ದಿನ ಭವಿಷ್ಯ: ಈ ರಾಶಿಯವರಿಗೆ ಅಧೈರ್ಯ, ಅಂಜಿಕೆ ಉಂಟಾಗಲಿದೆ, ಸುಖಕ್ಕೆ ಕತ್ತರಿ ಬೀಳಲಿದೆ!

Published : Apr 12, 2021, 07:06 AM ISTUpdated : Apr 12, 2021, 07:16 AM IST
ದಿನ ಭವಿಷ್ಯ: ಈ ರಾಶಿಯವರಿಗೆ ಅಧೈರ್ಯ, ಅಂಜಿಕೆ ಉಂಟಾಗಲಿದೆ, ಸುಖಕ್ಕೆ ಕತ್ತರಿ ಬೀಳಲಿದೆ!

ಸಾರಾಂಶ

12 ಏಪ್ರಿಲ್ 2021 ಸೋಮವಾರದ ಭವಿಷ್ಯ| ಯಾರಿಗಿಂದು ಶುಭ? ಯಾರಿಗೆ ಸುದಿನ? ಇಲ್ಲಿದೆ ಇಂದಿನ ರಾಶಿ ಫಲ

ಮೇಷ - ಮಾನಸಿಕ ನೋವು, ಸ್ತ್ರೀಯರಿಂದ ಬೇಸರ, ಮಾತಿನಿಂದ ಶುಭಫಲ, ಮಿಶ್ರಫಲವಾಗಿದೆ, ಅಮ್ಮನವರ ಪ್ರಾರ್ಥನೆ ಮಾಡಿ

ವೃಷಭ - ಭಾಗ್ಯ ನಷ್ಟ, ಆತಂಕ ಬೇಡ, ಶಿವಶಕ್ತಿಯರ ಪ್ರಾರ್ಥನೆಯಿಂದ ಅನುಕೂಲ

ಮಿಥುನ - ಆತಂಕ ಬೇಡ ಕೊಂಚ ನಷ್ಟ ಫಲಗಳಿದ್ದಾವೆ, ಹಣಕಾಸಿನ ವಿಚಾರದಲ್ಲಿ ಎಚ್ಚರವಾಗಿರಿ, ನಾರಾಯಣ ಪ್ರಾರ್ಥನೆ ಮಾಡಿ

ಕಟಕ - ದಂಪತಿಯಲ್ಲಿ ಬೇಸರ, ಆರೋಗ್ಯದ ಕಡೆ ಗಮನಕೊಡಿ, ಅಮ್ಮನವರ ಪ್ರಾರ್ಥನೆ ಮಾಡಿ

ಖಿನ್ನತೆಗೆ ಈ ಗ್ರಹಗಳೇ ಕಾರಣ; ಹೀಗೆ ಮಾಡಿ ಪಾರಾಗಿ!

ಸಿಂಹ - ಎಲ್ಲವೂ ಇದ್ದು ತೃಪ್ತಿ ಇಲ್ಲದ ಜೀವನ, ಶ್ರಮಕ್ಕೆ ಫಲ ಸಿಗದಂತಾಗುತ್ತದೆ, ಸೂರ್ಯ ಪ್ರಾರ್ಥನೆ ಮಾಡಿ

ಕನ್ಯಾ - ಅನುಕೂಲದ ವಾತಾವರಣ, ಶುಭಫಲಗಳಿವೆ, ಹಣಕಾಸಿನ ವಿಚಾರದಲ್ಲಿ ಕೊಂಚ ಪೇಚಾಟ, ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ

ತುಲಾ -  ದೇಹದಲ್ಲಿ ವ್ಯತ್ಯಾಸ, ಸಂಗಾತಿಯಿಂದ ಸಹಕಾರ, ಉದ್ಯೋಗಿಗಳಿಗೆ ಅನುಕೂಲ, ಲಲಿತಾಸಹಸ್ರನಾಮ ಪಠಿಸಿ

ವೃಶ್ಚಿಕ - ವಿಶೇಷ ಫಲಗಳಿದ್ದಾವೆ, ಕಾರ್ಯ ಸಾಧನೆ, ದುರ್ಜನರ ಸಹವಾಸದಿಂದ ದೂರವಿರಿ, ಈಶ್ವರ ಪ್ರಾರ್ಥನೆ ಮಾಡಿ

ಇವುಗಳನ್ನು ಬೇರೆಯವರಿಂದ ಪಡೆದರೆ ದಾರಿದ್ರ್ಯವನ್ನು ಕೇಳಿ ಪಡೆದಂತೆ!

 

ಧನುಸ್ಸು - ಮಾನಸಿಕವಾಗಿ ಕುಗ್ಗುವಿಕೆ, ಹೃದಯ ಸಂಬಂಧಿ ಕಾಯಿಲೆಗಳು ಬಾಧಿಸಲಿವೆ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸವಾಗಬಹುದು, ಎಚ್ಚರವಿರಲಿ, ನವಗ್ರಹ ಸ್ತೋತ್ರ ಮಾಡಿ

ಮಕರ - ಅಧೈರ್ಯ, ಅಂಜಿಕೆ ಉಂಟಾಗಲಿದೆ, ಸುಖಕ್ಕೆ ಕತ್ತರಿ ಬೀಳಲಿದೆ, ಸಮಾಧಾನ ಸಿದ್ಧಿಗೆ ದುರ್ಗಾ ಪ್ರಾರ್ಥನೆ ಮಾಡಿ

ಕುಂಭ - ಆಹಾರದಲ್ಲಿ ವ್ಯತ್ಯಾಸವಾಗುವ ಸಾಧ್ಯತೆ ಇದೆ, ನೀರಿನಿಂದ ಆರೋಗ್ಯ ಹಾಳಾಗಲಿದೆ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ, ಸಂಜೀವಿನಿ ಯಂತ್ರ ಧಾರಣೆ ಮಾಡಿ

ಮೀನ - ತುಂಬ ಎಚ್ಚರಿಕೆಯಿಂದ ಇರಬೇಕಾದ ದಿನ, ತಂದೆ-ಮಕ್ಕಳಲ್ಲಿ ವೈಮನಸ್ಸು ಮೂಡಲಿದೆ, ನವಗ್ರಹ ಪೀಡಾಪರಿಹಾರ ಸ್ತೋತ್ರ ಪಠಿಸಿ

PREV
click me!

Recommended Stories

ಮೇಷ ದಿಂದ ಮೀನ ರಾಶಿಯವರೆಗಿನ ಜಾತಕ, ಪೂರ್ಣಿಮೆಯಂದು ಶುಭ ಗ್ರಹಗಳ ಸಂಯೋಗ ಮಕರ ಮತ್ತು ಕುಂಭ ರಾಶಿಗೆ ಸೋಮವಾರ ಏಕೆ ವಿಶೇಷ?
ಜೂನ್ 27, 2026 ಶನಿವಾರ – ಈ ರಾಶಿಗೆ ದೊಡ್ಡ ಸವಾಲು, ಈ ರಾಶಿಗೆ ಆರ್ಥಿಕ ಲಾಭ!