ದಿನ ಭವಿಷ್ಯ: ಈ ರಾಶಿಯವರ ಧನ ಸಮೃದ್ಧಿ, ಧೈರ್ಯ ಹೆಚ್ಚಾಗಲಿದೆ, ಧರ್ಮ ಕಾರ್ಯಗಳಲ್ಲಿ ವಿಘ್ನ!

Published : Feb 08, 2021, 07:10 AM ISTUpdated : Feb 08, 2021, 07:42 AM IST
ದಿನ ಭವಿಷ್ಯ: ಈ ರಾಶಿಯವರ ಧನ ಸಮೃದ್ಧಿ, ಧೈರ್ಯ ಹೆಚ್ಚಾಗಲಿದೆ, ಧರ್ಮ ಕಾರ್ಯಗಳಲ್ಲಿ ವಿಘ್ನ!

ಸಾರಾಂಶ

08 ಫೆಬ್ರವರಿ 2021 ಸೋಮವಾರದ ಭವಿಷ್ಯ| ಯಾರಿಗಿಂದು ಶುಭ? ಯಾರಿಗೆ ಸುದಿನ? ಇಲ್ಲಿದೆ ಇಂದಿನ ರಾಶಿ ಫಲ

ಮೇಷ: ಆಪ್ತ ಸ್ನೇಹಿತರೊಂದಿಗೆ ಇಡೀ ದಿನ ಕಳೆಯಲಿದ್ದೀರಿ. ಮನೆಗೆ ಬಂಧು ಬಳಗದ ಆಗಮನವಾಗಲಿದೆ. ಈ ದಿನ ಸಂತೋಷವಾಗಿರುವಿರಿ.

ವೃಷಭ: ತಂದೆ ತಾಯಿಯ ಬೆಂಬಲ ನಿಮ್ಮಲ್ಲಿ ಆತ್ಮ ಶಕ್ತಿ ಹೆಚ್ಚಿಸಲಿದೆ. ದೂರದ ಊರುಗಳಿಗೆ ಕೆಲಸ ನಿಮಿತ್ತ ಪ್ರಯಾಣ ಮಾಡಬೇಕಾಗಬಹುದು.

ಮಿಥುನ: ಸಣ್ಣ ಪುಟ್ಟ ವಿಚಾರಗಳಿಗೆ ಪ್ರತಿಕ್ರಿಯೆ ನೀಡುವುದು ಬೇಡ. ಮನೆಯಲ್ಲಿ ನೆಮ್ಮದಿಯ ವಾತಾವರಣ ನಿರ್ಮಾಣವಾಗಲಿದೆ.

ಕಟಕ: ಸಂತಸಕ್ಕೆ ಕಾರಣಗಳು ಬೇಕು ಎಂದೇನಿಲ್ಲ. ನೀವು ಇರುವ ಜಾಗ ಲವಲವಿಕೆಯಿಂದ ಕೂಡಿರಲಿದೆ. ಸಾಮರಸ್ಯ ಹೆಚ್ಚಾಗಲಿದೆ.

ಜಾತಕದ ಯಾವ ಮನೆಯಲ್ಲಿ ಯಾವ ಗ್ರಹವಿದ್ದರೆ ರಾಜಯೋಗ ಒಲಿಯುತ್ತೆ?

ಸಿಂಹ - ನಿಮ್ಮ ಹಣ ಶತ್ರುಗಳ ಪಾಲಾಗುವ ಸಾಧ್ಯತೆ, ಸ್ತ್ರೀಯರೊಂದಿಗಿನ ವ್ಯವಹಾರಗಳಲ್ಲಿ ಎಚ್ಚರ, ವಿದ್ಯಾರ್ಥಿಗಳಿಗೆ ಶುಭಫಲ, ದುರ್ಗಾ ಪ್ರಾರ್ಥನೆ ಮಾಡಿ

ಕನ್ಯಾ - ಸ್ತ್ರೀಯರಿಂದ ಉದ್ಯೋಗದಲ್ಲಿ ಘರ್ಷಣೆ, ಕಲಹಗಳಾಗುವ ಸಾಧ್ಯತೆ, ಆರೋಗ್ಯದ ಕಡೆ ಗಮನವಿಡಿ, ಉದ್ದು ಹಾಗೂ ಅಕ್ಕಿ ದಾನ ಮಾಡಿ

ತುಲಾ - ಧನ ಸಮೃದ್ಧಿ, ಧೈರ್ಯ ಹೆಚ್ಚಾಗಲಿದೆ, ಧರ್ಮ ಕಾರ್ಯಗಳಲ್ಲಿ ವಿಘ್ನ, ಶತ್ರುಗಳ ನಿವಾರಣೆ, ಉದ್ದು ಹಾಗೂ ಅಕ್ಕಿ ದಾನ ಮಾಡಿ

ವೃಶ್ಚಿಕ - ಸ್ತ್ರೀಯರಿಂದ ನಷ್ಟ, ಇಷ್ಟವಸ್ತು ಕಳುವಾಗುವ ಸಾಧ್ಯತೆ, ವಿದ್ಯಾರ್ಥಿಗಳಿಗೆ ಉತ್ತಮ ದಿನ, ಉದ್ದು ಹಾಗೂ ಅಕ್ಕಿ ದಾನ ಮಾಡಿ

ಈ ವಸ್ತುಗಳು ಮನೆಯಲ್ಲಿದ್ದರೆ ಮನೆಗೆ ಒಳಿತಾಗುವುದಿಲ್ಲವಂತೆ!

ಧನುಸ್ಸು - ದೇಹ ಸ್ಥಿತಿಯ ಬಗ್ಗೆ ಎಚ್ಚರಿಕೆ ಇರಲಿ, ಸಂಗಾತಿಯ ಸಹಕಾರ ಇರಲಿದೆ, ವ್ಯಾಪಾರಿಗಳಿಗೆ ಲಾಭ, ಗುರು ಪ್ರಾರ್ಥನೆ ಮಾಡಿ

ಮಕರ - ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ, ವಸ್ತು ನಷ್ಟ, ಚಂದ್ರನ ಪ್ರಾರ್ಥನೆ ಮಾಡಿ

ಕುಂಭ - ಸ್ತ್ರೀ-ಪುರುಷರಲ್ಲಿ ವ್ಯತ್ಯಾಸ, ಹೃದಯ ಭಾಗದಲ್ಲಿ ಏರುಪೇರು, ನವಗ್ರಹ ಸ್ತೋತ್ರ ಪಠಿಸಿ

ಮೀನ - ವ್ಯಾಪಾರಿಗಳು ಎಚ್ಚರವಾಗಿರಿ, ಕೃಷಿಕರಿಗೆ ಅನುಕೂಲದ ದಿನ, ಮಾತಿನ ಬಗ್ಗೆ ಎಚ್ಚರಿಕೆ ಇರಲಿ, ಗುರು ಪ್ರಾರ್ಥನೆ ಮಾಡಿ

PREV
click me!

Recommended Stories

ನಾಳೆ ಶನಿವಾರ ಮೇಷ ಮತ್ತು ತುಲಾ ಸೇರಿದಂತೆ ಐದು ರಾಶಿಗೆ ಅನಫ ಯೋಗದಿಂದ ಅಪಾರ ಅದೃಷ್ಟ
ಇಂದು ಅಮೃತ ಸಿದ್ಧಿ ಯೋಗ ಈ ರಾಶಿಗೆ ಅಪಾರ ಸಂಪತ್ತು, ಶ್ರೀಮಂತಿಕೆ ಬರುವ ಕಾಲ ದೂರವಿಲ್ಲ!