ದಿನ ಭವಿಷ್ಯ: ಈ ರಾಶಿಯವರಿಗೆ ಗೊಂದಲದ ವಾತಾವರಣ, ಅಪನಂಬಿಕೆಯ ದಿನ!

Published : Apr 15, 2021, 07:06 AM ISTUpdated : Apr 15, 2021, 07:15 AM IST
ದಿನ ಭವಿಷ್ಯ: ಈ ರಾಶಿಯವರಿಗೆ ಗೊಂದಲದ ವಾತಾವರಣ, ಅಪನಂಬಿಕೆಯ ದಿನ!

ಸಾರಾಂಶ

15 ಏಪ್ರಿಲ್ 2021 ಗುರುವಾರದ ಭವಿಷ್ಯ| ಯಾರಿಗಿಂದು ಶುಭ? ಯಾರಿಗೆ ಸುದಿನ? ಇಲ್ಲಿದೆ ಇಂದಿನ ರಾಶಿ ಫಲ

ಮೇಷ- ಉತ್ಕೃಷ್ಟ ಫಲಗಳನ್ನು ಅನುಭವಿಸಲಿದ್ದೀರಿ, ವ್ಯಾಪಾರಿಗಳಿಗೆ ಲಾಭ, ಶತ್ರುಗಳಿಂದ ಕೊಂಚ ಸಮಸ್ಯೆ, ಅಮ್ಮನವರ ಪ್ರಾರ್ಥನೆ ಮಾಡಿ

ವೃಷಭ - ಹೊಟ್ಟೆ ಭಾಗದಲ್ಲಿ ಕಿರಿಕಿರಿ, ಸ್ತ್ರೀಯರಿಗೆ ಉತ್ಸಾಹ ಶಕ್ತಿ ಇರಲಿದೆ, ಹಣಕಾಸಿನ ವಿಚಾರವಾಗಿ ಎಚ್ಚರಿಕೆ ಬೇಕು, ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ

ಮಿಥುನ- ಸ್ತ್ರೀಯರಿಂದ ಸಹಕಾರ, ದ್ರವ ವ್ಯಾಪಾರಿಗಳಿಗೆ, ಮೀನುಗಾರರಿಗೆ ವಿಶೇಷ ದಿನ, ಕೃಷಿಕರು ಎಚ್ಚರವಾಗಿರಬೇಕು, ನಾರಾಯಣ ಪ್ರಾರ್ಥನೆ ಮಾಡಿ

ಕಟಕ- ಸಮಾಧಾನದ ದಿನ, ಸಹೋದರರಿಂದ ಸ್ವಲ್ಪ ಕಿರಿಕಿರಿ, ವ್ಯಾಪಾರಿಗಳಿಗೆ ಲಾಭ, ಕೃಷಿಕರಿಗೆ ಲಾಭ, ಕುಲದೇವತಾ ಪ್ರಾರ್ಥನೆ ಮಾಡಿ

ಬೆಕ್ಕಷ್ಟೇ ಅಲ್ಲ, ಈ ಪ್ರಾಣಿಗಳು ಅಡ್ಡಬಂದರೂ ಅಪಶಕುನ!

ಸಿಂಹ - ಗೊಂದಲದ ವಾತಾವರಣ, ಅಪನಂಬಿಕೆಯ ದಿನ, ಉದ್ಯೋಗಿಗಳಿಗೆ ತೊಡಕು, ವೃತ್ತಿ ರೂಪೇಣ ಮಂತ್ರ ಪಠಿಸಿ

ಕನ್ಯಾ - ಆರೋಗ್ಯದ ಕಡೆ ಗಮನವಹಿಸಿ, ಸಮೃದ್ಧಿಯ ಫಲಗಳಿದ್ದಾವೆ ಆತಂಕ ಇಲ್ಲ, ಗುರು ಪ್ರಾರ್ಥನೆ ಮಾಡಿ

ತುಲಾ - ವ್ಯಯದ ದಿನ, ಸಹೋದರರ ಸಹಕಾರ, ಮಿತ್ರರಿಂದ ಶುಭಫಲ, ಲಲಿತಾಸಹಸ್ರನಾಮ ಪಠಿಸಿ

ವೃಶ್ಚಿಕ - ಶುಭಫಲಗಳಿದ್ದಾವೆ, ಅಮ್ಮನವರಿಗೆ ಕ್ಷೀರಾಭಿಷೇಕ ಮಾಡಿಸಿ, ತಂದೆ-ತಾಯಿಗಳಿಗೆ ನಮಸ್ಕಾರ ಮಾಡಿ

ಗಣೇಶ ರುದ್ರಾಕ್ಷಿ ಧರಿಸಿದರೆ ನಿಮ್ಮ ಅದೃಷ್ಟವೇ ಬದಲಾಗತ್ತೆ…!

ಧನುಸ್ಸು - ಮನಸ್ಸಿಗೆ ಸಮಾಧಾನ, ನಷ್ಟ ಸಂಭವ, ಶಾಂತಿ ಇರಲಿದೆ,  ಗುರು ಸ್ಮರಣೆ ಮಾಡಿ

ಮಕರ - ಮನಸ್ಸಿಗೆ ಸಮಾಧಾನ, ಸಹೋದರರು ಸ್ತ್ರೀಯರಿಂದ ಸಹಕಾರ, ಸಂಗಾತಿಯಿಂದ ಸಹಕಾರ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

ಕುಂಭ - ಉತ್ತಮ ಭೋಜನ, ಉದ್ಯೋಗಿಗಳಿಗೆ ಕಿರಿಕಿರಿ, ಮಾನಸಿಕ ಬೇಸರ, ಕಾರ್ಯ ವಿಘ್ನ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

ಮೀನ - ಮಕ್ಕಳಿಂದ ಅನುಕೂಲ, ಲಾಭದ ದಿನ, ಹಣಕಾಸಿನಲ್ಲಿ ಎಚ್ಚರಿಕೆ, ಪ್ರಯಾಣದಲ್ಲಿ ತೊಡಕು, ಕೃಷಿಕರಿಗೆ ಅನುಕೂಲ, ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ

PREV
click me!

Recommended Stories

ಮೇಷ ದಿಂದ ಮೀನ ರಾಶಿಯವರೆಗಿನ ಜಾತಕ, ಪೂರ್ಣಿಮೆಯಂದು ಶುಭ ಗ್ರಹಗಳ ಸಂಯೋಗ ಮಕರ ಮತ್ತು ಕುಂಭ ರಾಶಿಗೆ ಸೋಮವಾರ ಏಕೆ ವಿಶೇಷ?
ಜೂನ್ 27, 2026 ಶನಿವಾರ – ಈ ರಾಶಿಗೆ ದೊಡ್ಡ ಸವಾಲು, ಈ ರಾಶಿಗೆ ಆರ್ಥಿಕ ಲಾಭ!