ದಿನ ಭವಿಷ್ಯ: ಸಂಜೆ ವೇಳೆಗೆ ಈ ರಾಶಿಯವರಿಗೆ ಶುಭ ಸುದ್ದಿ ಸಿಗಲಿದೆ!

By Suvarna NewsFirst Published Oct 5, 2020, 7:07 AM IST
Highlights

05 ಸಪ್ಟೆಂಬರ್ 2020 ಸೋಮವಾರದ ಭವಿಷ್ಯ| ಯಾರಿಗಿಂದು ಶುಭ? ಯಾರಿಗೆ ಸುದಿನ? ಇಲ್ಲಿದೆ ಇಂದಿನ ರಾಶಿ ಫಲ

 

ಮೇಷ - ಸಂಗಾತಿಯಿಂದ ಸಮಾಧಾನದ ಮಾತುಗಳು, ವಸ್ತು ನಷ್ಟ, ಪೇಚಾಡುವ ಸಾಧ್ಯತೆ ಇದೆ, ಎಚ್ಚರವಾಗಿರಿ. ಕಾರ್ತವೀರ್ಯಾರ್ಜುನ ಮಂತ್ರ ಪಠಿಸಿ

Latest Videos

ವೃಷಭ - ದಾಂಪತ್ಯದಲ್ಲಿ ವ್ಯತ್ಯಾಸ, ಮಾತಿನಲ್ಲಿ ಎಚ್ಚರಿಕೆ ಇರಲಿ, ವಸ್ತು ಪ್ರಾಪ್ತಿ, ವಾಕ್ ಸರಸ್ವತಿ ಪ್ರಾರ್ಥನೆ ಮಾಡಿ

ಮಿಥುನ - ಭದ್ರಯೋಗ, ಹಂಸ ಯೋಗದ ಫಲಗಳಿಂದ ಅನುಕೂಲ, ಉತ್ತಮ ಫಲಗಳನ್ನು ಕಾಣುತ್ತೀರಿ ನಾಗ ಪ್ರಾರ್ಥನೆ ಮಾಡಿ

ಕಟಕ - ಕೃಷಿಕರಿಗೆ, ಹೈನುಗಾರಿಕೆಯವರಿಗೆ, ದ್ರವ ವ್ಯಾಪಾರಿಗಳಿಗೆ ಅನುಕೂಲ, ಅಜೀರ್ಣತೆ ಕಾಡಲಿದೆ, ಅನ್ನಪೂರ್ಣೇಶ್ವರಿ ಪ್ರಾರ್ಥನೆ ಮಾಡಿ

ಬೆಕ್ಕಷ್ಟೇ ಅಲ್ಲ, ಈ ಪ್ರಾಣಿಗಳು ಅಡ್ಡಬಂದರೂ ಅಪಶಕುನ!

ಸಿಂಹ - ಅಸಮಧಾನದ ದಿನ, ಆರೋಗ್ಯದ ಕಡೆ ಗಮನಕೊಡಿ, ಮಹಾಗಣಪತಿ ಪ್ರಾರ್ಥನೆ ಮಾಡಿ

ಕನ್ಯಾ - ಸ್ತ್ರೀಯರಿಂದ ವ್ಯಾಪಾರದಲ್ಲಿ ಮೋಸ, ಗುರು ಸ್ಮರಣೆ ಮಾಡಿ, ಗುರುಗಳಿಂದ ಸನ್ಮಾರ್ಗ ದೊರೆಯಲಿದೆ

ತುಲಾ - ಅನುಕೂಲದ ದಿನ, ಸ್ನೇಹಿತರಿಂದ, ಸಂಗಾತಿಯಿಂದ ಸಹಾಯ, ಅಂಜಿಕೆ ಇರಲಿದೆ, ವಿಷ್ಣು ಸಹಸ್ರನಾಮ ಪಠಿಸಿ

ವೃಶ್ಚಿಕ - ಮುನ್ನೆಚ್ಚರಿಕೆ ಬೇಕು, ವಿದ್ಯಾರ್ಥಿಗಳಿಗೆ ಗೊಂದಲದ ದಿನ, ಶತ್ರುತ್ವ ಸಾಧನೆ, ವಿಷ್ಣು ಸಹಸ್ರನಾಮ ಪಠಿಸಿ

ಪತಿಯ ಶ್ರೇಯೋಭಿವೃದ್ಧಿಗೆ ಮಾಡುವ ಭೀಮನ ಅಮವಾಸ್ಯೆ ಪೂಜೆ!

ಧನಸ್ಸು: ಸಿಗದ ವಸ್ತುಗಳ ಬಗ್ಗೆ ಚಿಂತೆ ಮಾಡುತ್ತಾ ಕೂರುವುದು ಬೇಡ. ನಿಮ್ಮ ಪಾಲಿನ ಕೆಲಸ ಕಾರ್ಯಗಳನ್ನು ಸರಿಯಾಗಿ ಮಾಡಿ ಮುಗಿಸಿ.

ಮಕರ: ಮನೆಯಲ್ಲಿ ಸಂತಸದ ವಾತಾವರಣ ಇರಲಿದೆ. ಹೊಸ ಅವಕಾಶಗಳು ನಿಮ್ಮನ್ನು ಹರಸಿ ಬರಲಿವೆ. ಆರ್ಥಿಕವಾಗಿ ಒಳ್ಳೆಯ ದಿನವಿದು.

ಕುಂಭ:  ಸಂಜೆ ವೇಳೆಗೆ ಶುಭ ಸುದ್ದಿ ಕೇಳಲಿದ್ದೀರಿ. ಆರೋಗ್ಯದಲ್ಲಿ ಸ್ಥಿರತೆ. ಸಣ್ಣ ಸಣ್ಣ ವಿಚಾರಗಳನ್ನು ಕಡೆಗಣನೆ ಮಾಡಬೇಡಿ.

ಮೀನ: ಉಗುರಿನಲ್ಲಿ ಹೋಗುವುದಕ್ಕೆ ಕೊಡಲಿ ತೆಗೆದುಕೊಳ್ಳುವುದು ಬೇಡ. ಹೊಸ ವಸ್ತುಗಳನ್ನು ಕೈಗೆತ್ತಿಕೊಳ್ಳಲಿದ್ದೀರಿ. ಶುಭ ಫಲ.

click me!