ದಿನ ಭವಿಷ್ಯ: ಈ ರಾಶಿಯವರಿಗೆ ನಷ್ಟ ಸಂಭವವಾದರೂ ಸಮಾಧಾನ ಇರಲಿದೆ!

Published : Jan 27, 2021, 07:12 AM ISTUpdated : Jan 27, 2021, 07:15 AM IST
ದಿನ ಭವಿಷ್ಯ: ಈ ರಾಶಿಯವರಿಗೆ ನಷ್ಟ ಸಂಭವವಾದರೂ ಸಮಾಧಾನ ಇರಲಿದೆ!

ಸಾರಾಂಶ

27 ಜನವರಿ 2021 ಬುಧವಾರದದ ಭವಿಷ್ಯ| ಯಾರಿಗಿಂದು ಶುಭ? ಯಾರಿಗೆ ಸುದಿನ? ಇಲ್ಲಿದೆ ಇಂದಿನ ರಾಶಿ ಫಲ

ಮೇಷ - ದಾಂಪತ್ಯದ ಭಾವನೆಗಳಲ್ಲಿ ಕೊಂಚ ವ್ಯತ್ಯಾಸ, ಆರೋಗ್ಯದ ಕಡೆ ಎಚ್ಚರಿಕೆ ಇರಲಿ, ಹಣಕಾಸಿನ ಬಗ್ಗೆ ಎಚ್ಚರಿಕೆ ಇರಲಿ, ಚಂದ್ರ-ಕೃಷ್ಣ ಪ್ರಾರ್ಥನೆ ಮಾಡಿ

ವೃಷಭ - ಸ್ತ್ರೀಯರಿಗೆ ಶತ್ರುಗಳ ಬಾಧೆ, ರೈತರು ಎಚ್ಚರವಾಗಿರಬೇಕು, ಶುಭಫಲವೂ ಇದೆ, ಅಮ್ಮನವರ ಪ್ರಾರ್ಥನೆ ಮಾಡಿ

ಮಿಥುನ - ವಿದ್ಯಾರ್ಥಿಗಳು ಎಚ್ಚರವಾಗಿರಿ, ಆಹಾರದಲ್ಲಿ ವ್ಯತ್ಯಾಸ, ಚಂಚಲ ಸ್ವಭಾವ ಇರಲಿದೆ, ಕುಜ-ಚಂದ್ರರ ಪ್ರಾರ್ಥನೆ ಮಾಡಿ

ಕಟಕ - ತಾಯಿಯ ಆರೋಗ್ಯದಲ್ಲಿ ಏರುಪೇರು, ಕೃಷಿಕರಿಗೆ ಹಿನ್ನಡೆ, ಗಣಪತಿ ಪ್ರಾರ್ಥನೆ ಮಾಡಿ

ಹಣ ಕೂಡಿಡುವುದರಲ್ಲಿ ಈ ರಾಶಿಯವರು ನಿಪುಣರು;ನಿಮ್ಮ ರಾಶಿ ಇದ್ಯಾ ನೋಡಿ !

ಸಿಂಹ - ನಷ್ಟ ಸಂಭವವಾದರೂ ಸಮಾಧಾನ ಇರಲಿದೆ, ಆತಂಕ ಇರುವುದಿಲ್ಲ, ಹಣಕಾಸಿನ ವಿಚಾರದಲ್ಲಿ ಎಚ್ಚರವಾಗಿರಿ, ಸಂಪದ್ಗೌರೀ ಪೂಜೆ ಮಾಡಿ

ಕನ್ಯಾ - ಆರೋಗ್ಯದ ಕಡೆ ಗಮನಬೇಕು, ಉಳಿದಂತೆ ಶುಭಫಲಗಳೇ ಇವೆ, ವಿಷ್ಣು ಕವಚ ಪಠಿಸಿ

ತುಲಾ - ವ್ಯಾಪಾರಿಗಳಿಗೆ ಲಾಭ, ವೈದ್ಯರಿಗೆ ಅನುಕೂಲದ ದಿನ, ಸರ್ಕಾರಿ ನೌಕರರಿಗೆ ಅನುಕೂಲ, ಈಶ್ವರ ಪ್ರಾರ್ಥನೆ ಮಾಡಿ

ವೃಶ್ಚಿಕ - ಲಾಭ ಸಮೃದ್ಧಿ, ಮಕ್ಕಳಿಂದ ಅನುಕೂಲ, ಆತಂಕ ಬೇಡ, ಗೌರೀ ಪ್ರಾರ್ಥನೆ ಮಾಡಿ

ಚಿಕ್ಕ ವಯಸ್ಸಿನಲ್ಲಿಯೇ ಧನವಂತರಾಗುವ ಅದೃಷ್ಟ ಈ ರಾಶಿಯವರಿಗಿದೆ!

 

ಧನುಸ್ಸು - ತಾಯಿಯ ಪ್ರಾರ್ಥನೆ ಮಾಡಿ, ಮಕ್ಕಳಿಂದ ಅನುಕೂಲದ ದಿನ, ಸಮಾಧಾನ ಇರಲಿದೆ.

ಮಕರ - ಸ್ವಲ್ಪ ಒರಟುತನ ತುಂಬಲಿದೆ, ಕೆಲಸದಲ್ಲಿ ದೂಷಣೆ, ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ

ಕುಂಭ - ಸಂಗಾತಿಯಿಂದ ಅನುಕೂಲ, ಮಿತ್ರರ ಸಹಕಾರ, ದೇವತಾರಾಧನೆಗೆ ಅಡ್ಡಿ, ವ್ಯಸನಕ್ಕೆ ತುತ್ತಾಗುವ ಸಾಧ್ಯತೆ ಇದೆ, ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ

ಮೀನ - ದೇಹ ಸ್ಥಿತಿ ಕುಂಠಿತವಾಗುತ್ತದೆ, ಆರೋಗ್ಯದಲ್ಲಿ ಎಚ್ಚರಿಕೆ ಇರಲಿ, ಆದಿತ್ಯ ಹೃದಯ ಪಾರಾಯಣ ಮಾಡಿ

PREV
click me!

Recommended Stories

ನಾಳೆ ಶನಿವಾರ ಮೇಷ ಮತ್ತು ತುಲಾ ಸೇರಿದಂತೆ ಐದು ರಾಶಿಗೆ ಅನಫ ಯೋಗದಿಂದ ಅಪಾರ ಅದೃಷ್ಟ
ಇಂದು ಅಮೃತ ಸಿದ್ಧಿ ಯೋಗ ಈ ರಾಶಿಗೆ ಅಪಾರ ಸಂಪತ್ತು, ಶ್ರೀಮಂತಿಕೆ ಬರುವ ಕಾಲ ದೂರವಿಲ್ಲ!