ದಿನ ಭವಿಷ್ಯ: ಈ ರಾಶಿಯವರ ಭಾಗ್ಯ ಸಮೃದ್ಧಿ, ಅದೃಷ್ಟದ ದಿನ!

By Suvarna NewsFirst Published Apr 7, 2021, 7:03 AM IST
Highlights

07 ಏಪ್ರಿಲ್ 2021 ಬುಧವಾರದ ಭವಿಷ್ಯ| ಯಾರಿಗಿಂದು ಶುಭ? ಯಾರಿಗೆ ಸುದಿನ? ಇಲ್ಲಿದೆ ಇಂದಿನ ರಾಶಿ ಫಲ
 

ಮೇಷ - ಸುಖ ಸಮೃದ್ಧಿ, ಕೃಷಿಕರಿಗೆ ಲಾಭ, ಪ್ರಯಾಣದಲ್ಲಿ ಎಚ್ಚರಿಕೆ ಬೇಕು, ಕಲಾವಿದರಿಗೆ ವಿಶೇಷ ದಿನ, ಈಶ್ವರ ಪ್ರಾರ್ಥನೆ ಮಾಡಿ

ವೃಷಭ - ಉತ್ತಮ ಫಲಗಳಿದ್ದಾವೆ, ವೃತ್ತಿಪರರಿಗೆ ಶುಭಫಲ, ವ್ಯಯ ಅಧಿಕವಾಗಲಿದೆ, ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ

ಮಿಥುನ - ಭಾಗ್ಯ ಸಮೃದ್ಧಿ, ಅದೃಷ್ಟದ ದಿನ, ವಿದ್ಯಾರ್ಥಿಗಳಿಗೆ ಅನುಕೂಲದ ದಿನ, ಅಡ್ಡಿ ಆತಂಕಗಳನ್ನು ಎದುರಿಸಬೇಕಾಗುತ್ತದೆ, ಗುರು ಪ್ರಾರ್ಥನೆ ಮಾಡಿ

ಕಟಕ - ದೇಹದಲ್ಲಿ ವ್ಯತ್ಯಾಸವಾಗಲಿದೆ, ಆರೋಗ್ಯದ ಕಡೆ ಗಮನಕೊಡಿ, ವ್ಯಾಪಾರಿಗಳಿಗೆ ಉದ್ಯೋಗಿಗಳಿಗೆ ಲಾಭ, ಆದಿತ್ಯ ಹೃದಯ ಪಾರಾಯಣ ಮಾಡಿ

ಸಿಂಹ - ಆರೋಗ್ಯದಲ್ಲಿ ಏರುಪೇರಾಗುತ್ತದೆ, ಮಕ್ಕಳ ಆರೋಗ್ಯದ ಕಡೆ ಗಮನಿಸಿ, ಆದಿತ್ಯ ಹೃದಯ ಪಠಿಸಿ

ಕನ್ಯಾ - ಅವಕಾಶ ವಂಚನೆಯಾಗುತ್ತದೆ, ವಿಷ್ಣು ಸಹಸ್ರನಾಮದಿಂದ ಅನುಕೂಲವಾತಾವರಣ

ತುಲಾ - ಸುಖ ನಷ್ಟವಾಗುತ್ತದೆ, ಮನಸ್ಸಿಗೆ ಸಮಾಧಾನವಿರುವುದಿಲ್ಲ, ಗಾಬರಿ ಬೇಡ, ಶ್ರೀಚಕ್ರ ಉಪಾಸನೆ ಮಾಡಿ

ವೃಶ್ಚಿಕ - ಆರೋಗ್ಯ ಸ್ಥಿರವಾಗುತ್ತದೆ, ಆರ್ಥಿಕ ಸ್ಥಿತಿ ಗಂಭೀರವಾಗಲಿದೆ, ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ

ಕನ್ನಡ ನೆಲದ ಹಂಪಿಗೂ ಮತ್ತು ಮರ್ಯಾದಾ ಪುರುಷೋತ್ತಮ ಶ್ರೀರಾಮನಿಗೂ ಅವಿನಾಭಾವ ಸಂಬಂಧವಿದೆ!

ಧನುಸ್ಸು - ದಾಂಪತ್ಯದಲ್ಲಿ ಕಲಹ, ಧರ್ಮಕಾರ್ಯಗಳಿಗೆ ಅಡ್ಡಿ, ವಿವೇಕ ಜಾಗೃತವಾಗಲಿದೆ, ದಕ್ಷಿಣಾಮೂರ್ತಿ ಪ್ರಾರ್ಥನೆ ಮಾಡಿ

ಮಕರ - ಸಂಗಾತಿಯ ಆರೋಗ್ಯದಲ್ಲಿ ಏರುಪೇರು, ಕೊಂಚ ಅಸಮಧಾನ ಇರಲಿದೆ,. ಸಂಜೀವಿನಿ ಯಂತ್ರ ಧಾರಣೆ ಮಾಡಿ

ಕುಂಭ - ದಾಂಪತ್ಯದಲ್ಲಿ ಏರುಪೇರು, ಮಕ್ಕಳಿಂದ ಅಹಿತಕರ ಮಾತು, ಅಮ್ಮನವರಿಗೆ ಕ್ಷೀರಾಭಿಷೇಕ ಮಾಡಿಸಿ

ಮೀನ - ಪ್ರಯಾಣದಲ್ಲಿ ತೊಂದರೆ, ಕೃಷಿಕರಿಗೆ ಕೊಂಚ ಆತಂಕ, ಅಸಮಧಾನವೂ ಇರಲಿದೆ, ಈಶ್ವರ ಪ್ರಾರ್ಥನೆ ಮಾಡಿ

click me!