ದಿನ ಭವಿಷ್ಯ: ಈ ರಾಶಿಯವರ ಭಾಗ್ಯ ಸಮೃದ್ಧಿ, ಅದೃಷ್ಟದ ದಿನ!

Published : Apr 07, 2021, 07:03 AM ISTUpdated : Apr 07, 2021, 07:16 AM IST
ದಿನ ಭವಿಷ್ಯ: ಈ ರಾಶಿಯವರ ಭಾಗ್ಯ ಸಮೃದ್ಧಿ, ಅದೃಷ್ಟದ ದಿನ!

ಸಾರಾಂಶ

07 ಏಪ್ರಿಲ್ 2021 ಬುಧವಾರದ ಭವಿಷ್ಯ| ಯಾರಿಗಿಂದು ಶುಭ? ಯಾರಿಗೆ ಸುದಿನ? ಇಲ್ಲಿದೆ ಇಂದಿನ ರಾಶಿ ಫಲ  

ಮೇಷ - ಸುಖ ಸಮೃದ್ಧಿ, ಕೃಷಿಕರಿಗೆ ಲಾಭ, ಪ್ರಯಾಣದಲ್ಲಿ ಎಚ್ಚರಿಕೆ ಬೇಕು, ಕಲಾವಿದರಿಗೆ ವಿಶೇಷ ದಿನ, ಈಶ್ವರ ಪ್ರಾರ್ಥನೆ ಮಾಡಿ

ವೃಷಭ - ಉತ್ತಮ ಫಲಗಳಿದ್ದಾವೆ, ವೃತ್ತಿಪರರಿಗೆ ಶುಭಫಲ, ವ್ಯಯ ಅಧಿಕವಾಗಲಿದೆ, ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ

ಮಿಥುನ - ಭಾಗ್ಯ ಸಮೃದ್ಧಿ, ಅದೃಷ್ಟದ ದಿನ, ವಿದ್ಯಾರ್ಥಿಗಳಿಗೆ ಅನುಕೂಲದ ದಿನ, ಅಡ್ಡಿ ಆತಂಕಗಳನ್ನು ಎದುರಿಸಬೇಕಾಗುತ್ತದೆ, ಗುರು ಪ್ರಾರ್ಥನೆ ಮಾಡಿ

ಕಟಕ - ದೇಹದಲ್ಲಿ ವ್ಯತ್ಯಾಸವಾಗಲಿದೆ, ಆರೋಗ್ಯದ ಕಡೆ ಗಮನಕೊಡಿ, ವ್ಯಾಪಾರಿಗಳಿಗೆ ಉದ್ಯೋಗಿಗಳಿಗೆ ಲಾಭ, ಆದಿತ್ಯ ಹೃದಯ ಪಾರಾಯಣ ಮಾಡಿ

ಸಿಂಹ - ಆರೋಗ್ಯದಲ್ಲಿ ಏರುಪೇರಾಗುತ್ತದೆ, ಮಕ್ಕಳ ಆರೋಗ್ಯದ ಕಡೆ ಗಮನಿಸಿ, ಆದಿತ್ಯ ಹೃದಯ ಪಠಿಸಿ

ಕನ್ಯಾ - ಅವಕಾಶ ವಂಚನೆಯಾಗುತ್ತದೆ, ವಿಷ್ಣು ಸಹಸ್ರನಾಮದಿಂದ ಅನುಕೂಲವಾತಾವರಣ

ತುಲಾ - ಸುಖ ನಷ್ಟವಾಗುತ್ತದೆ, ಮನಸ್ಸಿಗೆ ಸಮಾಧಾನವಿರುವುದಿಲ್ಲ, ಗಾಬರಿ ಬೇಡ, ಶ್ರೀಚಕ್ರ ಉಪಾಸನೆ ಮಾಡಿ

ವೃಶ್ಚಿಕ - ಆರೋಗ್ಯ ಸ್ಥಿರವಾಗುತ್ತದೆ, ಆರ್ಥಿಕ ಸ್ಥಿತಿ ಗಂಭೀರವಾಗಲಿದೆ, ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ

ಕನ್ನಡ ನೆಲದ ಹಂಪಿಗೂ ಮತ್ತು ಮರ್ಯಾದಾ ಪುರುಷೋತ್ತಮ ಶ್ರೀರಾಮನಿಗೂ ಅವಿನಾಭಾವ ಸಂಬಂಧವಿದೆ!

ಧನುಸ್ಸು - ದಾಂಪತ್ಯದಲ್ಲಿ ಕಲಹ, ಧರ್ಮಕಾರ್ಯಗಳಿಗೆ ಅಡ್ಡಿ, ವಿವೇಕ ಜಾಗೃತವಾಗಲಿದೆ, ದಕ್ಷಿಣಾಮೂರ್ತಿ ಪ್ರಾರ್ಥನೆ ಮಾಡಿ

ಮಕರ - ಸಂಗಾತಿಯ ಆರೋಗ್ಯದಲ್ಲಿ ಏರುಪೇರು, ಕೊಂಚ ಅಸಮಧಾನ ಇರಲಿದೆ,. ಸಂಜೀವಿನಿ ಯಂತ್ರ ಧಾರಣೆ ಮಾಡಿ

ಕುಂಭ - ದಾಂಪತ್ಯದಲ್ಲಿ ಏರುಪೇರು, ಮಕ್ಕಳಿಂದ ಅಹಿತಕರ ಮಾತು, ಅಮ್ಮನವರಿಗೆ ಕ್ಷೀರಾಭಿಷೇಕ ಮಾಡಿಸಿ

ಮೀನ - ಪ್ರಯಾಣದಲ್ಲಿ ತೊಂದರೆ, ಕೃಷಿಕರಿಗೆ ಕೊಂಚ ಆತಂಕ, ಅಸಮಧಾನವೂ ಇರಲಿದೆ, ಈಶ್ವರ ಪ್ರಾರ್ಥನೆ ಮಾಡಿ

PREV
click me!

Recommended Stories

ಮೇಷ ದಿಂದ ಮೀನ ರಾಶಿಯವರೆಗಿನ ಜಾತಕ, ಪೂರ್ಣಿಮೆಯಂದು ಶುಭ ಗ್ರಹಗಳ ಸಂಯೋಗ ಮಕರ ಮತ್ತು ಕುಂಭ ರಾಶಿಗೆ ಸೋಮವಾರ ಏಕೆ ವಿಶೇಷ?
ಜೂನ್ 27, 2026 ಶನಿವಾರ – ಈ ರಾಶಿಗೆ ದೊಡ್ಡ ಸವಾಲು, ಈ ರಾಶಿಗೆ ಆರ್ಥಿಕ ಲಾಭ!