ದಿನ ಭವಿಷ್ಯ: ಈ ರಾಶಿಯವರಿಗೆ ಇವತ್ತಿನ ಮಟ್ಟಿಗೆ ಎಚ್ಚರಿಕೆ ಬೇಕು!

Published : Mar 19, 2020, 07:17 AM ISTUpdated : Mar 19, 2020, 08:56 AM IST
ದಿನ ಭವಿಷ್ಯ: ಈ ರಾಶಿಯವರಿಗೆ ಇವತ್ತಿನ ಮಟ್ಟಿಗೆ ಎಚ್ಚರಿಕೆ ಬೇಕು!

ಸಾರಾಂಶ

ಮಾರ್ಚ್ 19 2020, ಗುರುವಾರದ ಭವಿಷ್ಯ| ಯಾರಿಗಿಂದು ಶುಭ? ಯಾರಿಗೆ ಒಳಿತು? ಇಲ್ಲಿದೆ ಇಂದಿನ ಭವಿಷ್ಯ

ಮೇಷ - ಹಣಕಾಸಿನ ವ್ಯತ್ಯಾಸ, ಮಾತಿನಲ್ಲಿ ಕೊಂಚ ವ್ಯತ್ಯಾಸ, ವಿದ್ಯಾರ್ಥಿಗಳಿಗೆ ದುರ್ಜನರ ಸಹವಾಸ, ಉದ್ಯೋಗದಲ್ಲಿ ಸ್ತ್ರೀಯರು ಎಚ್ಚರವಾಗಿರಬೇಕು

ವೃಷಭ - ಆರೋಗ್ಯದಲ್ಲಿ ವ್ಯತ್ಯಾಸ, ಅದೃಷ್ಟ ಹೀನತೆ, ಸ್ತ್ರೀಯರಿಗೆ ಆತಂಕ, ಶನೈಶ್ಚರ ಪ್ರಾರ್ಥನೆ ಮಾಡಿ

ಮಿಥುನ - ಸ್ತ್ರೀಯರಿಗೆ ಆರೋಗ್ಯದಲ್ಲಿ ವ್ಯತ್ಯಾಸ, ವಿದ್ಯಾರ್ಥಿಗಳು ಹಾಗೂ ವ್ಯಾಪಾರಿಗಳು ಎಚ್ಚರವಾಗಿರಬೇಕು, ಓದು ಹಾಗೂ ಕೆಲಸದಲ್ಲಿ ಆಲಸ್ಯ ಬೇಡ, ಆಂಜನೇಯ ಪ್ರಾರ್ಥನೆ ಮಾಡಿ

ಕಟಕ - ಮಾತಿನಲ್ಲಿ ಹಿಡಿತವಿರಲಿ, ದೊಡ್ಡ ನಿರ್ಧಾರಗಳನ್ನು ಕೈಗೊಳ್ಳುವ ದಿನ, ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ

ಈ ರಾಶಿಯವರ ಜೊತೆಗೆ ಖುಷಿಯಿಂದ ವ್ಯವಹಾರ ಮಾಡಬಹುದು

ಸಿಂಹ - ಆರೋಗ್ಯದಲ್ಲಿ ವ್ಯತ್ಯಾಸ, ಸಂಗಾತಿಯಿಂದ ಸಹಕಾರ, ಆರೋಗ್ಯದಲ್ಲಿ ಏರುಪೇರು, ಶಿವ ಸಹಸ್ರನಾಮ ಪಠಿಸಿ

ಕನ್ಯಾ - ಮಕ್ಕಳಿಂದ ಮನಸ್ಸಿಗೆ ನೋವು, ನಿಮಗೆ ನೀವೇ ಶತ್ರುಗಳಾಗುವ ಸಾಧ್ಯತೆ, ನಾರಾಯಣ ಪ್ರಾರ್ಥನೆ ಮಾಡಿ

ತುಲಾ - ನೀರಿಗೆ ತೊಂದರೆ, ಕೃಷಿಕರಿಗೆ ಅವ್ಯವಸ್ಥೆಯ ದಿನ, ಸಾಧಾರಣ ದಿನವಾಗಿರಲಿದೆ, ಗಮಗಾ ಪ್ರಾರ್ಥನೆ ಮಾಡಿ

ವೃಶ್ಚಿಕ - ಉತ್ಸಾಹ ಶಕ್ತಿ ಕುಂದಲಿದೆ, ಇವತ್ತಿನ ಮಟ್ಟಿಗೆ ಎಚ್ಚರಿಕೆ ಬೇಕು, ಶನಿ-ಚಂದ್ರರ ಪ್ರಾರ್ಥನೆ ಮಾಡಿ

ಈ ರಾಶಿಯವರಿಗೆ ಕೊರೋನಾ ಭಾರಿ ಡೇಂಜರು!

ಧನುಸ್ಸು - ವಿದ್ಯಾರ್ಥಿಗಳು ಎಚ್ಚರದಿಂದಿರಬೇಕು, ದುರ್ಜನರ ಸಹವಾಸದಿಂದ ಸಮಸ್ಯೆ, ಕುಟುಂಬದಲ್ಲಿ ಸ್ತ್ರೀಯರ ನಡುವೆ ವೈಮನಸ್ಸು, ಶನಿ-ಚಂದ್ರರ ಪ್ರಾರ್ಥನೆ ಮಾಡಿ

ಮಕರ - ದಾಂಪತ್ಯದಲ್ಲಿ ಒಡಕು, ಭಿನ್ನಾಭಿಪ್ರಯಾಗಳು ಮೂಡುವ ಸಾಧ್ಯತೆ ಇರುತ್ತದೆ, ಎಚ್ಚರಿಕೆ ಇರಲಿ, ಶತ್ರುಬಾಧೆಯೂ ಕಾಡಲಿದೆ, ನಾರಾಯಣ ಸ್ಮರಣೆ ಮಾಡಿ

ಕುಂಭ - ರೋಗ ಬಾಧೆ ಕಾಡಲಿದೆ, ಶೀತ-ಕೆಮ್ಮು ನಗಡಿಗಳು ಬಾಧಿಸುತ್ತವೆ, ಆರೋಗ್ಯದಲ್ಲಿ ಎಚ್ಚರ, ಧನ್ವಂತರಿ ಪ್ರಾರ್ಥನೆ ಮಾಡಿ

ಮೀನ - ಉದ್ಯೋಗಿಗಳಿಗೆ ಶುಭ ವಾತಾವರಣ, ಮಾತಿನಿಂದ ಅನುಕೂಲ, ಗಾಯಕರಿಗೆ ಉತ್ತಮ ಅನುಕೂಲ, ಪ್ರಯಾಣದಲ್ಲಿ ಎಚ್ಚರವಿರಲಿ, ಗುರು ಸ್ಮರಣೆ ಮಾಡಿ

PREV
click me!

Recommended Stories

ಮೇಷ ದಿಂದ ಮೀನ ರಾಶಿಯವರೆಗಿನ ಜಾತಕ, ಪೂರ್ಣಿಮೆಯಂದು ಶುಭ ಗ್ರಹಗಳ ಸಂಯೋಗ ಮಕರ ಮತ್ತು ಕುಂಭ ರಾಶಿಗೆ ಸೋಮವಾರ ಏಕೆ ವಿಶೇಷ?
ಜೂನ್ 27, 2026 ಶನಿವಾರ – ಈ ರಾಶಿಗೆ ದೊಡ್ಡ ಸವಾಲು, ಈ ರಾಶಿಗೆ ಆರ್ಥಿಕ ಲಾಭ!