ಪ್ರಾರ್ಥನೆ ಮಾಡಿ

ತುಲಾ - ನೀರಿಗೆ ತೊಂದರೆ, ಕೃಷಿಕರಿಗೆ ಅವ್ಯವಸ್ಥೆಯ ದಿನ, ಸಾಧಾರಣ ದಿನವಾಗಿರಲಿದೆ, ಗಂಗಾ ಪ್ರಾರ್ಥನೆ ಮಾಡಿ

ವೃಶ್ಚಿಕ - ಉತ್ಸಾಹ ಶಕ್ತಿ ಕುಂದಲಿದೆ, ಇವತ್ತಿನ ಮಟ್ಟಿಗೆ ಎಚ್ಚರಿಕೆ ಬೇಕು, ಶನಿ-ಚಂದ್ರರ ಪ್ರಾರ್ಥನೆ ಮಾಡಿ

ನೀರಿಗೆ ಮುದುಡದ, ಬೆಂಕಿಗೆ ಸುಡದ ಕಾಗದದ ಮನೆಗಳು

 

ಕಟಕ: ಯಾರದೋ ಮಾತುಗಳನ್ನು ಕಟ್ಟಿಕೊಂಡು ಗೊತ್ತಿಲ್ಲದ ಸಾಹಸಕ್ಕೆ ಕೈ ಹಾಕದಿರಿ. ಆರೋಗ್ಯದ ಕಡೆಗೆ ಹೆಚ್ಚು ಗಮನ ನೀಡಿ

ಮಕರ - ಸಮಯಕ್ಕೆ ಹೊಂದಿಕೊಂಡು ನಡೆಯುವು ದನ್ನು ಕಲಿತುಕೊಳ್ಳಿ. ಅನ್ಯರ ಬಗ್ಗೆ ಹೆಚ್ಚು ಚಿಂತೆ ಮಾಡುವುದು ಬೇಡ. ನಿಮ್ಮ ಪಾಡಿಗೆ ನೀವಿರಿ

ಕುಂಭ -  ಹಣಕಾಸಿನ ಸಮಸ್ಯೆ ಕಾಡಿದರೂ ಅದಕ್ಕೆ ಅಂಜುವುದು ಬೇಡ. ದಿಟ್ಟವಾಗಿ ಬಂದ ಸವಾಲುಗಳನ್ನು ಎದುರಿಸಲಿದ್ದೀರಿ.

ಮೀನ - ಸಂಸಾರದಲ್ಲಿ ಸಣ್ಣ ಪುಟ್ಟ ವ್ಯತ್ಯಾಸಗಳು ಬರುವುದು ಸಹಜ. ಅವುಗಳನ್ನು ಕುಳಿತು ಮಾತನಾಡಿ ಬಗೆಹರಿಸಿಕೊಳ್ಳಿ. ಶುಭಫಲ.

PREV
click me!

Recommended Stories

ನಾಳೆ ಶನಿವಾರ ಮೇಷ ಮತ್ತು ತುಲಾ ಸೇರಿದಂತೆ ಐದು ರಾಶಿಗೆ ಅನಫ ಯೋಗದಿಂದ ಅಪಾರ ಅದೃಷ್ಟ
ಇಂದು ಅಮೃತ ಸಿದ್ಧಿ ಯೋಗ ಈ ರಾಶಿಗೆ ಅಪಾರ ಸಂಪತ್ತು, ಶ್ರೀಮಂತಿಕೆ ಬರುವ ಕಾಲ ದೂರವಿಲ್ಲ!