ದಿನ ಭವಿಷ್ಯ: ಈ ರಾಶಿಯವರ ಆರೋಗ್ಯದಲ್ಲಿ ಗಂಭೀರ ವ್ಯತ್ಯಾಸ, ಎಚ್ಚರದಿಂದಿರಿ

Published : Mar 21, 2020, 06:46 AM IST
ದಿನ ಭವಿಷ್ಯ: ಈ ರಾಶಿಯವರ ಆರೋಗ್ಯದಲ್ಲಿ ಗಂಭೀರ ವ್ಯತ್ಯಾಸ, ಎಚ್ಚರದಿಂದಿರಿ

ಸಾರಾಂಶ

2020 ಮಾರ್ಚ್ 21ಶನಿವಾರದ ಭವಿಷ್ಯ|  ಯಾರಿಗಿಂದು ಶುಭ? ಯಾರಿಗೆ ಒಳಿತು? ಇಲ್ಲಿದೆ ಇಂದಿನ ಭವಿಷ್ಯ

ಮೇಷ - ಮಕ್ಕಳಿಂದ ನಷ್ಟ ಸಂಭವ, ಸಹೋದರರಿಗಾಗಿ ಹಣನಷ್ಟ, ಆರೋಗ್ಯದಲ್ಲಿ ನಷ್ಟ, ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಜೇನು ಅಭಿಷೇಕ ಮಾಡಿಸಿ

ವೃಷಭ - ಲಾಭ ಸಮೃದ್ಧಿ, ಆರೋಗ್ಯದ ಕಡೆ ಗಮನವಿರಲಿ, ಸ್ತ್ರೀಯರಿಂದ ನಷ್ಟ, ಅಕ್ಕಿ ದಾನ ಮಾಡಿ

ಮಿಥುನ - ಉತ್ಕೃಷ್ಟ ಫಲಗಳಿದ್ದಾವೆ, ಕಾರ್ಯ ಸಾಧನೆಯ ದಿನ, ಪ್ರತಿಭಾಶಕ್ತಿ ಜಾಗೃತವಾಗುತ್ತದೆ, ಶತ್ರುಗಳ ಕಾಟ, ಕೃಷ್ಣ ಪ್ರಾರ್ಥನೆ ಮಾಡಿ

ಕಟಕ - ಆರೋಗ್ಯದಲ್ಲಿ ವ್ಯತ್ಯಾಸ, ಬಾಲಾರಿಷ್ಟ ಶಾಂತಿ ಮಾಡಿಸಿ, ಸಂಗಾತಿಯಿಂದ ಸಹಕಾರ, ಮಿಶ್ರಫಲಗಳಿದ್ದಾವೆ, ಚಂದ್ರಪೀಡಾ ಪರಿಹಾರ ಸ್ತೋತ್ರ ಪಠಿಸಿ

ಗೋಡೆ ಅಂದ ಹೆಚ್ಚಿಸುವ ಗಡಿಯಾರಕ್ಕೂ ಇದೆ ವಾಸ್ತು ನಂಟು!

ಸಿಂಹ - ಹಣನಷ್ಟ, ಆರೋಗ್ಯದಲ್ಲಿ ವ್ಯತ್ಯಾಸ, ಇಷ್ಟ ವಸ್ತು ನಷ್ಟವಾಗುವ ಸಾಧ್ಯತೆ, ಬುದ್ಧಿಶಕ್ತಿ ಕುಂಠಿತವಾಗುತ್ತದೆ, ಲಕ್ಷ್ಮೀನಾರಾಯಣರ ದರ್ಶನ ಮಾಡಿ

ಕನ್ಯಾ - ಲಾಭಕ್ಕಾಗಿ ಕಲಹ ಸಂಭವ, ಗುರು-ಹಿರಿಯರ ಮಾರ್ಗದರ್ಶನ ಪಡೆಯಿರಿ, ದಾಂಪತ್ಯದಲ್ಲಿ ಎಚ್ಚರಿಕೆ ಇರಲಿ, ರಾಮ ನಾಮ ಜಪಿಸಿ

ತುಲಾ - ಕಾರ್ಯದಲ್ಲಿ ವಿಳಂಬ, ಮಕ್ಕಳಿಂದ ಸಹಕಾರ, ಮಿಶ್ರಫಲ, ಸಂಗಾತಿಯಿಂದ ಸಹಕಾರ, ಆರೋಗ್ಯದಲ್ಲಿ ವ್ಯತ್ಯಾಸ, ಆದಿತ್ಯ ಹೃದಯ ಪಠಿಸಿ

ವೃಶ್ಚಿಕ - ಅಸಮಧಾನದ ದಿನ, ನೀರಿಗೆ ತೊಂದರೆ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ಧನ ಸಮೃದ್ಧಿ, ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ

ಈ ಸ್ಮಾರ್ಟ್ ಐಡಿಯಾ ಪಾಲಿಸಿ ಮನೆ ಚಿಕ್ಕದೆಂಬ ಚಿಂತೆ ಬಿಡಿ
ಧನುಸ್ಸು - ಶುಭಫಲಗಳಿರುವ ದಿನ, ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ, ಸೂರ್ಯ ಪ್ರಾರ್ಥನೆ ಮಾಡಿ

ಮಕರ - ಆಹಾರ ವ್ಯತ್ಯಾಸ, ಹೊರಗಡೆ ಊಟ ಮಾಡುವುದರಿಂದ ತೊಂದರೆ, ಸಹೋದರರಲ್ಲಿ ಭಿನ್ನಾಭಿಪ್ರಾಯ, ಸ್ತ್ರೀಯರಿಂದ ಸಮಾಧಾನ, ಆದಿತ್ಯ ಹೃದಯ ಪಠಿಸಿ

ಕುಂಭ - ಆರೋಗ್ಯದಲ್ಲಿ ಗಂಭೀರ ವ್ಯತ್ಯಾಸ, ಆಹಾರದಲ್ಲಿ ಎಚ್ಚರಿಕೆ ಇರಲಿ, ಹಣ ಕಳೆದುಕೊಳ್ಳುವ ಸಾಧ್ಯತೆ ಇದೆ, ಚಂದ್ರ ಪ್ರಾರ್ಥನೆ ಮಾಡಿ

ಮೀನ - ಸಮೃದ್ಧಿಯ ದಿನ, ಮನಸ್ಸಿಗೆ ಅಸಮಧಾನ, ಉತ್ತಮ ಫಲಗಳೂ ಇದ್ದಾವೆ, ಕಾರ್ಯ ಸಿದ್ಧಿ, ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ

PREV
click me!

Recommended Stories

ಮೇಷ ದಿಂದ ಮೀನ ರಾಶಿಯವರೆಗಿನ ಜಾತಕ, ಪೂರ್ಣಿಮೆಯಂದು ಶುಭ ಗ್ರಹಗಳ ಸಂಯೋಗ ಮಕರ ಮತ್ತು ಕುಂಭ ರಾಶಿಗೆ ಸೋಮವಾರ ಏಕೆ ವಿಶೇಷ?
ಜೂನ್ 27, 2026 ಶನಿವಾರ – ಈ ರಾಶಿಗೆ ದೊಡ್ಡ ಸವಾಲು, ಈ ರಾಶಿಗೆ ಆರ್ಥಿಕ ಲಾಭ!