ದಿನ ಭವಿಷ್ಯ: ಈ ರಾಶಿಯವರು ಹಣಕ್ಕಿಂತ ಗುಣಕ್ಕೆ ಹೆಚ್ಚು ಬೆಲೆ ನೀಡಿ!

Published : Mar 22, 2021, 07:08 AM ISTUpdated : Mar 22, 2021, 07:51 AM IST
ದಿನ ಭವಿಷ್ಯ: ಈ ರಾಶಿಯವರು ಹಣಕ್ಕಿಂತ ಗುಣಕ್ಕೆ ಹೆಚ್ಚು ಬೆಲೆ ನೀಡಿ!

ಸಾರಾಂಶ

22 ಮಾರ್ಚ್ 2021  ಸೋಮವಾರದ ಭವಿಷ್ಯ| ಯಾರಿಗಿಂದು ಶುಭ? ಯಾರಿಗೆ ಸುದಿನ? ಇಲ್ಲಿದೆ ಇಂದಿನ ರಾಶಿ ಫಲ

ಮೇಷ- ಉತ್ಕೃಷ್ಟ ಫಲಗಳನ್ನು ಅನುಭವಿಸಲಿದ್ದೀರಿ, ವ್ಯಾಪಾರಿಗಳಿಗೆ ಲಾಭ, ಶತ್ರುಗಳಿಂದ ಕೊಂಚ ಸಮಸ್ಯೆ, ಅಮ್ಮನವರ ಪ್ರಾರ್ಥನೆ ಮಾಡಿ

ವೃಷಭ - ಹೊಟ್ಟೆ ಭಾಗದಲ್ಲಿ ಕಿರಿಕಿರಿ, ಸ್ತ್ರೀಯರಿಗೆ ಉತ್ಸಾಹ ಶಕ್ತಿ ಇರಲಿದೆ, ಹಣಕಾಸಿನ ವಿಚಾರವಾಗಿ ಎಚ್ಚರಿಕೆ ಬೇಕು, ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ

ಮಿಥುನ- ಸ್ತ್ರೀಯರಿಂದ ಸಹಕಾರ, ದ್ರವ ವ್ಯಾಪಾರಿಗಳಿಗೆ, ಮೀನುಗಾರರಿಗೆ ವಿಶೇಷ ದಿನ, ಕೃಷಿಕರು ಎಚ್ಚರವಾಗಿರಬೇಕು, ನಾರಾಯಣ ಪ್ರಾರ್ಥನೆ ಮಾಡಿ

ಕಟಕ- ಸಮಾಧಾನದ ದಿನ, ಸಹೋದರರಿಂದ ಸ್ವಲ್ಪ ಕಿರಿಕಿರಿ, ವ್ಯಾಪಾರಿಗಳಿಗೆ ಲಾಭ, ಕೃಷಿಕರಿಗೆ ಲಾಭ, ಕುಲದೇವತಾ ಪ್ರಾರ್ಥನೆ ಮಾಡಿ

ಖಿನ್ನತೆಗೆ ಈ ಗ್ರಹಗಳೇ ಕಾರಣ; ಹೀಗೆ ಮಾಡಿ ಪಾರಾಗಿ!

ಸಿಂಹ - ನಿಮ್ಮ ಕಾರ್ಯಗಳಿಗೆ ನಿಮ್ಮ ವಿರುದ್ಧದ ಟೀಕೆಗೆ ಉತ್ತರವಾಗಲಿ. ಮಾತಿನಿಂದ ಮಾನ ಹಾನಿಯಾಗುವ ಸಾಧ್ಯತೆ ಹೆಚ್ಚು.

ಕಟಕ - ದುಷ್ಟರನ್ನು ಕಂಡರೆ ದೂರವಿರಿ. ಆಹಾರ ಕ್ರಮದಲ್ಲಿ ವ್ಯತ್ಯಯವಾಗಲಿದೆ. ಇಂದು ಸ್ವಾರ್ಥ ವ್ಯಕ್ತಿಗಳಿಗೆ ತಕ್ಕ ಉತ್ತರ ನೀಡಲಿದ್ದೀರಿ.

