ದಿನ ಭವಿಷ್ಯ: ಈ ರಾಶಿಯವರಿಗೆ ಉತ್ಕೃಷ್ಟ ಲಾಭದ ದಿನ, ಸಮ ಮನಸ್ಥಿತಿ ಇರಲಿ!

By Suvarna NewsFirst Published Aug 19, 2020, 7:05 AM IST
Highlights

19 ಆಗಸ್ಟ್ 2020 ಬುಧವಾರದ ಭವಿಷ್ಯ| ಯಾರಿಗಿಂದು ಶುಭ? ಯಾರಿಗೆ ಸುದಿನ? ಇಲ್ಲಿದೆ ಇಂದಿನ ರಾಶಿ ಫಲ
 

ಮೇಷ - ಸಮೃದ್ಧಿಯ ದಿನ, ಮಾನಸಿಕ ಅಸಮಧಾನ ಇರಲಿದೆ, ದುರ್ಗಾ ದೇವಸ್ಥಾನಕ್ಕೆ ಅಕ್ಕಿ ದಾನ ಮಾಡಿ

ವೃಷಭ - ತಾಯಿಯ ಆರೋಗ್ಯದಲ್ಲಿ ಏರುಪೇರು, ಚಂದ್ರನ ಉಪಾಸನೆ ಮಾಡಿ, ತಾಯಿಗೆ ನಮಸ್ಕಾರ ಸಲ್ಲಿಸಿ

Latest Videos

ಮಿಥುನ - ಸಹೋದರರಿಂದ ಸಹಕಾರ, ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆ ಇರಲಿ, ವಿದ್ಯಾರ್ಥಿಗಳಿಗೆ ಕೊಮಚ ಮಂಕುಕವಿಯಲಿದೆ, ಅಮ್ಮನವರ ಪ್ರಾರ್ಥನೆ ಮಾಡಿ

ಕಟಕ - ವೃತ್ತಿಶೀಲರಿಗೆ ಕಾರ್ಯ ಸಾಧನೆ, ಪ್ರಶಂಸೆಯ ದಿನ, ಕೊಂಚ ಮಾನಸಿಕ ಅಸಮಧಾನ ಇರಲಿದೆ, ದುರ್ಗಾ ಪ್ರಾರ್ಥನೆ ಮಾಡಿ

ಅಮಾವಾಸ್ಯೆಯಂದು ನೀವು ಯಾಕೆ ಜಾಗರೂಕರಾಗಿರೇಕು ಗೊತ್ತಾ?

ಸಿಂಹ - ಹಣಕಾಸು ಕೊಂಚ ಖರ್ಚಾಗಲಿದೆ, ಸಮೃದ್ಧಿಗಾಗಿ 108 ಬಾರಿ ಮಹಾಲಕ್ಷ್ಮೀ ಮಂತ್ರ ಪಠಿಸಿ

ಕನ್ಯಾ - ನಷ್ಟ ಸಂಭವ, ಆರೋಗ್ಯದ ಕಡೆ ಗಮನವಿರಲಿ, ಉಳಿದಂತೆ ಎಲ್ಲವೂ ಅನುಕೂಲಕರವಾಗಿದೆ, ಅಮ್ಮನವರ ಪ್ರಾರ್ಥನೆ ಮಾಡಿ

ತುಲಾ - ಉತ್ಕೃಷ್ಟ ಲಾಭದ ದಿನ, ಸಮ ಮನಸ್ಥಿತಿ ಇರಲಿ, ಸಹೋದರರ ಮಾರ್ಗದರ್ಶನ ಸಿಗಲಿದೆ, ಲಲಿತಾ ಸಹಸ್ರನಾಮ ಪಠಿಸಿ

ವೃಶ್ಚಿಕ - ಉದ್ಯೋಗಿಗಳು ಎಚ್ಚರವಾಗಿರಬೇಕು, ಸ್ತ್ರೀಯರಿಗೆ ಜಾಗ್ರತೆ ಬೇಕು, ಕೊಂಚ ಅಸಮಧಾನ ಇರಲಿದೆ, ದುರ್ಗಾ ದೇವಸ್ಥಾನಕ್ಕೆ ಕೆಂಪು ಹೂವನ್ನು ಕೊಟ್ಟು ಬನ್ನಿ

ರುದ್ರಾಕ್ಷಿ ಧಾರಣೆಯಿಂದ ಏನೇನೆಲ್ಲ ಆಗತ್ತೆ ಅಂತ ಗೊತ್ತಾ!

ಧನುಸ್ಸು - ಆರೋಗ್ಯದಲ್ಲಿ ಏರುಪೇರು, ಮಾನಸಿಕವಾಗಿ ಕೊಂಚ ಕುಗ್ಗುವ ಸಾಧ್ಯತೆ ಇದೆ, ಇಂದ್ರಾಕ್ಷಿ ಸ್ತೋತ್ರ ಪಠಿಸಿ

ಮಕರ - ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ, ವ್ಯಾಪಾರಿಗಳಿಗೆ ಲಾಭದ ದಿನ, ಈಶ್ವರ ಪ್ರಾರ್ಥನೆ ಮಾಡಿ

ಕುಂಭ - ಆರೋಗ್ಯದಲ್ಲಿ ಏರುಪೇರು, ವ್ಯಾಪಾರಿಗಳು ಎಚ್ಚರವಾಗಿರಬೇಕು, ಈಶ್ವರನಿಗೆ ರುದ್ರಾಭೀಷೇಕ ಮಾಡಿಸಿ

ಮೀನ - ಮಕ್ಕಳ ಆರೋಗ್ಯದಲ್ಲಿ ಏರುಪೇರು, ನಿದ್ರಾಹೀನತೆ ಕಾಡಲಿದೆ, ಕುಟುಂಬದಲ್ಲಿ ಸಹಕಾರ ಇರಲಿದೆ, ಅಮ್ಮನವರ ಪ್ರಾರ್ಥನೆ ಮಾಡಿ, ಅಕ್ಕಿ ದಾನ ಮಾಡಿ

click me!