ದಿನ ಭವಿಷ್ಯ: ಈ ರಾಶಿಯವರಿಗೆ ಕುಟುಂಬದಲ್ಲಿ ರಕ್ಷಣೆ ಇಲ್ಲ, ಮನಸ್ತಾಪಗಳಾಗುವ ಸಾಧ್ಯತೆ!

Published : Mar 26, 2021, 07:03 AM ISTUpdated : Mar 26, 2021, 07:16 AM IST
ದಿನ ಭವಿಷ್ಯ: ಈ ರಾಶಿಯವರಿಗೆ ಕುಟುಂಬದಲ್ಲಿ ರಕ್ಷಣೆ ಇಲ್ಲ, ಮನಸ್ತಾಪಗಳಾಗುವ ಸಾಧ್ಯತೆ!

ಸಾರಾಂಶ

26 ಮಾರ್ಚ್ 2021 ಶುಕ್ರವಾರದ ಭವಿಷ್ಯ| ಯಾರಿಗಿಂದು ಶುಭ? ಯಾರಿಗೆ ಸುದಿನ? ಇಲ್ಲಿದೆ ಇಂದಿನ ರಾಶಿ ಫಲ

ಮೇಷ - ಕಾರ್ಯ ಸಾಧನೆಯದಿನ, ಕೆಲಸದಲ್ಲಿ ಉನ್ನತಿ, ಮಾನ್ಯತೆ ಸಿಗಲಿದೆ, ತಾಯಿಯ ಆರೋಗ್ಯದಲ್ಲಿ ಚೇತರಿಕೆ, ಸುಬ್ರಹ್ಮಣ್ಯ ಸ್ವಾಮಿ ಪ್ರಾರ್ಥನೆ ಮಾಡಿ

ವೃಷಭ - ಮಾನಸಿಕ ಸಮಾಧಾನ, ಸಹಕಾರ, ಸಹೋದರಿಯರಿಂದ ಅನುಕೂಲ, ಅಮ್ಮನವರ ಪ್ರಾರ್ಥನೆ ಮಾಡಿ

ಮಿಥುನ - ಆರೋಗ್ಯದ ಕಡೆ ಗಮನವಿರಲಿ, ಹಣಕಾಸಿನ ಸಮಾಧಾನ, ಸೂರ್ಯ ಪ್ರಾರ್ಥನೆ ಮಾಡಿ

ಕಟಕ - ಮಾನಸಿಕ-ದೈಹಿಕ ಸಮಾಧಾನ, ಕಾರ್ಯ ಸಾಧನೆ, ಹಣ ಸಹಾಯ, ಕೃಷ್ಣ ಪ್ರಾರ್ಥನೆ ಮಾಡಿ

ಈ ರಾಶಿಯವರ ಜೊತೆಗೆ ಖುಷಿಯಿಂದ ವ್ಯವಹಾರ ಮಾಡಬಹುದು

 

ಸಿಂಹ - ಹಣಕಾಸಿನ ಸಮೃದ್ಧಿ  ಇರಲಿದೆ, ಮಾತಿನಿಂದ ಕಾರ್ಯ ಸಾಧನೆ, ಅನುಕೂಲವಿದೆ, ಪಿತೃಗಳ ಪ್ರಾರ್ಥನೆ ಮಾಡಿ

ಕನ್ಯಾ - ಮಾತಿನಿಂದ ಸಮಸ್ಯೆ, ವಿದ್ಯಾರ್ಥಿಗಳಿಗೆ ಅನುಕೂಲದ ದಿನ, ಜಾಗ್ರತೆ ವಹಿಸಿ, ನಾರಾಯಣ ಪ್ರಾರ್ಥನೆ ಮಾಡಿ

ತುಲಾ - ಆರೋಗ್ಯದಲ್ಲಿ ಏರುಪೇರು, ಸ್ತ್ರೀಯರಿಗೆ ಶುಭಫಲ, ವ್ಯಾಪಾರಿಗಳಿಗೆ ಅನುಕೂಲ, ಪಿತೃಗಳ ಪ್ರಾರ್ಥನೆ ಮಾಡಿ

ವೃಶ್ಚಿಕ - ಹಣಕಾಸಿನ ಸಮೃದ್ಧಿ ಇರಲಿದೆ, ಕೊಂಚ ನಷ್ಟವೂ ಇರಲಿದೆ, ಸಹೋದರರಿಂದ ಸಹಕಾರ, ವ್ಯಾಪಾರಿಗಳಿಗೆ ಅನುಕೂಲ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ, ಮೀನ ರಾಶಿಯವರಿಗೆ ಮನೋಕೂಟ ಯಾರ ಜೊತೆಗೆ?

 

ಧನುಸ್ಸು - ಸಂಗಾತಿಯಿಂದ ಕೊರಗು, ಉತ್ಸಾಹ ಕಡಿಮೆಯಾಗಲಿದೆ, ಭಯದ ವಾತಾವರಣ, ಆಂಜನೇಯ ಪ್ರಾರ್ಥನೆ ಮಾಡಿ

ಮಕರ - ಕುಟುಂಬದಲ್ಲಿ ರಕ್ಷಣೆ ಇಲ್ಲ, ಮನಸ್ತಾಪಗಳಾಗುವ ಸಾಧ್ಯತೆ ಇದೆ, ಅಮ್ಮನವರ ಪ್ರಾರ್ಥನೆ ಮಾಡಿ

ಕುಂಭ - ಆರೋಗ್ಯದಲ್ಲಿ ಏರುಪೇರು, ಮನಸ್ಸು ಕುಗ್ಗಲಿದೆ, ಮಾತಿಗೆ ಬೆಲೆ ಇರುವುದಿಲ್ಲ, ನಾರಾಯಣ ಸ್ಮರಣೆ ಮಾಡಿ

ಮೀನ - ದೇಹಸ್ಥಿತಿ ವ್ಯತ್ಯಾಸವಾಗಲಿದೆ, ಹಣಕಾಸಿಗೆ ತೊಂದರೆ ಇರುವುದಿಲ್ಲ, ಆದರೆ ಕೊಂಚ ನಷ್ಟವೂ ಇದೆ, ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ

PREV
click me!

Recommended Stories

ಮೇಷ ದಿಂದ ಮೀನ ರಾಶಿಯವರೆಗಿನ ಜಾತಕ, ಪೂರ್ಣಿಮೆಯಂದು ಶುಭ ಗ್ರಹಗಳ ಸಂಯೋಗ ಮಕರ ಮತ್ತು ಕುಂಭ ರಾಶಿಗೆ ಸೋಮವಾರ ಏಕೆ ವಿಶೇಷ?
ಜೂನ್ 27, 2026 ಶನಿವಾರ – ಈ ರಾಶಿಗೆ ದೊಡ್ಡ ಸವಾಲು, ಈ ರಾಶಿಗೆ ಆರ್ಥಿಕ ಲಾಭ!