ತುಲಾ - ನಿಧಾನವೇ ಪ್ರಧಾನವಾಗಿರಲಿ. ಮಕ್ಕಳ ವಿಚಾರದಲ್ಲಿ ಆತುರ ಪಡುವುದು ಬೇಡ. ವಾಹನ ಚಾಲನೆ ವೇಳೆ ಎಚ್ಚರಿಕೆ ಇರಲಿ.

ವೃಶ್ಚಿಕ - ಹಣಕ್ಕಿಂತ ಗುಣಕ್ಕೆ ಹೆಚ್ಚು ಬೆಲೆ ನೀಡಿ. ನಿಮ್ಮ ಸಹಾಯಕ್ಕೆ ಬಂದ ವ್ಯಕ್ತಿಗಳ ಬಗ್ಗೆ ಗೌರವ ಇರಲಿ. ಎಲ್ಲವೂ ಒಳ್ಳೆಯದ್ದೇ ಆಗಲಿ

ಹಣ ಕೂಡಿಡುವುದರಲ್ಲಿ ಈ ರಾಶಿಯವರು ನಿಪುಣರು;ನಿಮ್ಮ ರಾಶಿ ಇದ್ಯಾ ನೋಡಿ !

ಧನುಸ್ಸು - ಅತಿ ಭೋಜನದಿಂದ ಆರೋಗ್ಯ ವ್ಯತ್ಯಾಸ, ಮಿತಾಹಾರ ಸ್ವೀಕರಿಸಿ, ವಿದ್ಯಾರ್ಥಿಗಳಿಗೆ ಉತ್ತಮ ಫಲ, ಉದ್ಯೋಗಿಗಳಿಗೆ ಅದೃಷ್ಟ ದಿನ, ಆದಿತ್ಯ ಹೃದಯ ಪಠಿಸಿ

ಮಕರ - ಸಂಗಾತಿಯಿಂದ ಸಹಕಾರ, ಕಿರಿಕಿರಿ ಮಿಶ್ರಫಲ, ಹಣ ವ್ಯತ್ಯಾಸ, ಪ್ರಯಾಣಿಕರಿಗೆ ಶುಭದಿನ, ಆಟೋಮೊಬೈಲ್ಸ್ ಕ್ಷೇತ್ರದವರಿಗೆ ಶುಭಫಲ, ಶಿವಕೇಶವ ಪ್ರಾರ್ಥನೆ ಮಾಡಿ

ಕುಂಭ - ಲಾಭದ ದಿನ, ಸರ್ಕಾರಿ ನೌಕರರಿಗೆ ಶುಭಫಲ, ನಷ್ಟ ಸಾಧ್ಯತೆ, ಸಹೋದರರಿಂದ ಸಹಕಾರ, ಶನೈಶ್ಚರ ಪ್ರಾರ್ಥನೆ ಮಾಡಿ

ಮೀನ - ಜಾಗ್ರತೆ ಇರಲಿ, ನಂಬುವ ಮುನ್ನ ಯೋಚಿಸಿ, ಸ್ತ್ರೀಯರಿಂದ ಸಹಕಾರ, ವಿದೇಶದಿಂದ ಶುಭಸುದ್ದಿ, ಧನ ಸಮೃದ್ಧಿ, ಗುರು ಪ್ರಾರ್ಥನೆ ಮಾಡಿ

PREV
click me!

Recommended Stories

ಮೇಷ ದಿಂದ ಮೀನ ರಾಶಿಯವರೆಗಿನ ಜಾತಕ, ಪೂರ್ಣಿಮೆಯಂದು ಶುಭ ಗ್ರಹಗಳ ಸಂಯೋಗ ಮಕರ ಮತ್ತು ಕುಂಭ ರಾಶಿಗೆ ಸೋಮವಾರ ಏಕೆ ವಿಶೇಷ?
ಜೂನ್ 27, 2026 ಶನಿವಾರ – ಈ ರಾಶಿಗೆ ದೊಡ್ಡ ಸವಾಲು, ಈ ರಾಶಿಗೆ ಆರ್ಥಿಕ ಲಾಭ!