ದಿನ ಭವಿಷ್ಯ: ಈ ರಾಶಿಯವರಿಗೆ ಮನಸ್ಸಿಗೆ ನೆಮ್ಮದಿ, ಕೃಷಿಯಲ್ಲಿ ಲಾಭ!

Published : Feb 17, 2021, 07:17 AM ISTUpdated : Feb 17, 2021, 07:18 AM IST
ದಿನ ಭವಿಷ್ಯ: ಈ ರಾಶಿಯವರಿಗೆ ಮನಸ್ಸಿಗೆ ನೆಮ್ಮದಿ, ಕೃಷಿಯಲ್ಲಿ ಲಾಭ!

ಸಾರಾಂಶ

17 ಫೆಬ್ರವರಿ 2021 ಬುಧವಾರದ ಭವಿಷ್ಯ| ಯಾರಿಗಿಂದು ಶುಭ? ಯಾರಿಗೆ ಸುದಿನ? ಇಲ್ಲಿದೆ ಇಂದಿನ ರಾಶಿ ಫಲ

ಮೇಷ - ಅನುಕೂಲದ ದಿನ, ಸಂಗಾತಿ, ತಾಯಿಯಿಂದ ಸಹಕಾರ, ಕೃಷಿ ಸಮೃದ್ಧಿ, ಕುಲದೇವತಾರಾಧನೆ ಮಾಡಿ

ವೃಷಭ - ಸ್ತ್ರೀಯರಿಗೆ ಧನ ಸಮೃದ್ಧಿ, ಸಹೋದರರ ಸಹಕಾರ, ಆರೋಗ್ಯದ ಕಡೆ ಗಮನಕೊಡಿ, ವಸ್ತು ನಷ್ಟವಾಗುವ ಸಾಧ್ಯತೆ, ಕಾರ್ತವೀರ್ಯಾರ್ಜುನ ಪ್ರಾರ್ಥನೆ ಮಾಡಿ

ಮಿಥುನ - ದಾಂಪತ್ಯದಲ್ಲಿ ಎಚ್ಚರಿಕೆ ಇರಲಿ, ಮಕ್ಕಳಿಂದ ಸಹಕಾರ ಇರಲಿದೆ, ನೆಮ್ಮದಿಯ ದಿನ, ಅರ್ಧನಾರೀಶ್ವರ ಪ್ರಾರ್ಥನೆ ಮಾಡಿ

ಕಟಕ - ಮನಸ್ಸಿಗೆ ನೆಮ್ಮದಿ, ಕೃಷಿಯಲ್ಲಿ ಲಾಭ, ತಾಯಿಯಿಂದ ಅನುಕೂಲ, ದುರ್ಗಾ ದೇವಿಗೆ ಕ್ಷೀರ ದಾನ ಮಾಡಿ

ಈ ಮೂರು ರಾಶಿಯವರ ಜೊತೆ ಪ್ರಣಯ ಓಕೆ, ದಾಂಪತ್ಯ ಜೋಕೆ!

ಸಿಂಹ - ಸಂಗಾತಿಯಿಂದ ಖರ್ಚು, ದೇಹಾಯಾಸ, ಮಾನಸಿಕವಾಗಿ ಕುಗ್ಗುತ್ತೀರಿ, ಚಂದ್ರನ ಉಪಾಸನೆ ಮಾಡಿ

ಕನ್ಯಾ - ಶುಭಫಲ ವೃದ್ಧಿಸಲಿದೆ, ಉದ್ಯೋಗಿಗಳಿಗೆ ಅನುಕೂಲದ ದಿನ, ಮನೆಯಲ್ಲಿ ನೆಮ್ಮದಿಯ ದಿನ, ದಾಂಪತ್ಯದಲ್ಲಿ ಭಿನ್ನಾಭಿಪ್ರಾಯ, ಅರ್ಧನಾರೀಶ್ವರ ಪ್ರಾರ್ಥನೆ ಮಾಡಿ

ತುಲಾ - ಬುದ್ಧಿಶಕ್ತಿಯಿಂದ ಕಾರ್ಯ ಸಾಧನೆ, ಸಹೋದರರಿಂದ ಸಹಕಾರ, ತಂದೆ-ಮಕ್ಕಳಲ್ಲಿ ಭಿನ್ನಾಭಿಪ್ರಾಯ, ಈಶ್ವರ ಪ್ರಾರ್ಥನೆ ಮಾಡಿ

ವೃಶ್ಚಿಕ - ಸಮಾಧಾನದ ದಿನ, ತಾಯಿಯಿಂದ ಸಹಕಾರ, ನೀರಿನ ವ್ಯಾಪಾರಿಗಳಿಗೆ ಅನುಕೂಲ, ಕೃಷ್ಣ ಪ್ರಾರ್ಥನೆ ಮಾಡಿ

ಹಣ ಕೂಡಿಡುವುದರಲ್ಲಿ ಈ ರಾಶಿಯವರು ನಿಪುಣರು;ನಿಮ್ಮ ರಾಶಿ ಇದ್ಯಾ ನೋಡಿ !

 

ಧನುಸ್ಸು - ಅಜೀರ್ಣತೆ, ಮಕ್ಕಳಿಂದ  ಮಾನಸಿಕ ಕುಗ್ಗುವಿಕೆ, ಅಮ್ಮನವರ ಪ್ರಾರ್ಥನೆ ಮಾಡಿ

ಮಕರ - ಪ್ರಯಾಣದಲ್ಲಿ ಎಚ್ಚರಿಕೆ ಇರಲಿ, ಆತಂಕ ಬೇಡ, ಚಂದ್ರ ಪ್ರಾರ್ಥನೆಯಿಂದ ಸಮಾಧಾನ

ಕುಂಭ - ಸಹೋದರರಲ್ಲಿ ಭಿನ್ನಾಭಿಪ್ರಾಯ, ಅಂಜಿಕೆ, ಸ್ತ್ರೀಯರಿಗೆ ಆತಂಕ, ದಾಂಪತ್ಯದಲ್ಲಿ ವ್ಯತ್ಯಾಸ, ಚಂದ್ರ ಪ್ರಾರ್ಥನೆ ಮಾಡಿ

ಮೀನ - ಆಹಾರದಲ್ಲಿ ವ್ಯತ್ಯಾಸ, ಸುಲಲಿತ ದಿನ, ಶುಭಫಲವಿದೆ, ಸ್ತ್ರೀಯರು ಹಣಕಾಸಿನ ವಿಚಾರದಲ್ಲಿ ಎಚ್ಚರವಾಗಿರಬೇಕು, ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ

PREV
click me!

Recommended Stories

ಇಂದು ಶನಿವಾರ ಚಂದ್ರನಿಂದ ಬದಲಾಗಲಿದೆ ರಾಶಿ, ಯಾರಿಗೆ ಯಶಸ್ಸು? ಯಾರ ಬಜೆಟ್ ಖಾಲಿ?
ನಾಳೆ ಜೂನ್ 6, 2026 ರುಚಕ್ ರಾಜಯೋಗ ಮತ್ತು ಭದ್ರ ರಾಜಯೋಗದಿಂದ ಈ ರಾಶಿಯವರಿಗೆ ಅದ್ಭುತ ದಿನ, ಅದೃಷ್ಟ