ದಿನ ಭವಿಷ್ಯ: ಈ ರಾಶಿಯವರಿಗೆ ಸುಖ ನಷ್ಟವಾಗುತ್ತದೆ, ಮನಸ್ಸಿಗೆ ಸಮಾಧಾನವಿಲ್ಲ!

Published : Jan 26, 2021, 07:11 AM ISTUpdated : Jan 26, 2021, 07:31 AM IST
ದಿನ ಭವಿಷ್ಯ: ಈ ರಾಶಿಯವರಿಗೆ ಸುಖ ನಷ್ಟವಾಗುತ್ತದೆ, ಮನಸ್ಸಿಗೆ ಸಮಾಧಾನವಿಲ್ಲ!

ಸಾರಾಂಶ

26 ಜನವರಿ 2021 ಮಂಗಳವಾರದ ಭವಿಷ್ಯ| ಯಾರಿಗಿಂದು ಶುಭ? ಯಾರಿಗೆ ಸುದಿನ? ಇಲ್ಲಿದೆ ಇಂದಿನ ರಾಶಿ ಫಲ

ಮೇಷ - ಕಾರ್ಯ ಸಾಧನೆಯದಿನ, ಕೆಲಸದಲ್ಲಿ ಉನ್ನತಿ, ಮಾನ್ಯತೆ ಸಿಗಲಿದೆ, ತಾಯಿಯ ಆರೋಗ್ಯದಲ್ಲಿ ಚೇತರಿಕೆ, ಸುಬ್ರಹ್ಮಣ್ಯ ಸ್ವಾಮಿ ಪ್ರಾರ್ಥನೆ ಮಾಡಿ

ವೃಷಭ - ಮಾನಸಿಕ ಸಮಾಧಾನ, ಸಹಕಾರ, ಸಹೋದರಿಯರಿಂದ ಅನುಕೂಲ, ಅಮ್ಮನವರ ಪ್ರಾರ್ಥನೆ ಮಾಡಿ

ಮಿಥುನ - ಆರೋಗ್ಯದ ಕಡೆ ಗಮನವಿರಲಿ, ಆರ್ಥಿಕ ಪ್ರಗತಿ, ಸಂಸಾರದಲ್ಲಿ ಸಂತೋಷಸೂರ್ಯ ಪ್ರಾರ್ಥನೆ ಮಾಡಿ

ಕಟಕ - ಮಾನಸಿಕ-ದೈಹಿಕ ಸಮಾಧಾನ, ಕಾರ್ಯ ಸಾಧನೆ, ಹಣ ಸಹಾಯ, ಕೃಷ್ಣ ಪ್ರಾರ್ಥನೆ ಮಾಡಿ

ಈ ರಾಶಿಯವರ ಜೊತೆಗೆ ಖುಷಿಯಿಂದ ವ್ಯವಹಾರ ಮಾಡಬಹುದು

 

ಸಿಂಹ - ಆರೋಗ್ಯದಲ್ಲಿ ಏರುಪೇರಾಗುತ್ತದೆ, ಮಕ್ಕಳ ಆರೋಗ್ಯದ ಕಡೆ ಗಮನಿಸಿ, ಆದಿತ್ಯ ಹೃದಯ ಪಠಿಸಿ

ಕನ್ಯಾ - ಅವಕಾಶ ವಂಚನೆಯಾಗುತ್ತದೆ, ವಿಷ್ಣು ಸಹಸ್ರನಾಮದಿಂದ ಅನುಕೂಲವಾತಾವರಣ

ತುಲಾ - ಸುಖ ನಷ್ಟವಾಗುತ್ತದೆ, ಮನಸ್ಸಿಗೆ ಸಮಾಧಾನವಿರುವುದಿಲ್ಲ, ಗಾಬರಿ ಬೇಡ, ಶ್ರೀಚಕ್ರ ಉಪಾಸನೆ ಮಾಡಿ

ವೃಶ್ಚಿಕ - ಆರೋಗ್ಯ ಸ್ಥಿರವಾಗುತ್ತದೆ, ಆರ್ಥಿಕ ಸ್ಥಿತಿ ಗಂಭೀರವಾಗಲಿದೆ, ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ

ಮಾಡಿದ್ದುಣ್ಣೋ ಮಹರಾಯ ಎಂದು ನಗುತ್ತಿವೆಯಾ ಚಿಪ್ಪು ಹಂದಿಗಳು?

 

ಧನುಸ್ಸು - ದಾಂಪತ್ಯದಲ್ಲಿ ಕಲಹ, ಧರ್ಮಕಾರ್ಯಗಳಿಗೆ ಅಡ್ಡಿ, ವಿವೇಕ ಜಾಗೃತವಾಗಲಿದೆ, ದಕ್ಷಿಣಾಮೂರ್ತಿ ಪ್ರಾರ್ಥನೆ ಮಾಡಿ

ಮಕರ - ಸಂಗಾತಿಯ ಆರೋಗ್ಯದಲ್ಲಿ ಏರುಪೇರು, ಕೊಂಚ ಅಸಮಧಾನ ಇರಲಿದೆ,. ಸಂಜೀವಿನಿ ಯಂತ್ರ ಧಾರಣೆ ಮಾಡಿ

ಕುಂಭ - ದಾಂಪತ್ಯದಲ್ಲಿ ಏರುಪೇರು, ಮಕ್ಕಳಿಂದ ಅಹಿತಕರ ಮಾತು, ಅಮ್ಮನವರಿಗೆ ಕ್ಷೀರಾಭಿಷೇಕ ಮಾಡಿಸಿ

ಮೀನ - ಪ್ರಯಾಣದಲ್ಲಿ ತೊಂದರೆ, ಕೃಷಿಕರಿಗೆ ಕೊಂಚ ಆತಂಕ, ಅಸಮಧಾನವೂ ಇರಲಿದೆ, ಈಶ್ವರ ಪ್ರಾರ್ಥನೆ ಮಾಡಿ

PREV
click me!

Recommended Stories

ನಾಳೆ ಶನಿವಾರ ಮೇಷ ಮತ್ತು ತುಲಾ ಸೇರಿದಂತೆ ಐದು ರಾಶಿಗೆ ಅನಫ ಯೋಗದಿಂದ ಅಪಾರ ಅದೃಷ್ಟ
ಇಂದು ಅಮೃತ ಸಿದ್ಧಿ ಯೋಗ ಈ ರಾಶಿಗೆ ಅಪಾರ ಸಂಪತ್ತು, ಶ್ರೀಮಂತಿಕೆ ಬರುವ ಕಾಲ ದೂರವಿಲ್ಲ!