ದಿನ ಭವಿಷ್ಯ: ಈ ರಾಶಿಯವರಿಗೆ ಗಂಟಲಿನಲ್ಲಿ ಕಿರಿಕಿರಿ, ಭಯದ ವಾತಾವರಣ ಇರಲಿದೆ!

Published : Feb 09, 2021, 07:11 AM ISTUpdated : Feb 09, 2021, 07:14 AM IST
ದಿನ ಭವಿಷ್ಯ: ಈ ರಾಶಿಯವರಿಗೆ ಗಂಟಲಿನಲ್ಲಿ ಕಿರಿಕಿರಿ, ಭಯದ ವಾತಾವರಣ ಇರಲಿದೆ!

ಸಾರಾಂಶ

09 ಫೆಬ್ರವರಿ 2021 ಮಂಗಳವಾರದ ಭವಿಷ್ಯ| ಯಾರಿಗಿಂದು ಶುಭ? ಯಾರಿಗೆ ಸುದಿನ? ಇಲ್ಲಿದೆ ಇಂದಿನ ರಾಶಿ ಫಲ

ಮೇಷ - ಆರೋಗ್ಯದಲ್ಲಿ ವ್ಯತ್ಯಾಸ, ಕೆಲಸದಲ್ಲಿ ಮಾನಸಿಕ ಹಿಂಸೆ, ಹಿರಿಯರ ಸಲಹೆ ಪಡೆಯಿರಿ, ಸುಬ್ರಹ್ಮಣ್ಯ ಕವಚ ಪಠಿಸಿ

ವೃಷಭ - ದಾಂಪತ್ಯದಲ್ಲಿ ವ್ಯತ್ಯಾಸ, ವ್ಯಾಪಾರಿಗಳಿಗೆ ತೊಂದರೆ, ಅಸಮಧಾನದ ದಿನ, ಶನಿ-ಚಂದ್ರರ ಪ್ರಾರ್ಥನೆ ಮಾಡಿ

ಮಿಥುನ - ಆರೋಗ್ಯದ ಕಡೆ ಗಮನವಿರಲಿ, ಸಾಲ ಮಾಡಬೇಡಿ, ಶತ್ರುಗಳ ಬಾಧೆ ಕೊಂಚ ಕಾಡಲಿದೆ, ಶಿವ-ಶಕ್ತಿಯರ ಪ್ರಾರ್ಥನೆ ಮಾಡಿ

ಕಟಕ - ಮನಸ್ಸಿಗೆ ಬೇಸರ, ವ್ಯಾಪಾರಿಗಳಿಗೆ ಕೊಂಚ ತೊಡಕು, ಅಜೀರ್ಣ ಸಮಸ್ಯೆ, ಅನ್ನಪೂರ್ಣೇಶ್ವರಿ ಪ್ರಾರ್ಥನೆ ಮಾಡಿ

ಹಣ ಕೂಡಿಡುವುದರಲ್ಲಿ ಈ ರಾಶಿಯವರು ನಿಪುಣರು;ನಿಮ್ಮ ರಾಶಿ ಇದ್ಯಾ ನೋಡಿ !

 

ಸಿಂಹ - ಸಹೋದರರಿಂದ ಅನುಕೂಲ, ಮಕ್ಕಳಿಗೆ ವಿಶೇಷ ಸ್ಥಾನ, ಸ್ತ್ರೀಯರು ಅಸಾಧ್ಯವಾದದ್ದನ್ನು ಸಾಧಿಸುತ್ತಾರೆ, ಈಶ್ವರನಿಗೆ ಬಿಲ್ವಪತ್ರೆ ಸಮರ್ಪಿಸಿ

ಕನ್ಯಾ - ಸ್ವಂತ ಉದ್ಯೋಗಿಗಳಿಗೆ ಹಣ ಸಮೃದ್ಧಿ, ಗಂಟಲಿನಲ್ಲಿ ಕಿರಿಕಿರಿ, ಭಯದ ವಾತಾವರಣ ಇರಲಿದೆ, ಕೃಷಿಕರಿಗೆ ಹೋಟೆಲ್ ಉದ್ದಿಮೆಯವರಿಗೆ ಅನುಕೂಲ, ದುರ್ಗಾ ಕವಚ ಪಠಿಸಿ

ತುಲಾ - ಕೆಲಸದಲ್ಲಿ ಸಹೋದರರ ಸಹಕಾರ, ಹಣಕಾಸಿಗೆ ಪರದಾಟ, ಮಾತು ಕಠಿಣವಾಗುತ್ತದೆ, ಜಾಗ್ರತೆ ಇರಲಿ, ಶನೈಶ್ಚರ ಪ್ರಾರ್ಥನೆ ಮಾಡಿ

ವೃಶ್ಚಿಕ - ಆರೋಗ್ಯದಲ್ಲಿ ವ್ಯತ್ಯಾಸ, ದಾಂಪತ್ಯದಲ್ಲಿ ಬೇಸರ, ಎಚ್ಚರಿಕೆ ಇರಲಿ, ಅರ್ಧನಾರೀಶ್ವರ ಪ್ರಾರ್ಥನೆ ಮಾಡಿ

ಗಣೇಶ ರುದ್ರಾಕ್ಷಿ ಧರಿಸಿದರೆ ನಿಮ್ಮ ಅದೃಷ್ಟವೇ ಬದಲಾಗತ್ತೆ…!

 

ಧನುಸ್ಸು - ಕೃಷಿಕರಿಗೆ ಸಮೃದ್ಧಿ, ಹಿರಿಯರಿಂದ ಸಹಾಯ, ದತ್ತಾತ್ರೇಯ ಪ್ರಾರ್ಥನೆ ಮಾಡಿ

ಮಕರ - ಶುಭಫಲಗಳಿದ್ದಾವೆ, ಹಿರಿಯರಿಗೆ ಗೌರವ, ಸಹೋದರರಿಂದ ಸಹಕಾರ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

ಕುಂಭ - ಗೃಹಿಣಿಯರಿಗೆ ಸಹಕಾರ, ಹಣನಷ್ಟ, ಹಿರಿಯರಿಂದ ಸಹಾಯ, ಸುವಾಸಿನಿ ಪೂಜೆ ಮಾಡಿ

ಮೀನ - ಮಕ್ಕಳಿಂದ ಶುಭಫಲ, ವೃತ್ತಿಯಲ್ಲಿ ಆಶ್ರಯ ಸಿಗಲಿದೆ, ಸುಬ್ರಹ್ಮಣ್ಯ ಪ್ರಾರ್ಥನೆಯಿಂದ ಅನುಕೂಲ

PREV
click me!

Recommended Stories

ಇಂದು ಶನಿವಾರ ಚಂದ್ರನಿಂದ ಬದಲಾಗಲಿದೆ ರಾಶಿ, ಯಾರಿಗೆ ಯಶಸ್ಸು? ಯಾರ ಬಜೆಟ್ ಖಾಲಿ?
ನಾಳೆ ಜೂನ್ 6, 2026 ರುಚಕ್ ರಾಜಯೋಗ ಮತ್ತು ಭದ್ರ ರಾಜಯೋಗದಿಂದ ಈ ರಾಶಿಯವರಿಗೆ ಅದ್ಭುತ ದಿನ, ಅದೃಷ್ಟ