ದಿನ ಭವಿಷ್ಯ: ಈ ರಾಶಿಯವರು ಹಣಕಾಸಿನ ವಿಚಾರವಾಗಿ ಎಚ್ಚರದಿಂದಿರಿ!

Published : Jun 22, 2020, 07:03 AM ISTUpdated : Jun 22, 2020, 07:59 AM IST
ದಿನ ಭವಿಷ್ಯ: ಈ ರಾಶಿಯವರು ಹಣಕಾಸಿನ ವಿಚಾರವಾಗಿ ಎಚ್ಚರದಿಂದಿರಿ!

ಸಾರಾಂಶ

22 ಜೂನ್ 2020, ಸೋಮವಾರದ ಭವಿಷ್ಯ| ಯಾರಿಗಿಂದು ಶುಭ? ಯಾರಿಗೆ ಸುದಿನ? ಇಲ್ಲಿದೆ ಇಂದಿನ ರಾಶಿ ಫಲ

ಮೇಷ- ಹಣಕಾಸಿನ ಕೊರತೆ ಇಲ್ಲ, ಸ್ತ್ರೀಯರ ಸಹಕಾರ, ಸಮಾಧಾನ ಇರಲಿದೆ, ನವಗ್ರಹ ಪೀಡಾ ಪರಿಹಾರ ಸ್ತೋತ್ರ ಪಠಿಸಿ

ವೃಷಭ - ಗೊಂದಲದ ವಾತಾವರಣ, ಕುಟುಂಬದಲ್ಲಿ ಎಚ್ಚರವಿರಲಿ, ಕುಟುಂಬ ವಿಚಾರದಲ್ಲಿ ಎಚ್ಚರಿಕೆ ಇರಲಿ, ವ್ಯಾಪಾರಿಗಳು ಎಚ್ಚರವಾಗಿರಿ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

ಮಿಥುನ - ಗೊಂದಲದ ವಾತಾವರಣ, ಹಣಕಾಸಿನ ವಿಚಾರವಾಗಿ ಎಚ್ಚರಿಕೆ ಬೇಕು, ಕೆಲಸದಲ್ಲಿ ಶುಭಫಲ, ನವಗ್ರಹ ಸ್ತೋತ್ರ ಪಠಿಸಿ

ಕಟಕ - ಸ್ತ್ರೀಯರ ಆರೋಗ್ಯದಲ್ಲಿ ವ್ಯತ್ಯಾಸ, ಸುಖಕ್ಕೆ ಕತ್ತರಿ ಬೀಳಲಿದೆ, ಪ್ರಯಾಣದಲ್ಲಿ ತೊಡಕು, ದಾಂಪತ್ಯದಲ್ಲಿ ಎಚ್ಚರಿಕೆ ಬೇಕು, ನವಗ್ರಹ ಸ್ತೋತ್ರ ಪಠಿಸಿ

ಖಿನ್ನತೆಗೆ ಈ ಗ್ರಹಗಳೇ ಕಾರಣ; ಹೀಗೆ ಮಾಡಿ ಪಾರಾಗಿ!

ಸಿಂಹ - ಮಿಶ್ರಫಲ, ಲಾಭ ಸಮೃದ್ಧಿ, ಸ್ವಲ್ಪ ಎಚ್ಚರಿಕೆಯೂ ಬೇಕು, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

ಕನ್ಯಾ - ಕೆಲಸದಲ್ಲಿ ಎಚ್ಚರಿಕೆ ಇರಲಿ, ಮನಸ್ಸು ಚಂಚಲವಾಗುತ್ತದೆ, ಆಂಜನೇಯ ಪ್ರಾರ್ಥನೆ, ಕುಜ ಪ್ರಾರ್ಥನೆ ಮಾಡಿ

ತುಲಾ - ವ್ಯಸನಕ್ಕೆ ತುತ್ತಾಗಬೇಡಿ, ಒಳ್ಳೆಯ ಹಾದಿಯಲ್ಲಿ ನಡೆಯಿರಿ, ಗುರು ಪ್ರಾರ್ಥನೆಯಿಂದ ಸಮಾಧಾನ

ವೃಶ್ಚಿಕ - ಆರೋಗ್ಯದ ಕಡೆ ಗಮನಕೊಡಿ, ಅಗತ್ಯ ವಸ್ತುಗಳ ಬಗ್ಗೆ ಗಮನವಿರಲಿ, ಕೆಲಸದಲ್ಲಿ ನಷ್ಟ ಸಂಭವ, ಕುಲದೇವತಾರಾಧನೆ ಮಾಡಿ

ಇವುಗಳನ್ನು ಬೇರೆಯವರಿಂದ ಪಡೆದರೆ ದಾರಿದ್ರ್ಯವನ್ನು ಕೇಳಿ ಪಡೆದಂತೆ!

ಧನುಸ್ಸು - ಸಂಗಾತಿಯಿಂದ ಕಠಿಣ ಮಾತು, ವ್ಯಾಪಾರಿಗಳು ಎಚ್ಚರಿಕೆಯಿಂದಿರಬೇಕು, ಈಶ್ವರ ಪ್ರಾರ್ಥನೆ, ಶಿವ ಸಹಸ್ರನಾಮ ಪಠಿಸಿ

ಮಕರ - ಸಂಗಾತಿಯ ಆರೋಗ್ಯದಲ್ಲಿ ಏರುಪೇರು, ಮಕ್ಕಳಿಂದ ಆಸರೆ ಸಿಗಲಿದೆ, ಸಹೋದರರ ಸಹಕಾರ, ಸಂಜೀವಿನಿ ರುದ್ರನ ಪ್ರಾರ್ಥನೆ ಮಾಡಿ

ಕುಂಭ - ಮಕ್ಕಳಿಂದಾಗಿ ಚಿಂತೆ, ಕುಟುಂಬದವರಲ್ಲಿ ಘರ್ಷಣೆ, ಕಠಿಣ ಮಾತು, ಶಾಂತಿ ಮಂತ್ರ ಪಠಿಸಿ

ಮೀನ - ಎಚ್ಚರಿಕೆ ಬೇಕು, ವಾಹನ ಚಾಲಕರು, ಸ್ತ್ರೀಯರು ಎಚ್ಚರವಾಗಿರಬೇಕು, ಆಂಜನೇಯ ಪ್ರಾರ್ಥನೆ ಮಾಡಿ

PREV
click me!

Recommended Stories

ಮೇಷ ದಿಂದ ಮೀನ ರಾಶಿಯವರೆಗಿನ ಜಾತಕ, ಪೂರ್ಣಿಮೆಯಂದು ಶುಭ ಗ್ರಹಗಳ ಸಂಯೋಗ ಮಕರ ಮತ್ತು ಕುಂಭ ರಾಶಿಗೆ ಸೋಮವಾರ ಏಕೆ ವಿಶೇಷ?
ಜೂನ್ 27, 2026 ಶನಿವಾರ – ಈ ರಾಶಿಗೆ ದೊಡ್ಡ ಸವಾಲು, ಈ ರಾಶಿಗೆ ಆರ್ಥಿಕ ಲಾಭ!