ದಿನ ಭವಿಷ್ಯ: ಈ ರಾಶಿಯವ ಜನರಲ್ಲಿ ಅಶಾಂತಿ, ಕೆಲಸದಲ್ಲಿ ಆತಂಕ!

Published : May 25, 2021, 07:09 AM IST
ದಿನ ಭವಿಷ್ಯ: ಈ ರಾಶಿಯವ ಜನರಲ್ಲಿ ಅಶಾಂತಿ, ಕೆಲಸದಲ್ಲಿ ಆತಂಕ!

ಸಾರಾಂಶ

25 ಮೇ 2021 ಮಂಗಳವಾರದ ಭವಿಷ್ಯ| ಯಾರಿಗಿಂದು ಶುಭ? ಯಾರಿಗೆ ಸುದಿನ? ಇಲ್ಲಿದೆ ಇಂದಿನ ರಾಶಿ ಫಲ

ಮೇಷ - ಜನರಲ್ಲಿ ಅಶಾಂತಿ, ಕೆಲಸದಲ್ಲಿ ಆತಂಕ, ಬುದ್ಧಿ ಶಕ್ತಿ ಕುಂಠಿತವಾಗಲಿದೆ,  ದುರ್ಗಾ ಪ್ರಾರ್ಥನೆ ಮಾಡಿ

ವೃಷಭ - ಆತಂಕದ ವಾತಾವರಣ ದೂರಾಗಲಿದೆ, ಮಾನಸಿಕ ಅಸಮಧಾನ, ಇತರರಿಗೆ ತೊಂದರೆಯಾಗದಂತೆ ವರ್ತಿಸಿ, ದುರ್ಗಾ ಸ್ತೋತ್ರ ಪಠಿಸಿ

ಮಿಥುನ - ಸಮಾಧಾನವೂ ಇರಲಿದೆ, ಆದರೆ ಆತಂಕದ ವಾತಾವರಣವೂ ಇದೆ, ಆರೋಗ್ಯದ ಕಡೆ ಗಮನವಿರಲಿ, ವಿಷ್ಣು ಸಹಸ್ರನಾಮ ಪಠಿಸಿ

ಕಟಕ - ಸಾಮಾಧಾನ ಇರಲಿ, ಕುಟುಂಬದಲ್ಲಿ ಸಮಸ್ಯೆ, ಕ್ಲಿಷ್ಟಕರ ವಾತಾವರಣ, ಸಂಗಾತಿಯಲ್ಲಿ ಮನಸ್ತಾಪ ಸಾಧ್ಯತೆ, ದುರ್ಗಾ ಕವಚ ಪಠಿಸಿ

ಸಾಲ ಪಡೆಯುವಾಗ ಈ ವಿಷಯಗಳನ್ನು ಅಲಕ್ಷಿಸಿದರೆ - ಋಣ ಮುಕ್ತರಾಗುವುದು ಕಷ್ಟ..!

ಸಿಂಹ - ಹಣಕಾಸಿನ ಸಮೃದ್ಧಿ  ಇರಲಿದೆ, ಮಾತಿನಿಂದ ಕಾರ್ಯ ಸಾಧನೆ, ಅನುಕೂಲವಿದೆ, ಪಿತೃಗಳ ಪ್ರಾರ್ಥನೆ ಮಾಡಿ

ಕನ್ಯಾ - ಮಾತಿನಿಂದ ಸಮಸ್ಯೆ, ವಿದ್ಯಾರ್ಥಿಗಳಿಗೆ ಅನುಕೂಲದ ದಿನ, ಜಾಗ್ರತೆ ವಹಿಸಿ, ನಾರಾಯಣ ಪ್ರಾರ್ಥನೆ ಮಾಡಿ

ತುಲಾ - ಆರೋಗ್ಯದಲ್ಲಿ ಏರುಪೇರು, ಸ್ತ್ರೀಯರಿಗೆ ಶುಭಫಲ, ವ್ಯಾಪಾರಿಗಳಿಗೆ ಅನುಕೂಲ, ಪಿತೃಗಳ ಪ್ರಾರ್ಥನೆ ಮಾಡಿ

ವೃಶ್ಚಿಕ - ಹಣಕಾಸಿನ ಸಮೃದ್ಧಿ ಇರಲಿದೆ, ಕೊಂಚ ನಷ್ಟವೂ ಇರಲಿದೆ, ಸಹೋದರರಿಂದ ಸಹಕಾರ, ವ್ಯಾಪಾರಿಗಳಿಗೆ ಅನುಕೂಲ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ, ಮೀನ ರಾಶಿಯವರಿಗೆ ಮನೋಕೂಟ ಯಾರ ಜೊತೆಗೆ?

 

ಧನುಸ್ಸು - ಸಮೃದ್ಧಿಯ ಫಲಗಳಿದ್ದಾವೆ, ಆತಂಕವಿಲ್ಲ, ಕಾರ್ಯ ಸಾಧನೆ, ಪ್ರಯಾಣದಲ್ಲಿ ಎಚ್ಚರಿಕೆ ಇರಲಿ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

ಮಕರ - ಶುಭಫಲಗಳಿದ್ದಾವೆ, ಆತಂಕವಿಲ್ಲ, ಕಾರ್ಯ ಸಾಧನೆ, ಪ್ರಯಾಣದಲ್ಲಿ ಎಚ್ಚರಿಕೆ ವಹಿಸಿ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

ಕುಂಭ - ಅಣ್ಣನಿಂದ ಸಹಕಾರವಿದೇಶದಿಂದ ಶುಭವಾರ್ತೆ, ಲಾಭದ ದಿನ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

ಮೀನ - ಅನುಕೂಲದ ದಿನ, ಹಂಸಯೋಗದ ಫಲವಿದೆ, ಆರೋಗ್ಯದ ಕಡೆ ಎಚ್ಚರವಹಿಸಿ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ 

PREV
click me!

Recommended Stories

ಮೇಷ ದಿಂದ ಮೀನ ರಾಶಿಯವರೆಗಿನ ಜಾತಕ, ಪೂರ್ಣಿಮೆಯಂದು ಶುಭ ಗ್ರಹಗಳ ಸಂಯೋಗ ಮಕರ ಮತ್ತು ಕುಂಭ ರಾಶಿಗೆ ಸೋಮವಾರ ಏಕೆ ವಿಶೇಷ?
ಜೂನ್ 27, 2026 ಶನಿವಾರ – ಈ ರಾಶಿಗೆ ದೊಡ್ಡ ಸವಾಲು, ಈ ರಾಶಿಗೆ ಆರ್ಥಿಕ ಲಾಭ!