ದಿನ ಭವಿಷ್ಯ: ಈ ರಾಶಿಯವರಿಗೆ ಎಲ್ಲವೂ ಇದ್ದು ತೃಪ್ತಿ ಇಲ್ಲದ ಜೀವನ!

By Suvarna NewsFirst Published Dec 15, 2020, 7:09 AM IST
Highlights

15 ಡಿಸೆಂಬರ್ 2020 ಮಂಗಳವಾರದ ಭವಿಷ್ಯ| ಯಾರಿಗಿಂದು ಶುಭ? ಯಾರಿಗೆ ಸುದಿನ? ಇಲ್ಲಿದೆ ಇಂದಿನ ರಾಶಿ ಫಲ

ಮೇಷ - ಸಂಗಾತಿಯಿಂದ ಸಮಾಧಾನದ ಮಾತುಗಳು, ವಸ್ತು ನಷ್ಟ, ಪೇಚಾಡುವ ಸಾಧ್ಯತೆ ಇದೆ, ಎಚ್ಚರವಾಗಿರಿ. ಕಾರ್ತವೀರ್ಯಾರ್ಜುನ ಮಂತ್ರ ಪಠಿಸಿ

ವೃಷಭ - ದಾಂಪತ್ಯದಲ್ಲಿ ವ್ಯತ್ಯಾಸ, ಮಾತಿನಲ್ಲಿ ಎಚ್ಚರಿಕೆ ಇರಲಿ, ವಸ್ತು ಪ್ರಾಪ್ತಿ, ವಾಕ್ ಸರಸ್ವತಿ ಪ್ರಾರ್ಥನೆ ಮಾಡಿ

Latest Videos

ಮಿಥುನ - ಭದ್ರಯೋಗ, ಹಂಸ ಯೋಗದ ಫಲಗಳಿಂದ ಅನುಕೂಲ, ಉತ್ತಮ ಫಲಗಳನ್ನು ಕಾಣುತ್ತೀರಿ ನಾಗ ಪ್ರಾರ್ಥನೆ ಮಾಡಿ

ಕಟಕ - ಕೃಷಿಕರಿಗೆ, ಹೈನುಗಾರಿಕೆಯವರಿಗೆ, ದ್ರವ ವ್ಯಾಪಾರಿಗಳಿಗೆ ಅನುಕೂಲ, ಅಜೀರ್ಣತೆ ಕಾಡಲಿದೆ, ಅನ್ನಪೂರ್ಣೇಶ್ವರಿ ಪ್ರಾರ್ಥನೆ ಮಾಡಿ

ಬೆಕ್ಕಷ್ಟೇ ಅಲ್ಲ, ಈ ಪ್ರಾಣಿಗಳು ಅಡ್ಡಬಂದರೂ ಅಪಶಕುನ!

ಸಿಂಹ - ಎಲ್ಲವೂ ಇದ್ದು ತೃಪ್ತಿ ಇಲ್ಲದ ಜೀವನ, ಶ್ರಮಕ್ಕೆ ಫಲ ಸಿಗದಂತಾಗುತ್ತದೆ, ಸೂರ್ಯ ಪ್ರಾರ್ಥನೆ ಮಾಡಿ

ಕನ್ಯಾ - ಅನುಕೂಲದ ವಾತಾವರಣ, ಶುಭಫಲಗಳಿವೆ, ಹಣಕಾಸಿನ ವಿಚಾರದಲ್ಲಿ ಕೊಂಚ ಪೇಚಾಟ, ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ

ತುಲಾ -  ದೇಹದಲ್ಲಿ ವ್ಯತ್ಯಾಸ, ಸಂಗಾತಿಯಿಂದ ಸಹಕಾರ, ಉದ್ಯೋಗಿಗಳಿಗೆ ಅನುಕೂಲ, ಲಲಿತಾಸಹಸ್ರನಾಮ ಪಠಿಸಿ

ವೃಶ್ಚಿಕ - ವಿಶೇಷ ಫಲಗಳಿದ್ದಾವೆ, ಕಾರ್ಯ ಸಾಧನೆ, ದುರ್ಜನರ ಸಹವಾಸದಿಂದ ದೂರವಿರಿ, ಈಶ್ವರ ಪ್ರಾರ್ಥನೆ ಮಾಡಿ

ರುದ್ರಾಕ್ಷಿ ಧಾರಣೆಯಿಂದ ಏನೇನೆಲ್ಲ ಆಗತ್ತೆ ಅಂತ ಗೊತ್ತಾ!

 

ಧನುಸ್ಸು - ವೃತ್ತಿಯಲ್ಲಿ ವಿಘ್ನಗಳಾಗುತ್ತವೆ, ಮಕ್ಕಳಿಂದ ಸಹಕಾರ, ನರಸಿಂಹ ಪ್ರಾರ್ಥನೆ ಮಾಡಿ

ಮಕರ - ಅನುಕೂಲದ ದಿನ, ರೈತರಿಗೆ ಸಮಾಧಾನದ ದಿನ, ವೈಫಲ್ಯಕ್ಕೆ ತುತ್ತಾಗುವ ಸಾಧ್ಯತೆ ಇದೆ, ಈಶ್ವರ ಪ್ರಾರ್ಥನೆ ಮಾಡಿ

ಕುಂಭ- ಸಹೋದರರಿಂದ ಸಹಕಾರ, ಅನುಕೂಲದ ದಿನ, ವಸ್ತುನಷ್ಟ ಸಂಭವ, ಕಾರ್ತವೀರ್ಯಾರ್ಜುನ ಸ್ಮರಣೆ ಮಾಡಿ

ಮೀನ - ಉತ್ತಮ ಭೋಜನ, ಆಹಾರದ ಕಡೆ ಗಮನ ಕೊಡಿ, ದಾಂಪತ್ಯದಲ್ಲಿ ಏರುಪೇರು, ಅನ್ನಪೂರ್ಣೇಶ್ವರಿ ಪ್ರಾರ್ಥನೆ ಮಾಡಿ

click me!