ದಿನ ಭವಿಷ್ಯ: ಈ ರಾಶಿಯವರ ಮನಸ್ಸು ನಿರಾಳವಾಗಿರಲಿದೆ, ಆರೋಗ್ಯ ಸಿದ್ಧಿ!

Published : May 08, 2021, 07:06 AM ISTUpdated : May 08, 2021, 07:14 AM IST
ದಿನ ಭವಿಷ್ಯ: ಈ ರಾಶಿಯವರ ಮನಸ್ಸು ನಿರಾಳವಾಗಿರಲಿದೆ, ಆರೋಗ್ಯ ಸಿದ್ಧಿ!

ಸಾರಾಂಶ

08 ಮೇ 2021 ಶನಿವಾರದ ಭವಿಷ್ಯ| ಯಾರಿಗಿಂದು ಶುಭ? ಯಾರಿಗೆ ಸುದಿನ? ಇಲ್ಲಿದೆ ಇಂದಿನ ರಾಶಿ ಫಲ

ಮೇಷ - ಸಾಲಬಾಧೆಯಿಂದ ದಾಂಪತ್ಯದಲ್ಲಿ ತೊಡಕು, ಮಾತು ಹಿತಮಿತವಾಗಿರಲಿ, ಹಿರಿಯರ ಮಾರ್ಗದರ್ಶನ ಅಗತ್ಯವಿದೆ, ಲಕ್ಷ್ಮೀನಾರಾಯಣ ಪ್ರಾರ್ಥನೆ ಮಾಡಿ

ವೃಷಭ - ಸಾಲಬಾಧೆ, ಮಾತಿನಲ್ಲಿ ವ್ಯತ್ಯಾಸ, ವಿದ್ಯಾರ್ಥಿಗಳಿಗೆ ಮನಸ್ಸು ಚಂಚಲವಾಗಲಿದೆ, ನವಗ್ರಹಸ್ತೋತ್ರ ಪಠಿಸಿ

ಮಿಥುನ - ತೊಡಕು ಎದುರಾಗುತ್ತದೆ, ಮನಸ್ಸು ಚಂಚಲವಾಗುತ್ತದೆ, ಕೆಟ್ಟವರ ಸಹವಾಸ ಸಾಧ್ಯತೆ, ನಂಬಿಕೆಗೆ ಮೋಸ, ವಿಷ್ಣು ಸಹಸ್ರನಾಮ ಪಠಿಸಿ

ಕಟಕ - ಮನಸ್ಸು ನಿರಾಳವಾಗಿರಲಿದೆ, ಆರೋಗ್ಯ ಸಿದ್ಧಿ, ಹೆಣ್ಣುಮಕ್ಕಳ ಮನಸ್ಸಿಗೆ ಸಮಾಧಾನ, ಪ್ರಯಾಣದಲ್ಲಿ ಎಚ್ಚರಿಕೆ ಇರಲಿ, ಗಣಪತಿ ಪ್ರಾರ್ಥನೆ ಮಾಡಿ

ಹಣ ಕೂಡಿಡುವುದರಲ್ಲಿ ಈ ರಾಶಿಯವರು ನಿಪುಣರು;ನಿಮ್ಮ ರಾಶಿ ಇದ್ಯಾ ನೋಡಿ !

ಸಿಂಹ - ಸರ್ಕಾರಿ ನೌಕರಿಯವರಿಗೆ ಹಾಗೂ ರಾಜಕಾರಣಿಗಳಿಗೆ ಅನುಕೂಲ, ಧನ ಲಾಭ, ಸ್ತ್ರೀಯರಿಂದ-ಮಕ್ಕಳಿಂದ ಅನುಕೂಲ, ಮಹಾಗಣಪತಿ ಪ್ರಾರ್ಥನೆ ಮಾಡಿ

ಕನ್ಯಾ - ಬುದ್ಧಿ ಮಂಕಾಗಿ ಧನವ್ಯಯ, ತಾಯಿ ಬಂಧುಗಳ ಜೊತೆ ಕಿರಿಕಿರಿ, ಕೇಷಿಕರಿಗೆ ಲಾಭ, ವಿಷ್ಣು ಸಹಸ್ರನಾಮ ಪಠಿಸಿ

ತುಲಾ - ಜಾಗ್ರತೆ ಬೇಕು, ನಷ್ಟ ಸಂಭವ ಇರಲಿದೆ, ಗುರುವಿನ ಮಾರ್ಗದರ್ಶನ ಪಡೆಯಿರಿ, ಗಣಪತಿ ಹಗೂ ದುರ್ಗಾ ಪ್ರಾರ್ಥನೆ ಮಾಡಿ

ವೃಶ್ಚಿಕ - ಸಿಹಿ ಭೋಜನ, ಹಿರಿಯರ ಹಾಗೂ ಸ್ತ್ರೀಯರ ಸಹಕಾರ, ವಿದ್ಯಾರ್ಥಿಗಳಿಗೆ ಉತ್ತಮ ದಿನ, ಹಣಕಾಸಿಗೆ ಸಮೃದ್ಧಿ, ಅರ್ಧನಾರೀಶ್ವರ ಪ್ರಾರ್ಥನೆ ಮಾಡಿ

ರುದ್ರಾಕ್ಷಿ ಧಾರಣೆಯಿಂದ ಏನೇನೆಲ್ಲ ಆಗತ್ತೆ ಅಂತ ಗೊತ್ತಾ!

 

ಧನುಸ್ಸು - ಮನಸ್ಸಿಗೆ ಸಮಾಧಾನ, ನಷ್ಟ ಸಂಭವ, ಶಾಂತಿ ಇರಲಿದೆ,  ಗುರು ಸ್ಮರಣೆ ಮಾಡಿ

ಮಕರ - ಮನಸ್ಸಿಗೆ ಸಮಾಧಾನ, ಸಹೋದರರು ಸ್ತ್ರೀಯರಿಂದ ಸಹಕಾರ, ಸಂಗಾತಿಯಿಂದ ಸಹಕಾರ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

ಕುಂಭ - ಉತ್ತಮ ಭೋಜನ, ಉದ್ಯೋಗಿಗಳಿಗೆ ಕಿರಿಕಿರಿ, ಮಾನಸಿಕ ಬೇಸರ, ಕಾರ್ಯ ವಿಘ್ನ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

ಮೀನ - ಮಕ್ಕಳಿಂದ ಅನುಕೂಲ, ಲಾಭದ ದಿನ, ಹಣಕಾಸಿನಲ್ಲಿ ಎಚ್ಚರಿಕೆ, ಪ್ರಯಾಣದಲ್ಲಿ ತೊಡಕು, ಕೃಷಿಕರಿಗೆ ಅನುಕೂಲ, ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ

PREV
click me!

Recommended Stories

ಇಂದು ಸೂರ್ಯ ಮತ್ತು ಬುಧನ ಸಂಯೋಗವು ಮಿಥುನ ಮತ್ತು ಕನ್ಯಾ ರಾಶಿ ಸೇರಿದಂತೆ ಅನೇಕ ರಾಶಿಗೆ ಶುಭ
ಜಾತಕ ಸೆಪ್ಟೆಂಬರ್ 13: ಸಿಂಹ ಮತ್ತು ಕನ್ಯಾ ರಾಶಿಗೆ ಅದೃಷ್ಟ, ಬಾಕಿ ಹಣ ಸಿಗುತ್ತದೆ ಮತ್ತು ಕೆಲಸದಲ್ಲಿ ಯಶಸ್ಸು