ದಿನ ಭವಿಷ್ಯ: ಈ ರಾಶಿಯವರು ಗಂಭೀರ ತೊಂದರೆಗೆ ಒಳಪಡುವ ಸಾಧ್ಯತೆ!

By Suvarna NewsFirst Published Aug 23, 2020, 7:04 AM IST
Highlights

23 ಆಗಸ್ಟ್ 2020 ಭಾನುವಾರದ ಭವಿಷ್ಯ| ಯಾರಿಗಿಂದು ಶುಭ? ಯಾರಿಗೆ ಸುದಿನ? ಇಲ್ಲಿದೆ ಇಂದಿನ ರಾಶಿ ಫಲ

ಮೇಷ - ಹೊಸ ಯೋಜನೆಗಳಿಗೆ ಮುನ್ನುಗ್ಗುವ ಸಾಧ್ಯತೆ ಇದೆ, ಯೋಧರಿಗೆ ವಿಶೇಷ ದಿನ, ಪೊಲೀಸರಿಗೆ ಪ್ರಶಂಸೆ, ಧನ ಲಾಭ, ವಿದ್ಯಾರ್ಥಿಗಳಿಗೆ ಅನುಕೂಲ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

ವೃಷಭ - ಪ್ರತಿಭಾ ಶಕ್ತಿ ಜಾಗೃತವಾಗುತ್ತದೆ, ಸ್ತ್ರೀಯರಿಗೆ ವಿಶೇಷ ಸ್ಥಾನ ಮಾನ, ಸ್ತ್ರೀಯರಿಗೆ-ಸ್ತ್ರೀಯರೇ ಶತ್ರುಗಳಾಗುವ ಸಾಧ್ಯತೆ, ಶ್ರೀಚಕ್ರಕ್ಕೆ ಕುಂಕುಮಾರ್ಚನೆ ಮಾಡಿ

ಮಿಥುನ - ಉದ್ಯೋಗದಲ್ಲಿ ಉತ್ತಮ ಫಲ, ಕಾರ್ಯ ಸಿದ್ಧಿ, ಬುದ್ಧಿಶಕ್ತಿಯಿಂದ ಪ್ರಶಂಸೆ, ಕೆಟ್ಟ ದೃಷ್ಟಿಗೆ ಒಳಗಾಗುತ್ತೀರಿ, ನಾರಾಯಣ ಸ್ಮರಣೆ ಮಾಡಿ

ಕಟಕ -  ಶತ್ರುಭಯ, ಮನಸ್ಸಿಗೆ ಅಸಮಾಧಾನ, ಸಂಗಾತಿಯಿಂದ ಸಹಕಾರ, ನಷ್ಟ ಸಾಧ್ಯತೆ, ಅಕ್ಕಿ - ಅವರೆ ದಾನ ಮಾಡಿ

ಅಮಾವಾಸ್ಯೆಯಂದು ನೀವು ಯಾಕೆ ಜಾಗರೂಕರಾಗಿರೇಕು ಗೊತ್ತಾ?

ಸಿಂಹ - ಅಸಮಾಧಾನದ ದಿನ, ಮಾನಸಿಕವಾಗಿ ಕುಗ್ಗುವ ಸಾಧ್ಯತೆ, ಅನ್ನಪೂರ್ಣೇಶ್ವರಿ ಪ್ರಾರ್ಥನೆ ಮಾಡಿ

ಕನ್ಯಾ - ಆರೋಗ್ಯದಲ್ಲಿ ವ್ಯತ್ಯಾಸವಾಗಲಿದೆ, ಗಂಭೀರ ತೊಂದರೆಗೆ ಒಳಪಡುವ ಸಾಧ್ಯತೆ ಇರಲಿದೆ, ಸಂಗಾತಿಯ ಸಹಕಾರ ಪಡೆಯಿರಿ, ಚಂದ್ರನ ಉಪಾಸನೆ ಮಾಡಿ

ತುಲಾ - ಸ್ತ್ರೀಯರೊಂದಿಗೆ ಮಾತನಾಡುವಾಗ ಎಚ್ಚರವಿರಲಿ, ವಾಗ್ವಾದ, ಘರ್ಷಣೆವೊಳಗಾಗುವ ಸಂದರ್ಭ ಬರಬಹುದು, ದುರ್ಗಾ ದೇವಸ್ಥಾನದಲ್ಲಿ ದೀಪ ನಮಸ್ಕಾರ ಮಾಡಿ

ವೃಶ್ಚಿಕ - ಲಾಭ ಸಮೃದ್ಧಿ, ಹಣ ಸಮೃದ್ಧಿ, ವಸ್ತ್ರ-ದ್ರವ್ಯ ವ್ಯಾಪಾರಿಗಳಿಗೆ ಉತ್ತಮ ವ್ಯಾಪಾರ, ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ

ಧನುಸ್ಸು - ಅಸಮಾಧಾನದ ದಿನ, ಮಾನಸಿಕವಾಗಿ ಕುಗ್ಗುವ ಸಾಧ್ಯತೆ, ಅನ್ನಪೂರ್ಣೇಶ್ವರಿ ಪ್ರಾರ್ಥನೆ ಮಾಡಿ

ರುದ್ರಾಕ್ಷಿ ಧಾರಣೆಯಿಂದ ಏನೇನೆಲ್ಲ ಆಗತ್ತೆ ಅಂತ ಗೊತ್ತಾ!

ಕಟಕ: ಯಾರದೋ ಮಾತುಗಳನ್ನು ಕಟ್ಟಿಕೊಂಡು ಗೊತ್ತಿಲ್ಲದ ಸಾಹಸಕ್ಕೆ ಕೈ ಹಾಕದಿರಿ. ಆರೋಗ್ಯದ ಕಡೆಗೆ ಹೆಚ್ಚು ಗಮನ ನೀಡಿ

ಮಕರ - ಸಮಯಕ್ಕೆ ಹೊಂದಿಕೊಂಡು ನಡೆಯುವು ದನ್ನು ಕಲಿತುಕೊಳ್ಳಿ. ಅನ್ಯರ ಬಗ್ಗೆ ಹೆಚ್ಚು ಚಿಂತೆ ಮಾಡುವುದು ಬೇಡ. ನಿಮ್ಮ ಪಾಡಿಗೆ ನೀವಿರಿ

ಕುಂಭ -  ಹಣಕಾಸಿನ ಸಮಸ್ಯೆ ಕಾಡಿದರೂ ಅದಕ್ಕೆ ಅಂಜುವುದು ಬೇಡ. ದಿಟ್ಟವಾಗಿ ಬಂದ ಸವಾಲುಗಳನ್ನು ಎದುರಿಸಲಿದ್ದೀರಿ.

ಮೀನ - ಸಂಸಾರದಲ್ಲಿ ಸಣ್ಣ ಪುಟ್ಟ ವ್ಯತ್ಯಾಸಗಳು ಬರುವುದು ಸಹಜ. ಅವುಗಳನ್ನು ಕುಳಿತು ಮಾತನಾಡಿ ಬಗೆಹರಿಸಿಕೊಳ್ಳಿ. ಶುಭಫಲ.
 

click me!